Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಳೆಯಿಂದ ಜಲಾವೃತವಾದ ಕುಂದಾಪುರದ ಶನಿವಾರ...

ಮಳೆಯಿಂದ ಜಲಾವೃತವಾದ ಕುಂದಾಪುರದ ಶನಿವಾರ ಸಂತೆ!

ವಾರ್ತಾಭಾರತಿವಾರ್ತಾಭಾರತಿ26 July 2025 10:03 PM IST
share
ಮಳೆಯಿಂದ ಜಲಾವೃತವಾದ ಕುಂದಾಪುರದ ಶನಿವಾರ ಸಂತೆ!

ಕುಂದಾಪುರ: ಕಳೆದ ಕೆಲವು ದಿನಗಳಿಂದ ಬೀಸುತ್ತಿರುವ ಗಾಳಿ ಹಾಗೂ ಮಳೆಯಿಂದಾಗಿ ಕುಂದಾಪುರದ ಶನಿವಾರ ಸಂತೆ ಮಾರುಕಟ್ಟೆ ಆವರಣ ಭಾಗಶಃ ಜಲಾವೃತವಾಗಿ ಗ್ರಾಹಕರು ಹಾಗೂ ವರ್ತಕರು ಪರದಾಡುವಂತಾದ ಘಟನೆ ವರದಿಯಾಗಿದೆ.

ಕುಂದಾಪುರದ ರಾಷ್ಟ್ರೀಯ ಹೆದ್ದಾರಿ ಸಂಗಮ್ ಬಳಿ ಸರ್ವೀಸ್ ರಸ್ತೆ ಸನಿಹದ ಎಪಿಎಂಸಿ ಆವರಣದಲ್ಲಿ ರುವ ಪ್ರತಿ ಶನಿವಾರ ನಡೆಯುವ ಸಂತೆಗೆ ದೂರದ ಜಿಲ್ಲೆಗಳು, ಊರುಗಳಿಂದ ವ್ಯಾಪಾರಸ್ಥರು ಹಾಗೂ ಉಭಯ ತಾಲೂಕಿನ ಖರೀದಿದಾರರು ಆಗಮಿಸುವುದು ವಾಡಿಕೆ. ಶನಿವಾರ ದಿನವಿಡಿ ಸುರಿದ ಬಾರೀ‌ ಮಳೆಯಿಂದಾಗಿ ಸಂತೆ ಮಾರುಕಟ್ಟೆಯ ಬಹುತೇಕ ಕಡೆ ಮೊಣಕಾಲೆತ್ತರಕ್ಕೆ ಮಳೆ ನೀರು ನಿಂತು ಅವಾಂತರ ಸೃಷ್ಟಿಯಾಗಿತ್ತು. ಇನ್ನು ಚರಂಡಿಗಳಿಗೆ ಕಾಂಕ್ರಿಟ್ ಸ್ಲಾಬ್ ಇಲ್ಲದ ಕಾರಣ ನೀರು ಹರಿಯು ವಿಕೆಯ ಮಾಹಿತಿಯಿಲ್ಲದೆ ಬಹಳಷ್ಟು ಮಂದಿ ಚರಂಡಿಗೆ ಬಿದ್ದಿರುವ ಘಟನೆಗಳು ವರದಿಯಾಗಿದೆ. ಚರಂಡಿಯಲ್ಲಿ ಪ್ಲಾಸ್ಟಿಕ್ ವಸ್ತುಗಳು ಸಿಲುಕಿರುವುದು, ಸಂಬಂದಪಟ್ಟ ಇಲಾಖೆ ಈ ಬಗ್ಗೆ ಸೂಕ್ತ ಮುತುವರ್ಜಿ ವಹಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.

ಇಲ್ಲಿನ ಶನಿವಾರದ ಸಂತೆ ಬಹಳಷ್ಟು ದೊಡ್ಡದು. ಸಾವಿರಾರು ಮಂದಿ ಇಲ್ಲಿಗೆ ಆಗಮಿಸಿ ಕ್ರಯ-ವಿಕ್ರಯದಲ್ಲಿ ಭಾಗಿಯಾಗುತ್ತಾರೆ. ಹೂ-ಹಣ್ಣು, ತರಕಾರಿ, ದಿನಸಿ, ಒಣಮೀನು, ತಿಂಡಿ-ತಿನಿಸುಗಳು, ಸ್ಥಳೀಯವಾಗಿ ಬೆಳೆಯುವ ತರಕಾರಿ ದೊರಕುವ ಹಿನ್ನೆಲೆ ಸಂತೆಗೆ ಬರುವ ಜನರ ಸಂಖ್ಯೆ ದೊಡ್ಡದು. ಇಲ್ಲಿ ವಹಿವಾಟು ಮಾಡುವ ವರ್ತಕರಿಂದ ಎಪಿಎಂಸಿ ಸುಂಕ ಪಡೆಯುತ್ತದೆ. ಆದರೆ ಮಳೆ ಬಂದರೆ ಹೊಳೆ ಯಂತಾಗುವ ಆವರಣ. ಬಹುತೇಕ ಯಾವುದೇ ಮೂಲಸೌಕರ್ಯಗಳಿಲ್ಲ ಎಂದು ನಾಗರಿಕರು ತಿಳಿಸಿದ್ದಾರೆ.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X