Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪಡುಬಿದ್ರಿ | ಸಾಹೇಬಾನ್ ಕಮ್ಯೂನಿಟಿ...

ಪಡುಬಿದ್ರಿ | ಸಾಹೇಬಾನ್ ಕಮ್ಯೂನಿಟಿ ಫೋರಂನಿಂದ 'ಸಾಹೇಬಾನ್ ಈದ್ ಮಿಲನ್ʼ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ15 Jun 2025 4:12 PM IST
share
ಪಡುಬಿದ್ರಿ | ಸಾಹೇಬಾನ್ ಕಮ್ಯೂನಿಟಿ ಫೋರಂನಿಂದ ಸಾಹೇಬಾನ್ ಈದ್ ಮಿಲನ್ʼ ಕಾರ್ಯಕ್ರಮ

ಪಡುಬಿದ್ರಿ : ಸಾಹೇಬಾನ್ ಕಮ್ಯೂನಿಟಿ ಫೋರಂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇದರ ವತಿಯಿಂದ 'ಸಾಹೇಬಾನ್ ಈದ್ ಮಿಲನ್ʼ ಕಾರ್ಯಕ್ರಮ ಪಡುಬಿದ್ರಿಯ ಪ್ರೀಮಿಯರ್ ಗ್ರೀನ್‌ನಲ್ಲಿ ಶನಿವಾರ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಹೇಬಾನ್ ಕಮ್ಯೂನಿಟಿ ಫೋರಂ ಅಧ್ಯಕ್ಷರಾದ ಎಚ್.ಎಂ.ಅಫ್ರೋಜ್ ಅಸಾದಿ ವಹಿಸಿದ್ದರು.

ಮುಖ್ಯ ಅತಿಥಿಯಾಗಿದ್ದ ಇನ್ ಲ್ಯಾಂಡ್ ಬಿಲ್ಡರ್ಸ್ ನ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ಸಿರಾಜ್ ಅಹ್ಮದ್‌ ಅವರು ಮಾತನಾಡಿ, ಕೌಟುಂಬಿಕವಾಗಿ ಸಂಘಟಿತರಾಗಿ ಪರಸ್ಪರ ಸಹಕಾರ ಮನೋಭಾವ ಬೆಳೆಸಿಕೊಳ್ಳಲು ಇಂತಹ ಕುಟುಂಬ ಸಮ್ಮಿಲನ ಸಹಕಾರಿಯಾಗುತ್ತದೆ ಎಂದರು. ನಮ್ಮ ಸಮುದಾಯದಲ್ಲಿ ಪ್ರತಿಭೆಗೆ ಕೊರತೆಯಿಲ್ಲ. ಆದರೆ ನಾಯಕತ್ವದ ಕೊರತೆಯಿದೆ. ಆಫ್ರೊಜ್ ಅಸಾದಿ ಅವರು ಈ ಸಂಘಟನೆಯ ಮೂಲಕ ಸಮರ್ಥ ನಾಯಕತ್ವವನ್ನು ತೋರಿಸಿದ್ದಾರೆ. ನಾವು ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ದೊಡ್ಡ ಗುರಿ ಸಾಧನೆಯತ್ತ ಗಮನ ಹರಿಸಬೇಕು ಎಂದು ಕರೆ ನೀಡಿದರು.

ಅನಿವಾಸಿ ಉದ್ಯಮಿ, ದುಬೈನ ಸಿಎಚ್‌ಎಸ್ ಸ್ಕಫೋಲ್ಡಿಂಗ್ ನ ಅಧ್ಯಕ್ಷ ನಾಸಿರ್ ಸಯ್ಯದ್ ಮಾತನಾಡಿ, ಸಾಹೇಬಾನ್ ಕುಟುಂಬ ಶೈಕ್ಷಣಿಕವಾಗಿ ಮುಂದುವರಿದಿರುವುದು ಶ್ಲಾಘನಾರ್ಹವಾಗಿದೆ‌. ನಾವು ಬೇರೆ ಕ್ಷೇತ್ರಗಳಲ್ಲಿ, ವೃತ್ತಿಗಳಲ್ಲಿ ಇರುವವರು ಮುಂದೆ ಬಂದು ಒಗ್ಗಟ್ಟಿನಿಂದ ಕೆಲಸ ಮಾಡಿದರೆ, ಖಂಡಿತ ಅತ್ಯುತ್ತಮ ಪ್ರಗತಿ ಸಾಧ್ಯ ಎಂದು ಮಚ್ಚುಗೆ ವ್ಯಕ್ತಪಡಿಸಿದರು.

ದುಬೈನ ಪೆಟ್ರೋ ಸೊಲ್ಯೂಷನ್ಸ್ ಎಫ್ ಝಡ್ ಈ ಕಂಪನಿಯ ಆಡಳಿತ ನಿರ್ದೇಶಕ ಮತೀನ್ ಅಹ್ಮದ್ ಚಿಲ್ಮಿ ಅವರು ಮಾತನಾಡಿ, ನಮ್ಮ ಸಮುದಾಯದಲ್ಲಿ ಯಾರು ಸಮಸ್ಯೆಯಲ್ಲಿದ್ದಾರೆ. ಅವರನ್ನು ಗುರುತಿಸಿ ಅವರನ್ನು ಮೇಲೆತ್ತುವ ಕೆಲಸ ಆಗಬೇಕಿದೆ. ಅಂತಹ ಕೆಲಸ ಈ ಸಂಘಟನೆಯಿಂದ ಆಗಲಿ ಎಂದು ಹಾರೈಸಿದರು.

ಎಸ್‌ಸಿಎಫ್‌ನ ಕಾರ್ಯದರ್ಶಿ ಇಕ್ಬಾಲ್ ಮನ್ನಾ ಪ್ರಾಸ್ತಾವಿಕವಾಗಿ ಮಾತನಾಡಿ ಸಂಘಟನೆಯ ಧ್ಯೇಯೋದ್ದೇಶಗಳನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಾಧಕರಾದ ಮಿಶಾಲ್ ಅಸಾದಿ, ತುಬಾ ಫಿರ್ದೌಸ್, ಖತೀಜಾ ಸಲಾಹುದ್ದೀನ್ ಸಾಹೇಬ್, ಅಮಿರಾತ್ ಅದ್ದುನ್ಯಾ, ಶೇಖ್ ಅಫ್ಸೀನಾ, ಖದೀಜಾ ಮುಹಮ್ಮದ್ ಶಕೀಲ್, ತಿಶಾ ರೀಮ್, ಆಯಿಶಾ ಶಮ್ರಾ, ಅಸಾದುರ್ ರೆಹ್ಮಾನ್ ಶೇಖ್, ರಿಝ್ಮಾ ಝೈನಬ್, ಮುಹಮ್ಮದ್ ಅಯ್ಮಾನ್ ಸಿರಾಜ್ ಅವರನ್ನು ಅಭಿನಂದಿಸಲಾಯಿತು.

ಸಾಹೇಬಾನ್ ಕಮ್ಯೂನಿಟಿ ಫೋರಂನ ಆಡಳಿತ ಸಮಿತಿಯ ಪದಾಧಿಕಾರಿಗಳಾದ ಅಧ್ಯಕ್ಷ HM ಅಫ್ರೊಝ್ ಅಸ್ಸಾದಿ, ಉಪಾಧ್ಯಕ್ಷ ಜುನೈದ್, ಕಾರ್ಯದರ್ಶಿ ಎಂ ಇಕ್ಬಾಲ್ ಮನ್ನಾ, ಖಜಾಂಚಿ ರಫೀಕ್ ಅಸ್ಸಾದಿ, ಸಮಿತಿ ಸದಸ್ಯರಾದ ಡಾ. ರುಕ್ಸಾರ್ ಅಂಜುಮ್, ಡಾ. ಫಿರ್ದೋಸ್ ( ಪ್ರಾಂಶುಪಾಲರು), C A ಅಶ್ಫಾಕ್ ಅಹ್ಮದ್,‌ ಕಬೀರ್ ಅಲಿ ( ಆರ್ಕಿಟೆಕ್ಟ್ ), ಮೊಹಮ್ಮದ್ ಇಫ್ತಿಕಾರ್ ಆದಿಲ್ (ಕಾಫಿ ಎಸ್ಟೇಟ್) ರನ್ನು ಎಲ್ಲರಿಗೂ ಪರಿಚಯಿಸಲಾಯಿತು.

ಆಯಿಶಾ ಮುಬೀನ್ ಕಿರಾಅತ್ ಪಠಿಸಿದರು. ಆಲಿಯ ಖಾನ್ ಹಾಗೂ ರಿಫಾತ್ ಗುರ್ಕಾರ್ ನಿರೂಪಿಸಿದರು.

ಸಮ್ಮಿಲನದಲ್ಲಿ ಸಾಹೇಬಾನ್ ಸಮುದಾಯದ ಕುಟುಂಬಗಳಿಗಾಗಿ ವಿವಿಧ ಮನೊರಂಜನಾ ಕಾರ್ಯಕಮಗಳು, ಕ್ವಿಝ್, ಚಿತ್ರ ಬಿಡಿಸುವ ಸ್ಪರ್ಧೆ ಸಹಿತ ವಿವಿಧ ಸ್ಪರ್ಧೆಗಳು ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X