Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಮಾಜದ ಏಳಿಗೆಗೆ ಸವಿತಾ ಮಹರ್ಷಿ...

ಸಮಾಜದ ಏಳಿಗೆಗೆ ಸವಿತಾ ಮಹರ್ಷಿ ಮಾರ್ಗದರ್ಶನ ಅತೀ ಅಗತ್ಯ: ಎಂ.ಎ.ಗಫೂರ್

ವಾರ್ತಾಭಾರತಿವಾರ್ತಾಭಾರತಿ25 Jan 2026 8:37 PM IST
share
ಸಮಾಜದ ಏಳಿಗೆಗೆ ಸವಿತಾ ಮಹರ್ಷಿ ಮಾರ್ಗದರ್ಶನ ಅತೀ ಅಗತ್ಯ: ಎಂ.ಎ.ಗಫೂರ್

ಉಡುಪಿ, ಜ.25: ಸವಿತಾ ಸಮಾಜವು ತಮ್ಮ ವೃತ್ತಿಯಲ್ಲಿ ಪ್ರಾಮಾಣಿಕತೆ ಮತ್ತು ಸೃಜನಶೀಲತೆಯನ್ನು ಹೊಂದುವ ಮೂಲಕ ಸಮಾಜಕ್ಕೆ ಅನೇಕ ಕೊಡುಗೆಯನ್ನು ನೀಡಿದ್ದು, ವೃತ್ತಿಯ ಮೂಲ ಪುರುಷರಾದ ಸವಿತಾ ಮಹರ್ಷಿ ಅವರ ಮಾರ್ಗದರ್ಶನ ಸಮಾಜದ ಏಳಿಗೆಗೆ ಅತೀ ಅಗತ್ಯ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಸವಿತಾ ಸಮಾಜದ ಸಹಯೋಗದಲ್ಲಿ ರವಿವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸವಿತಾ ಮಹರ್ಷಿ ಜಯಂತಿ ಕಾರ್ಯವನ್ನು ಉದ್ಘಾಟಿಸಿ, ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪುಷ್ಪರ್ಚನೆ ಸಲ್ಲಿಸಿ ಅವರು ಮಾತನಾಡುತಿದ್ದರು.

ಸಮಾಜವನ್ನು ಸನ್ಮಾರ್ಗದಲ್ಲಿ ನಡೆಯುವಂತ ಸಂದೇಶವನ್ನು ನೀಡಿದ ಮಹನೀಯರು ಜಯಂತಿ ಕಾರ್ಯಕ್ರಮವನ್ನು ಸರಕಾರ ಆಚರಿಸಿಕೊಂಡು ಬಂದಿದ್ದು,ಸವಿತಾ ಸಮಾಜದ ಏಳಿಗೆಗಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಮುಂದಿನ ದಿನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದ ಮಕ್ಕಳು ಶಿಕ್ಷಣವನ್ನು ಪಡೆವುದ ರೊಂದಿಗೆ ಶೈಕ್ಷಣಿಕವಾಗಿ ಆರ್ಥಿಕವಾಗಿ ಸಮಾಜವು ಇನ್ನಷ್ಟು ಅಭಿವೃದ್ಧಿ ಹೊಂದುವಂತಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಪಂ ಮುಖ್ಯ ಯೋಜನಾಧಿಕಾರಿ ಉದಯ ಕುಮಾರ್ ಶೆಟ್ಟಿ ಮಾತನಾಡಿ, ಸವಿತಾ ಮಹರ್ಷಿ ಗಳು ಜೀವನ ನಿರ್ವಹಣೆಗಾಗಿ ಅನೇಕ ತತ್ವಗಳನ್ನು ಕೊಡುಗೆಯಾಗಿ ನೀಡಿದ್ದು, ಪ್ರಸ್ತುತ ಬದುಕಿನಲ್ಲಿ ಅವುಗಳ ಪಾಲನೆ ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ತಿಳಿಸಿದರು.

ಉಡುಪಿ ಜಿಲ್ಲಾ ಸವಿತಾ ಸಮಾಜದ ಅಧ್ಯಕ್ಷ ರಾಜು ಸಿ.ಭಂಡಾರಿ ಕಿನ್ನಿಮುಲ್ಕಿ, ಸವಿತಾ ಮಹರ್ಷಿಗಳ ತತ್ವ ಆದರ್ಶ ಗಳ ಪಾಲನೆ ಕೇವಲ ಒಂದು ದಿನಕ್ಕೆ ಸೀಮಿತವಾಗದೇ ಪ್ರತಿನಿತ್ಯದ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳ ಬೇಕು ಎಂದು ಹೇಳಿದರು.

ಸಮುದಾಯದ ಹಿರಿಯರಾದ ಗೋವಿಂದ ಭಂಡಾರಿ ಬನ್ನಂಜೆ, ಸವಿತಾ ಮಹರ್ಷಿ ಕುರಿತು ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಶೇಖರ ಸಾಲಿಯಾನ್ ಆದಿಉಡುಪಿ ಅವರನ್ನು ಸನ್ಮಾನಿಸಲಾಯಿತು. ಉಡುಪಿ ಜಿಲ್ಲಾ ಸವಿತಾ ಸಮಾಜದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತವಿಕವಾಗಿ ಮಾತನಾಡಿ ಸ್ವಾಗತಿಸಿ ದರು. ಮಹೇಶ್ ಕಾರ್ಯಕ್ರಮ ನಿರೂಪಿಸಿ, ಶೇಖರ್ ಸಾಲಿಯಾನ್ ವಂದಿಸಿದರು.

Tags

Savita Maharshiguidanceessentialprogress
share
ವಾರ್ತಾಭಾರತಿ
ವಾರ್ತಾಭಾರತಿ
Next Story
X