Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿದ್ಯಾರ್ಥಿಗಳಲ್ಲಿ ಗುಣಮಟ್ಟದ ನಾಯಕತ್ವ...

ವಿದ್ಯಾರ್ಥಿಗಳಲ್ಲಿ ಗುಣಮಟ್ಟದ ನಾಯಕತ್ವ ಮುಖ್ಯ: ಡಾ.ಗಣನಾಥ್ ಎಕ್ಕಾರು

ವಾರ್ತಾಭಾರತಿವಾರ್ತಾಭಾರತಿ21 Aug 2024 5:20 PM IST
share
ವಿದ್ಯಾರ್ಥಿಗಳಲ್ಲಿ ಗುಣಮಟ್ಟದ ನಾಯಕತ್ವ ಮುಖ್ಯ: ಡಾ.ಗಣನಾಥ್ ಎಕ್ಕಾರು

ಉಡುಪಿ, ಆ.21: ಸಮಾಜದ ಪರಿವರ್ತನೆಗೆ ಆಂತರಿಕ ಬದಲಾವಣೆ ಅಗತ್ಯವಿದೆ. ವಿದ್ಯಾರ್ಥಿಗಳಲ್ಲಿ ಗುಣಮಟ್ಟದ ನಾಯ ಕತ್ವ ಮುಖ್ಯ, ರಾಜಕೀಯ ಅರಿವು ಬೆಳೆಸುವುದು ಮತ್ತು ಧರ್ಮ ಅಥವಾ ಇತರ ಕಟ್ಟುಪಾಡುಗಳಿಂದ ಮುಕ್ತವಾಗಿ ತೀರ್ಮಾನ ಮಾಡುವುದು ಅಗತ್ಯವಿದೆಂದು ರಾಜ್ಯ ಎನ್‌ಎಸ್‌ಎಸ್ ಮಾಜಿ ಅಧಿಕಾರಿ ಮತ್ತು ಕರ್ನಾಟಕ ಸರಕಾರದ ಪದನಿಮಿತ್ತ ಸಹಾಯಕ ಕಾರ್ಯದರ್ಶಿ ಡಾ.ಗಣನಾಥ ಶೆಟ್ಟಿ ಎಕ್ಕಾರು ಹೇಳಿದ್ದಾರೆ.

ಉಡುಪಿಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರದ 2024-25ನೇ ಸಾಲಿನ ವಿದ್ಯಾರ್ಥಿ ಪರಿಷತ್‌ನ್ನು ಇತ್ತೀಚೆಗೆ ಭಾವಪ್ರಕಾಶ ಸಭಾಂಗಣದಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಪ್ರಾಂಶುಪಾಲೆ ಡಾ.ಮಮತಾ ಕೆ.ವಿ. ಹೊಸದಾಗಿ ನೇಮಿಸಲಾದ ವಿದ್ಯಾರ್ಥಿ ಸಂಘಟನೆಗೆ ಅಭಿನಂದನೆ ಸಲ್ಲಿಸಿದರು. ವೈದ್ಯಕೀಯ ಅಧೀಕ್ಷಕ ಡಾ.ನಾಗರಾಜ್ ಎಸ್, ವಿವಿಧ ವಿಭಾಗಗಳ ಡೀನ್ ಗಳಾದ ಡಾ.ವೀರಕುಮಾರ ಕೆ., ಡಾ.ಶ್ರೀಲತಾ ಕಾಮತ್, ಡಾ.ಅಶೋಕ್ ಕುಮಾರ್ ಬಿ.ಎನ್., ಡಾ.ರಜನೀಶ್ ವಿ.ಗಿರಿ, ಸ್ನಾತಕೋತ್ತರ ವಿದ್ಯಾರ್ಥಿ ಗಳಾದ ಡಾ.ಶಿಖಾ ಸಹೋರೆ ಮತ್ತು ಡಾ.ಕೊಟ್ರೇಶ್ ಬಿ.ಎಂ. ಉಪಸ್ಥಿತರಿದ್ದರು.

ಮಾಜಿ ವಿದ್ಯಾರ್ಥಿ ಕೌನ್ಸಿಲ್ ಅಧ್ಯಕ್ಷೆ ಮೇಘನಾ. ಜಿ. ಕೆ. ಹಾಗೂ ಅರುಣ್ ಕಂಕಟ್ಟೆ 2023- 24ನೇ ಸಾಲಿನ ವಾರ್ಷಿಕ ವರದಿಯನ್ನು ನೂತನ ಅಧ್ಯಕ್ಷ ಗುರುಗೋವಿಂದ ಎಚ್.ಯು. ಮತ್ತು ಕಾರ್ಯದರ್ಶಿ ಸ್ವಸ್ಥಿ ಎನ್.ಶೆಟ್ಟಿ ಅವರಿಗೆ ಹಸ್ತಾಂತರಿಸಿದರು.

ಹೊಸದಾಗಿ ನೇಮಿಸಲಾದ ಸ್ನಾತಕ ಹಾಗೂ ಸ್ನಾತಕೋತ್ತರ ಪರಿಷತ್ತಿನ ಪದಾಧಿಕಾರಿಗಳ ಹೆಸರನ್ನು ಡಾ.ರಜನೀಶ್ ವಿ.ಗಿರಿ ಮತ್ತು ಡಾ. ಆಶೋಕ್ ಕುಮಾರ್ ಬಿ.ಎನ್. ಘೋಷಿಸಿದರು. ಡಾ.ವೀರಕುಮಾರ ಕೆ. ಪ್ರಮಾಣವಚನ ಬೋಧಿಸಿ ದರು. ಬಿ.ಭಾರ್ಗವಿ ಬಾಳಿಗ ಕಾರ್ಯಕ್ರಮ ನಿರ್ವಹಿಸಿದರು. ಸಹಾ ಯಕ ಪ್ರಾಧ್ಯಾಪಕಿ ಡಾ.ಸುಷ್ಮಿತಾ ವಿ.ಎಸ್. ಕಾರ್ಯಕ್ರಮ ಸಂಯೋಜಿಸಿದರು.

Tags

Quality
share
ವಾರ್ತಾಭಾರತಿ
ವಾರ್ತಾಭಾರತಿ
Next Story
X