Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅಭಿವೃದ್ಧಿಯಲ್ಲಿ ಕೃತಕ ಬುದ್ಧಿಮತ್ತೆ...

ಅಭಿವೃದ್ಧಿಯಲ್ಲಿ ಕೃತಕ ಬುದ್ಧಿಮತ್ತೆ ಪಾತ್ರ ಮಹತ್ವದ್ದು: ಡಾ.ಗಿರಿಧರ ಕಿಣಿ

ಎಂಜಿಎಂ ಕಾಲೇಜಿನಲ್ಲಿ ‘ಕೃತಕ ಬುದ್ಧಿಮತ್ತೆ’ ಅಂ.ರಾ.ವಿಚಾರಸಂಕಿರಣ

ವಾರ್ತಾಭಾರತಿವಾರ್ತಾಭಾರತಿ22 Aug 2024 7:56 PM IST
share
ಅಭಿವೃದ್ಧಿಯಲ್ಲಿ ಕೃತಕ ಬುದ್ಧಿಮತ್ತೆ ಪಾತ್ರ ಮಹತ್ವದ್ದು: ಡಾ.ಗಿರಿಧರ ಕಿಣಿ

ಉಡುಪಿ, ಆ.22: ದೇಶದ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆ ಜೊತೆ ಜೊತೆಗೆ ಭವಿಷ್ಯದ ಅಭಿವೃದ್ಧಿಯಲ್ಲಿ ಕೃತಕ ಬುದ್ಧಿಮತ್ತೆ (ಆರ್ಟಿಫಿಶಿಯಲ್ ಇಂಟೆಲಿಜೆನ್ಸ್) ಮಹತ್ವದ ಪಾತ್ರವನ್ನು ವಹಿಸಲಿದೆ ಎಂದು ಮಣಿಪಾಲ ಮಾಹೆ ವಿವಿಯ ರಿಜಿಸ್ಟ್ರಾರ್ ಡಾ. ಪಿ.ಗಿರಿಧರ್ ಕಿಣಿ ಅಭಿಪ್ರಾಯ ಪಟ್ಟಿದ್ದಾರೆ.

ಉಡುಪಿ ಎಂಜಿಎಂ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗವು, ಕಾಲೇಜಿನ ಐಕ್ಯೂಎಸಿಯ ಸಹಯೋಗದೊಂದಿಗೆ ಎರಡು ದಿನಗಳ ಕಾಲ ‘ಕೃತಕ ಬುದ್ಧಿಮತ್ತೆ: ಸಿದ್ಧಾಂತದಿಂದ ಪರಿಣಾಮದತ್ತ’ವಿಷಯದ ಕುರಿತು ಹಮ್ಮಿಕೊಂಡ ಅಂತಾ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಗುರುವಾರ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ನೈಸರ್ಗಿಕ ಬುದ್ಧಿಮತ್ತೆಯಿಂದ ನಾವು ಆಧುನಿಕ, ಕೃತಕ ಬುದ್ಧಿಮತ್ತೆಯ ಯುಗಕ್ಕೆ ಸಾಗುತಿದ್ದೇವೆ. ಜಾಗತಿಕ ಸವಾಲನ್ನು ಎದುರಿಸಿ ವ್ಯವಹಾರ, ಶಿಕ್ಷಣ, ಇಂಧನ, ಸಾರಿಗೆ ಸಹಿತ ವಿವಿಧ ಕ್ಷೇತ್ರಗಳಲ್ಲಿ ಮುನ್ನಡೆಯಬೇಕಿದೆ. ಸಾಮಾಜಿಕ, ಆರ್ಥಿಕ ನೆಲೆಯಲ್ಲಿ ಕೃತಕ ಬುದ್ಧಿಮತ್ತೆ ಬಳಕೆಯಲ್ಲಿ ನೈತಿಕತೆ ಮುಖ್ಯ ಎಂದು ಅವರು ಹೇಳಿದರು.

ಎಐ ತಜ್ಞ, ಎರಿಕ್ಸನ್ ಗ್ಲೋಬಲ್ ಸಂಸ್ಥೆಯ ಮಾಜಿ ತಜ್ಞ ಜಯರಾಮ್ ಬಿ. ಕೆ. ದಿಕ್ಸೂಚಿ ಭಾಷಣ ಮಾಡಿದರು. ಎಂಜಿಎಂ ಕಾಲೇಜಿನ ಪ್ರಿನ್ಸಿಪಾಲ್ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿವಿ ಕಂಪ್ಯೂಟರ್ ವಿಜ್ಞಾನ ವಿಭಾಗದ ಚೇರ‌್ಮನ್ ಡಾ. ಮಂಜಯ್ಯ ಡಿ. ಎಚ್.,ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಕಾರ್ಯ ದರ್ಶಿ ಬಿ.ಪಿ.ವರದರಾಯ ಪೈ, ಎಂಜಿಎ ಪ. ಪೂ. ಕಾಲೇಜಿನ ಪ್ರಿನ್ಸಿಪಾಲ್ ಪ್ರೊ. ಮಾಲತಿದೇವಿ, ಎಂಜಿಎಂ ಸಂಧ್ಯಾ ಕಾಲೇಜಿನ ಪ್ರಿನ್ಸಿಪಾಲ್ ಡಾ. ದೇವಿದಾಸ್ ಎಸ್. ನಾಯ್ಕ್, ಟಿ.ಮೋಹನ್‌ದಾಸ್ ಪೈ ಕೌಶಲ್ಯ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕ ಟಿ. ರಂಗ ಪೈ, ಐಕ್ಯುಎಸಿ ಸಂಯೋಜಕಿ ಪ್ರೊ. ಶೈಲಜಾ ಎಚ್., ಜ್ಯೋತಿ ಅಲ್ಛೋನ್ಸೊ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಪ್ರೊ. ಅರುಣ್ ಕುಮಾರ್ ಉಪಸ್ಥಿತರಿದ್ದರು.

ಎಂಜಿಎಂ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಎಂ. ವಿಶ್ವನಾಥ ಪೈ ಸ್ವಾಗತಿಸಿದರು. ಸುಷ್ಮಾ ಬಂಗೇರ ಯು. ಅತಿಥಿ ಪರಿಚಯ ಮಾಡಿದರು. ರೇಖಾ ಎನ್. ಚಂದ್ರ ಕಾರ್ಯಕ್ರಮ ನಿರೂಪಿಸಿ ಪವಿತ್ರಾ ಕೆ. ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X