Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪ್ರತಿಭಟನೆ ತಪ್ಪಲ್ಲ, ಪ್ರಚೋದನಕಾರಿಯಾಗಿ...

ಪ್ರತಿಭಟನೆ ತಪ್ಪಲ್ಲ, ಪ್ರಚೋದನಕಾರಿಯಾಗಿ ಮಾತನಾಡುವುದು ತಪ್ಪು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ ವಿಡಿಯೋ ಚಿತ್ರೀಕರಣ ವಿವಾದ

ವಾರ್ತಾಭಾರತಿವಾರ್ತಾಭಾರತಿ5 Aug 2023 12:50 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪ್ರತಿಭಟನೆ ತಪ್ಪಲ್ಲ, ಪ್ರಚೋದನಕಾರಿಯಾಗಿ ಮಾತನಾಡುವುದು ತಪ್ಪು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಉಡುಪಿ ವಿಡಿಯೋ ವಿವಾದಕ್ಕೆ ಸಂಬಂಧಿಸಿ ಪ್ರತಿಭಟನೆ ಮಾಡುವುದು ತಪ್ಪಲ್ಲ. ಆದರೆ ಪ್ರತಿಭಟನೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡುವುದು ಸರಿಯಲ್ಲ. ಅವರು ತಪ್ಪು ಮಾತನಾಡಿದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಎಸ್ಪಿ ಜೊತೆಗೂ ಮಾತನಾಡಿದ್ದೇನೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಹೋರಾಟಕ್ಕೆ ಅವಕಾಶ ಇದೆ. ಎಲ್ಲಾ ಜಾತಿ ಧರ್ಮ ದವರು ಒಟ್ಟಿಗೆ ಇರಬೇಕು. ಬಿಜೆಪಿಯವರೇ ರಾಮ ರಾಜ್ಯದ ಪರಿಕಲ್ಪನೆ ಹೇಳುತ್ತಾರೆ. ರಾಮ ರಾಜ್ಯ ದಲ್ಲಿ ಎಲ್ಲರೂ ಸೌಹಾರ್ದಯುತವಾಗಿ ಇರಬೇಕು ಎಂಬುದು ಕಾಂಗ್ರೆಸ್ ಸಿದ್ಧಾಂತವಾಗಿದೆ ಎಂದರು.

ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕಾನೂನು ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ನಿಷ್ಪಕ್ಷಪಾತವಾಗಿ ತನಿಖೆ ಆಗುವಂತೆ ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ನೋಡಿಕೊಳ್ಳುತ್ತೇನೆ. ಒಬ್ಬ ಮಹಿಳೆಯಾಗಿ ಯಾವುದೇ ಹೆಣ್ಣು ಮಕ್ಕಳ ಮೇಲೆ ಅನ್ಯಾಯವಾದರೂ ಸಹಿಸಲು ಸಾಧ್ಯವಿಲ್ಲ. ಇದರಲ್ಲಿ ವಿದ್ಯಾರ್ಥಿನಿಯರ ಭವಿಷ್ಯದ ಪ್ರಶ್ನೆ ಇರುವುದರಿಂದ ತನಿಖೆ ಆಗುವವರೆಗೆ ಕಾಯಬೇಕಾಗಿದೆ ಎಂದು ಅವರು ತಿಳಿಸಿದರು.

ಗೃಹ ಜ್ಯೋತಿ ಬಹಳ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ರಾಜ್ಯದಲ್ಲಿ ಒಂದು ಕೋಟಿ 4 ಲಕ್ಷ ಕುಟುಂಬಗಳಿಗೆ ಈ ಯೋಜನೆ ಅನ್ವಯ ಆಗುತ್ತದೆ. ಈಗಾಗಲೇ ಒಂದು ಕೋಟಿ 4 ಲಕ್ಷ ಕುಟುಂಬಗಳು ನೋಂದಣಿ ಮಾಡಿ ಕೊಂಡಿವೆ. ಕುಟುಂಬಗಳಿಗೆ ಜೀರೋ ಪರ್ಸೆಂಟ್ ಬಿಲ್‌ನ ಪ್ರಯೋಜನ ಸಿಗುತ್ತದೆ. ನುಡಿದಂತೆ ನಡೆದ ಸರಕಾರ ನಮ್ಮದು ಎಂದು ಅವರು ಹೇಳಿದರು.

ಗೃಹ ಲಕ್ಷ್ಮೀ ಯೋಜನೆಗೆ ಒಂದು ಕೋಟಿ 2 ಲಕ್ಷ ಕುಟುಂಬ ನೋಂದಣಿ ಆಗಬೇಕು. ಈಗಾಗಲೇ ಒಂದು ಕೋಟಿ ಕುಟುಂಬ ಗಳು ನೋಂದಣಿ ಮಾಡಿ ಕೊಂಡಿವೆ. ಆ.18 ಅಥವಾ 20 ರಂದು ಸೋನಿಯಾ ಗಾಂಧಿ ಮತ್ತು ಖರ್ಗೆ ಅವರ ದಿನಾಂಕ ಕೇಳಿದ್ದೇವೆ. ಆ.18 ಅಥವಾ 20ರಂದು ಡಿ ಬಿ ಟಿ ಮುಖಾಂತರ ಮನೆಯ ಯಜಮಾನಿಗೆ ಹಣ ಹಾಕುತ್ತೇವೆ ಎಂದು ಸಚಿವರು ತಿಳಿಸಿದರು.

ಕುಮಾರಸ್ವಾಮಿ ಆರೋಪಗಳಿಗೆ ಉತ್ತರಿಸಿದ ಸಚಿವೆ ಹೆಬ್ಬಾಳ್ಕರ್, ಕುಮಾರಸ್ವಾಮಿ ಬಹಳಷ್ಟು ಅನುಭವಸ್ಥರು. ರಾಜ್ಯದಲ್ಲಿ ಎರಡು ಬಾರಿ ಮುಖ್ಯ ಮಂತ್ರಿ ಆಗಿದ್ದವರು. ನಮ್ಮ ಸರಕಾರ ನುಡಿದಂತೆ ನಡೆಯುತ್ತಿಲ್ಲ ಎಂದು ಹೇಳುತ್ತಾರೆ. ಧೈರ್ಯ ವಿದ್ದರೆ ‘ಈ ಯೋಜನೆಗಳಿಂದ ಜನರಿಗೆ ಲಾಭ ಇಲ್ಲ, ಅದನ್ನು ಮುಚ್ಚಿ ಬಿಡಿ’ ಎಂದು ಮುಂದೆ ಬಂದು ಹೇಳಲಿ. ನಾವು ಐದು ಗ್ಯಾರಂಟಿಗಳನ್ನು ಕೂಡ ಜಾರಿಗೊಳಿಸುತ್ತೇವೆ ಎಂದರು.

ಮೋದಿಗೆ ಕುಮಾರಸ್ವಾಮಿ ದೂರು ನೀಡುವುದನ್ನು ನಾವು ಸ್ವಾಗತ ಮಾಡುತ್ತೇವೆ. ಅದರ ಬಗ್ಗೆ ನಾನು ಚರ್ಚೆಗೆ ಹೋಗಲ್ಲ. ಕುಮಾರಸ್ವಾಮಿ ಅವರ ಬಗ್ಗೆ ಬಹಳ ಗೌರವವಿದೆ. ಮುಖ್ಯಮಂತ್ರಿ ಆಗಿದ್ದಾಗ ನಾನು ಶಾಸಕಿಯಾಗಿ ಕೆಲಸ ಕೂಡ ಮಾಡಿದ್ದೇನೆ. ಕುಮಾರಸ್ವಾಮಿ ಅವರು ಹಿಟ್ ಆಂಡ್ ರನ್ ಕೇಸು ಮಾಡಲು ಹೋಗಬಾರದು ಎಂದು ಸಚಿವರು ತಿಳಿಸಿದರು.

‘ಸೌಜನ್ಯ ಪ್ರಕರಣ ಮಾತ್ರವಲ್ಲ ಯಾವುದೇ ಪ್ರಕರಣ ಇರಲಿ ಕಾನೂನಿಗೆ ಎಲ್ಲರೂ ತಲೆಬಾಗಬೇಕು. ಸಣ್ಣ ಪ್ರಕರಣ ಕೂಡ ನಾವು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ’

-ಲಕ್ಷ್ಮೀ ಹೆಬ್ಬಾಳ್ಕರ್, ಸಚಿವರು

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X