Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಡೆಕಾರು ಗ್ರಾಮ ಪಂಚಾಯತ್‌ನಲ್ಲಿ...

ಕಡೆಕಾರು ಗ್ರಾಮ ಪಂಚಾಯತ್‌ನಲ್ಲಿ ಸಂಜೀವಿನಿ ಸಂತೆ

ವಾರ್ತಾಭಾರತಿವಾರ್ತಾಭಾರತಿ31 July 2023 4:16 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕಡೆಕಾರು ಗ್ರಾಮ ಪಂಚಾಯತ್‌ನಲ್ಲಿ ಸಂಜೀವಿನಿ ಸಂತೆ

ಉಡುಪಿ: ತಾಲೂಕಿನ ಕಡೆಕಾರು ಗ್ರಾಮ ಪಂಚಾಯತಿಯಲ್ಲಿ ಮಾಣಿಕ್ಯ ಸಂಜೀವಿನಿ ಮಹಿಳಾ ಸಂಘದ ವತಿಯಿಂದ ಸಂಜೀವಿನಿ ಸಂತೆ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.

ಕಡೆಕಾರು ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ಸರಸ್ವತಿ ಕಾರ್ಯಕ್ರಮ ಉದ್ಘಾಟಿಸಿ, ಮಹಿಳಾ ಸಂಘದ ಸದಸ್ಯರು ತಮಗೆ ಆಸಕ್ತಿ ಇರುವ ಆದಾಯ ತರು ವಂತಹ ಸ್ವ-ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳಲು ಅಗತ್ಯ ತರಬೇತಿ ಮತ್ತು ಬ್ಯಾಂಕ್ ಸಾಲ ಸೌಲಭ್ಯ ನೀಡಲಾಗುವುದು. ಮಹಿಳೆಯರು ಇದರ ಪ್ರಯೋಜನವನ್ನು ಪಡೆದುಕೊಂಡು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮುಖ್ಯವಾಹಿನಿಗೆ ಬರಬೇಕೆಂದು ತಿಳಿಸಿದರು.

ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಾಣಿಕ್ಯ ಸಂಜೀವಿನಿ ಒಕ್ಕೂಟದ ಸದಸ್ಯರಿಂದ, ಹಡಿಲು ಭೂಮಿಯ ಪುನಶ್ಚೇತನ, ಬೇಕರಿ ಉತ್ಪನ್ನಗಳ ತಯಾರಿಕೆ, ಸಿದ್ದ ಉಡುಪುಗಳ ತಯಾರಿಕೆ ಸೇರಿದಂತೆ ಹಲವಾರು ಚಟುವಟಿಕೆಗಳು ಯಶಸ್ವಿಯಾಗಿ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಟ್ಯೂಶನ್ ತರಗತಿಗಳ ಆರಂಭ, ಮೀನಿನ ಉತ್ಪನ್ನಗಳ ತಯಾರಿಕೆ, ಉದ್ಯೋಗ ಖಾತರಿ ಯೋಜನೆ ಒಗ್ಗೂಡಿಸುವಿಕೆಯಡಿ ಕೃಷಿ, ಅರಣ್ಯ, ತೋಟಗಾರಿಕೆ ಕಾಮಗಾರಿಗಳನ್ನು ಆರಂಭಿಸುವ ಯೋಜನೆ ಇದೆ ಎಂದು ಒಕ್ಕೂಟದ ಪುಷ್ಪ ಚಂದ್ರಶೇಖರ್ ತಿಳಿಸಿದರು.

ಸಂಜೀವಿನಿ ಯೋಜನೆಯ ಸೌಲಭ್ಯಗಳ ಕುರಿತು ಡಿ.ಪಿ.ಎಂ. ಗಣೇಶ್ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಒಕ್ಕೂಟ ಸದಸ್ಯರು ತಯಾರಿಸಿದ ಉತ್ಪನ್ನಗಳ ಸಂಜೀವಿನಿ ಸಂತೆ ನಡೆಯಿತು. ಆಹಾರ ಉತ್ಪನ್ನಗಳು, ಗೃಹ ಉಪಯೋಗಿ ಉತ್ಪನ್ನಗಳು, ಸಿದ್ಧ ಉಡುಪುಗಳು ಸಂತೆಯಲ್ಲಿ ಮಾರಾಟ ಗೊಂಡವು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರು, ಪಿ.ಡಿ.ಒ. ಸಿದ್ದೇಶ ಎಸ್, ಎಸ್.ಡಿ.ಎ. ವಾರಿಜ ಬಿ, ಸಾಫಲ್ಯ ಟ್ರಸ್ಟ್ ಸಂಚಾಲಕಿ ನಿರುಪಮ ಶೆಟ್ಟಿ, ಅಂಗನವಾಡಿ ಕಾರ್ಯಕರ್ತೆಯರು, ಗ್ರಂಥಪಾಲಕರು, ಒಕ್ಕೂಟದ ಪದಾದಿಕಾರಿಗಳು, ಸದಸ್ಯರು, ಪಂಚಾಯತ್ ಸಿಬ್ಬಂದಿ, ಗ್ರಾಮಸ್ಥರು ಉಪಸ್ಥಿತರಿದ್ದರು. ಇಂದಿರಾ ಪಿ.ಶೆಟ್ಟಿ ನಿರೂಪಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X