Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸೆ.1ರಿಂದ ರಂಜನಿ ಸಂಸ್ಮರಣ ಸಂಗೀತೋತ್ಸವ

ಸೆ.1ರಿಂದ ರಂಜನಿ ಸಂಸ್ಮರಣ ಸಂಗೀತೋತ್ಸವ

ವಾರ್ತಾಭಾರತಿವಾರ್ತಾಭಾರತಿ31 Aug 2024 7:54 PM IST
share
ಸೆ.1ರಿಂದ ರಂಜನಿ ಸಂಸ್ಮರಣ ಸಂಗೀತೋತ್ಸವ

ಉಡುಪಿ, ಆ.31: ಉಡುಪಿಯ ರಂಜನಿ ಮೆಮೊರಿಯಲ್ ಟ್ರಸ್ಟ್ ವತಿಯಿಂದ ಸೆಪ್ಟಂಬರ್ 1ರಿಂದ 9ರವರೆಗೆ ಕುಂಜಿಬೆಟ್ಟಿನ ಶಾರದಾ ಕಲ್ಯಾಣ ಮಂಟಪದ ಹತ್ತಿರವಿರುವ ಯಕ್ಷಗಾನ ಕಲಾರಂಗದ ಇನ್ಫೋಸಿಸ್ ಹಾಲ್ (ಐವೈಸಿ) ನಲ್ಲಿ ರಂಜನಿ ಸಂಸ್ಮರಣಾರ್ಥ 9 ದಿನಗಳ ಕಾಲ ದೇಶ-ವಿದೇಶದ ಖ್ಯಾತ ಕಲಾವಿದರು ಪಾಲ್ಗೊಳ್ಳುವ ಸಂಗೀತೋತ್ಸವವನ್ನು ಆಯೋಜಿಸಲಾಗಿದೆ.

ಸೆ.1ರ ಬೆಳಗ್ಗೆ 10 ಗಂಟೆಗೆ ಮೂಲ್ಕಿಯ ನಾಗೇಶ್ ಬಪ್ಪನಾಡು ತಂಡದಿಂದ ನಾಗಸ್ವರ ವಾದನದೊಂದಿಗೆ ಸಂಗೀತೋತ್ಸ ವಕ್ಕೆ ಚಾಲನೆ ದೊರಕಲಿದೆ. ಬೆಳಗ್ಗೆ 11:45ರಿಂದ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ಸೋಷಿಯಲ್ ಸೈನ್ಸಸ್ ವಿಭಾಗದ ಡೀನ್ ಡಾ.ಬಿಂದಾ ಪರಾಂಜಪೆ ಅವರಿಂದ ದೇವದಾಸಿಗಳ ಕುರಿತು ಉಪನ್ಯಾಸ ಕಾರ್ಯಕ್ರಮವಿದೆ.

ಸಂಜೆ 5:00ಕ್ಕೆ ಡಾ.ಬಿಂದಾ ಪರಾಂಜಪೆ ಅವರಿಂದ ಸಂಗೀತೋತ್ಸವದ ಅಧಿಕೃತ ಉದ್ಘಾಟನೆ ನೆರವೇರಲಿದೆ. ಬಳಿಕ ಮೊದಲ ಕಾರ್ಯಕ್ರಮವಾಗಿ ರಮಣ ಬಾಲಚಂದ್ರನ್ ಅವರಿಂದ ವೀಣಾವಾದನ ನಡೆಯಲಿದೆ. ಸೆ.2ರ ಸೋಮವಾರ ಸಂಜೆ 6ರಿಂದ ಚಾರುಮತಿ ರಘುರಾಮನ್ ವಯಲಿನ್ ಸೋಲೋ ಕಾರ್ಯಕ್ರಮ ನೀಡಲಿದ್ದಾರೆ.

ಸೆ.3ರ ಮಂಗಳವಾರ ಸಂಜೆ 6ಕ್ಕೆ ಪ್ರತಿಭಾನ್ವಿತ ಕಲಾವಿದೆ ಸ್ಫೂರ್ತಿ ರಾವ್ ಅವರಿಂದ ಹಾಡುಗಾರಿಕೆ, ಸೆ.4ರ ಬುಧವಾರ 6ಕ್ಕೆ ಪಾಲ್ಘಾಟ್ ರಾಮಪ್ರಸಾದ್ ಅವರ ಸಂಗೀತ ಕಾರ್ಯಕ್ರಮವಿದೆ. ಸೆ.5ರ ಗುರುವಾರ ಲತಾಂಗಿ ಪ್ರಸ್ತುತಿಯಾಗಿ ಸ್ಥಳೀಯ ಯುವ ಸಂಗೀತ ಕಲಾವಿದರ ಹಾಡುಗಾರಿಕೆ ನಡೆಯಲಿದೆ. ಶ್ರೇಯಾ ಕೊಳತ್ತಾಯ, ಸ್ಮತಿ ಭಾಸ್ಕರ್, ಆತ್ರೇಯಿ ಕೃಷ್ಣ, ಅರ್ಚನಾ, ಅದಿತಿ ಬಿಪಿ ಮತ್ತು ಸಮನ್ವಿ ಭಾಗವಹಿಸಲಿದ್ದಾರೆ.

ಸೆ.6ರ ಶುಕ್ರವಾರ ಶ್ರೀವಲ್ಸನ್ ಮೆನನ್ ಅವರಿಂದ ಸಂಗೀತ ಹಾಡುಗಾರಿಕೆ, ಸೆ.7ರ ಶನಿವಾರ ಗಣೇಶ ಚತುರ್ಥಿಯಂದು ಇಂದ್ರಾಳಿಯ ಲತಾಂಗಿಯಲ್ಲಿ ಸಂಜೆ 5:30ರಿಂದ ಭಜನಾ ಸತ್ಸಂಗ ನಡೆಯಲಿದೆ. ಸೆ.8ರ ರವಿವಾರ ಬೆಳಗ್ಗೆ 10ರಿಂದ ಚೆನ್ನೈಯ ಡಾ. ಶ್ರೀರಾಮ್ ಪರಶುರಾಮ್ ಅವರಿಂದ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಜರಗಲಿದೆ. ಸಂಜೆ 5ಕ್ಕೆ ಸಂಗೀತೋತ್ಸವದ ಸಮಾರೋಪದಲ್ಲಿ ಡಾ. ಶ್ರೀರಾಮ್ ಪರಶುರಾಮ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಬಳಿಕ ಚೆನ್ನೈಯ ಎಸ್. ಸ್ವರಾತ್ಮಿಕಾರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಸೆ.9ರ ಸೋಮವಾರ ಸಂಗೀತೋತ್ಸವದ ಕೊನೆಯ ಕಾರ್ಯಕ್ರಮ ಜರಗಲಿದ್ದು ಚೆನ್ನೈಯ ಜೆ.ಬಿ. ಶ್ರುತಿಸಾಗರ್ ಅವರಿಂದ ಕೊಳಲುವಾದನ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಸಂಗೀತಪ್ರಿಯರಿಗೆ, ಆಸಕ್ತರಿಗೆ ಹಾಗೂ ಸಾರ್ವಜನಿಕರಿಗೆ ಉಚಿತ ಪ್ರವೇಶ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X