Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೇಂದ್ರ ಸರಕಾರದ ಹಿಂಸೆ, ಕುರುಡುತನದ...

ಕೇಂದ್ರ ಸರಕಾರದ ಹಿಂಸೆ, ಕುರುಡುತನದ ವಿರುದ್ಧ ಪ್ರತಿಭಟನೆ: ಫಣಿರಾಜ್

ವಾರ್ತಾಭಾರತಿವಾರ್ತಾಭಾರತಿ22 July 2026 9:26 PM IST
share
ಕೇಂದ್ರ ಸರಕಾರದ ಹಿಂಸೆ, ಕುರುಡುತನದ ವಿರುದ್ಧ ಪ್ರತಿಭಟನೆ: ಫಣಿರಾಜ್
ದಿಲ್ಲಿ ಪೊಲೀಸ್ ದೌರ್ಜನ್ಯದ ವಿರುದ್ಧ ವಿವಿಧ ಸಂಘಟನೆಗಳ ಪ್ರತಿಭಟನೆ

ಉಡುಪಿ, ಜು.22: ಕೇಂದ್ರದಲ್ಲಿರುವ ಸರಕಾರಕ್ಕೆ ಮುಖ್ಯಸ್ಥರೇ ಇಲ್ಲ. ಈ ಸರಕಾರಕ್ಕೆ ಜನರ ಬಗ್ಗೆ ಕಾಳಜಿ ಇಲ್ಲ, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಬಗ್ಗೆ ನಂಬಿಕೆ ಇಲ್ಲ. ಸರಕಾರಕ್ಕೆ ದೇಶದ ಯುವಜನರ ಧ್ವನಿ ಕೇಳುತ್ತಿಲ್ಲ. ಅಷ್ಟಾಗಿಯೂ ಅವರು ಈ ಕ್ರೂರ ಹಿಂಸೆಯನ್ನು ಮುಂದುವರಿಸಿದ್ದಾರೆ ಹಾಗೂ ಇನ್ನೂ ಮುಂದುವರಿಸಲಿದ್ದಾರೆ ಎಂದು ಉಡುಪಿ ಸಹಬಾಳ್ವೆ ಸಂಘಟನೆಯ ಚಿಂತಕ ಪ್ರೊ.ಫಣಿರಾಜ್ ಹೇಳಿದ್ದಾರೆ.

ಹೊಸದಿಲ್ಲಿಯಲ್ಲಿ ನೀಟ್ ಹಗರಣದ ವಿರುದ್ಧ ಪ್ರತಿಭಟನ ನಿರತ ವಿದ್ಯಾಥಿಗಳು ಹಾಗೂ ಯುವಜನರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಸಹಬಾಳ್ವೆ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ಎಸ್‌ಐಓ ಹಾಗೂ ಉಡುಪಿ ಜಿಲ್ಲಾ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಸಂಘಟನೆಗಳು ಇಂದು ಸಂಜೆ ನಗರದ ಹಳೆ ಬಸ್‌ ನಿಲ್ದಾಣದ ಬಳಿ ನಡೆಸಿದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು.

ಜಂತರ್‌ಮಂತರ್‌ನಲ್ಲಿ ಸೇರಿದ್ದ ಯುವಜನತೆಯನ್ನು ತೆರವುಗೊಳಿಸಲು ಸರಕಾರ ಎಲ್ಲಾ ಪ್ರಯತ್ನ ಮಾಡಿದ್ದರೂ, ಜು.21ರ ರಾತ್ರಿಯೇ ಮತ್ತೆ 40,000 ವಿದ್ಯಾರ್ಥಿಗಳು ಅಲ್ಲಿ ಸೇರಿದ್ದಾರೆ. ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ ಎಂದವರು ಹೇಳಿದರು.

ವಿದ್ಯಾರ್ಥಿಗಳು, ಯುವಜನರು ಮಾತ್ರವಲ್ಲ, ಭಾರತದ ಎಲ್ಲಾ ನಾಗರಿಕರು, ಭಾರತದ ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ನಮ್ಮ ಉತ್ತರದಾಯಿತ್ವವನ್ನು ಹೇಳುವುದಕ್ಕೆ ಪ್ರತಿ ಊರಿನಲ್ಲೂ ಪ್ರತಿಭಟನೆಯನ್ನು ಮಾಡಬೇಕು ಎಂದು ಕರೆ ನೀಡಿದ ಪ್ರೊ.ಫಣಿರಾಜ್, ಇದು ಸಿಜೆಪಿ ಕೊಡುವ ಕರೆಯಲ್ಲ, ಇದು ನಮ್ಮ ಭಾರತದ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಅಂತ:ಸಾಕ್ಷಿಯನ್ನು ಹೊತ್ತುಕೊಂಡ ನಾವೆಲ್ಲ ಮಾಡಬೇಕಾದ ಕೆಲಸ ಎಂದರು.

ಈ ಕಾರಣಕ್ಕಾಗಿ ಸಹಭಾಗಿ ಸಂಘಟನೆಗಳ ನೇತೃತ್ವದಲ್ಲಿ ವಿದ್ಯಾರ್ಥಿ ಹಾಗೂ ಯುವಜನರ ಮೇಲೆ ಪೊಲೀಸರ ದೌರ್ಜನ್ಯವನ್ನು ಹಾಗೂ ಸರಕಾರದ ಕಿವುಡುತನ ಮತ್ತು ಕುರುಡುತನವನ್ನು ಖಂಡಿಸಿ ಈ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.

ಪ್ರತಿಭಟನೆಯಲ್ಲಿ ಭಾಗವಹಿಸಲು ಹೊಸದಿಲ್ಲಿಗೆ ತೆರಳಿ ಜು.20ರಂದು ಜಂತರ್‌ಮಂತರ್‌ನಲ್ಲಿ ನಡೆದ ಪ್ರತಿಭಟನೆ ಯಲ್ಲಿ ಪಾಲ್ಗೊಂಡ ಮಣಿಪಾಲದ ವಿದ್ಯಾರ್ಥಿ ಅಶ್ವಥ್ ಸಿಂಗ್ ಅವರು ಸಭೆಯಲ್ಲಿ ಭಾಗವಹಿಸಿ ಶಾಂತಿಯುತವಾಗಿ ನಡೆಯುತಿದ್ದ ವಿದ್ಯಾರ್ಥಿಗಳ ಪ್ರತಿಭಟನೆಯ ಮೇಲೆ ಪೊಲೀಸರು ಅಂದು ಅಪ್ರಚೋದಿತರಾಗಿ ನಡೆಸಿದ ದೌರ್ಜನ್ಯವನ್ನು ವಿವರಿಸಿದರು.

ಪ್ರತಿಭಟನೆಯಲ್ಲಿ ಸಂವರ್ತ್ ಸಾಹೀಲ್, ಹುಸೇನ್ ಕೋಡಿಬೆಂಗ್ರೆ, ಸುಂದರ್ ಮಾಸ್ತರ್, ಅಯಾನ್ ಮಲ್ಪೆ, ಮುಹಮ್ಮದ್ ಮೌಲ, ಇಸ್ಮಾಯಿಲ್ ಕಟಪಾಡಿ, ಶ್ಯಾಮ್‌ರಾಜ್ ಬಿರ್ತಿ, ಮಂಜುನಾಥ ಗಿಳಿಯಾರು, ಹೈಫಾ, ಅಝೀಜ್ ಉದ್ಯಾವರ, ನಿಸಾರ್ ಉಡುಪಿ, ಮಂಜುನಾಥ್ ಬಾಳ್ಕುದ್ರು, ಹುಮೇರಾ ಕಾರ್ಕಳ, ಸುನೀಲ್ ಡಿ.ಬಂಗೇರ ಮುಂತಾದವರು ಭಾಗವಹಿಸಿದ್ದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X