Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶೀಘ್ರವೇ ಪರಶುರಾಮ ಪ್ರತಿಮೆ...

ಶೀಘ್ರವೇ ಪರಶುರಾಮ ಪ್ರತಿಮೆ ಪ್ರತಿಷ್ಠಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ವಾರ್ತಾಭಾರತಿವಾರ್ತಾಭಾರತಿ25 Jan 2026 8:47 PM IST
share
ಶೀಘ್ರವೇ ಪರಶುರಾಮ ಪ್ರತಿಮೆ ಪ್ರತಿಷ್ಠಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಕಾರ್ಕಳದಲ್ಲಿ ಹೊನಲು ಬೆಳಕಿನ ಕಾಂಗ್ರೆಸ್ ಕ್ರೀಡಾಕೂಟ ಉದ್ಘಾಟನೆ

ಕಾರ್ಕಳ, ಜ.25: ವಿಷ್ಣುವಿನ ಆರನೇ ಅವತಾರ ಎನಿಸಿಕೊಂಡಿರುವ ಪರಶುರಾಮ ಮೂರ್ತಿಯನ್ನು ಮುಂದಿನ ದಿನಗಳಲ್ಲಿ ಬೈಲೂರಿನಲ್ಲಿ ಪ್ರತಿಷ್ಠಾನೆ ಮಾಡಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ.

ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾರ್ಕಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಹೊನಲು ಬೆಳಕಿನ ಕ್ರೀಡಾಕೂಟಕ್ಕೆ ಸ್ವರಾಜ್ ಮೈದಾನದಲ್ಲಿ ಚಾಲನೆ ನೀಡಿ ಅವರು ಮಾತನಾಡುತಿದ್ದರು.

ಪರಶುರಾಮನ ಪುಣ್ಯ ಭೂಮಿ ಕಾರ್ಕಳ, ಇದೀಗ ಆ ಹೆಸರಿಗೆ ಕಪ್ಪು ಚುಕ್ಕೆ ಅಂಟಿದೆ. ಮುಂದಿನ ದಿನಗಳಲ್ಲಿ ಅದೇ ಜಾಗದಲ್ಲಿ ಮೂರ್ತಿಯನ್ನು ಸರಕಾರದ ವತಿಯಿಂದ ನಿರ್ಮಿಸಲಾಗುವುದು ಎಂದರು.

ಕಳೆದ ಚುನಾವಣೆಯಲ್ಲಿ ಸೋತರೂ ಉದಯ್ ಶೆಟ್ಟಿ ಅವರು ಕ್ಷೇತ್ರದ ಜನರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿ ದ್ದಾರೆ. ನಾನು ಕೂಡ ಎರಡು ಬಾರಿ ಸೋತಿದ್ದೆ. ಆದರೆ, ನಾನು ಜನರ ಸಂಪರ್ಕ ಬಿಡಲಿಲ್ಲ, 2018 ಮತ್ತು 2023ರಲ್ಲಿ ಅತ್ಯಧಿಕ ಮತಗಳಿಂದ ಗೆದ್ದಿರುವೆ ಎಂದರು.

ಇಂತಹ ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ಮನೆ ಮನೆಗೂ ತಲುಪುವ ಕೆಲಸ ಮಾಡುತ್ತಿದ್ದಾರೆ. ಇದು ನನಗೂ ಪ್ರೇರಣೆಯಾಗಿದ್ದು, ನನ್ನ ಕ್ಷೇತ್ರ ಬೆಳಗಾವಿ ಗ್ರಾಮೀಣದಲ್ಲಿ ಇದೇ ಮಾದರಿಯಲ್ಲಿ ಕಾಂಗ್ರೆಸ್ ಕ್ರೀಡಾಕೂಟ ಆಯೋಜಿಸಲು ಚಿಂತನೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಉದಯ್ ಶೆಟ್ಟಿ ಮುನಿ ಯಾಲು, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್, ಗೋಪಿನಾಥ್ ಭಟ್, ಮಂಜುನಾಥ್ ಪೂಜಾರಿ, ಪ್ರಸಾದ್‌ರಾಜ್ ಕಾಂಚನ್, ರಮೇಶ್ ಕಾಂಚನ್, ಸುಧಾಕರ್ ಕೋಟ್ಯಾನ್, ಅಜಿತ್ ಹೆಗ್ಡೆ, ಮೊದಲಾದವರು ಉಪಸ್ಥಿತರಿದ್ದರು.

Tags

ParashuramastatueinstalledMinister Lakshmi Hebbalkar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X