Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಸ್‌ಬಿಐ ಮಲ್ಪೆ ಶಾಖೆಗೆ 75 ಲಕ್ಷ ರೂ....

ಎಸ್‌ಬಿಐ ಮಲ್ಪೆ ಶಾಖೆಗೆ 75 ಲಕ್ಷ ರೂ. ವಂಚನೆ: ಮ್ಯಾನೇಜರ್‌, ಖಾತೆದಾರರು ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ31 Aug 2025 1:10 PM IST
share
ಎಸ್‌ಬಿಐ ಮಲ್ಪೆ ಶಾಖೆಗೆ 75 ಲಕ್ಷ ರೂ. ವಂಚನೆ: ಮ್ಯಾನೇಜರ್‌, ಖಾತೆದಾರರು ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು

ಮಲ್ಪೆ, ಆ.31: ಭಾರತೀಯ ಸ್ಟೇಟ್‌ ಬ್ಯಾಂಕಿನ ಮಲ್ಪೆ ಶಾಖೆಯ ಮ್ಯಾನೇಜರ್‌ ಸೇರಿದಂತೆ ಇತರರು ನಕಲಿ ದಾಖಲೆಗಳನ್ನು ಸೃಷ್ಠಿಸಿ ಬ್ಯಾಂಕಿನ ಲಕ್ಷಾಂತರ ರೂ. ಹಣವನ್ನು ದುರುಪಯೋಗಪಡಿಸಿ ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೌಸಿಂಗ್ ಫೈನಾನ್ಸ್ ಕಂಪೆನಿಯೊಂದರಿಂದ ಬಂದ ಇಮೇಲ್ ಸಂದೇಶದಂತೆ ಬ್ಯಾಂಕಿನ ಮಲ್ಪೆ ಶಾಖೆಯಿಂದ ಸಮುದ ಸುವರ್ಣ ನಂತೂರು , ಶರ್ಮಿಳಾ ಎಸ್.‌ ಮುಳೂರು ಸುಶಾಂತ್‌ ತಿಂಗಳಾಯ, ಕೋಡಿ , ಎಂ.ರಮಾನಾಥ್‌ ಬೊಂದೆಲ್‌ ಮಂಗಳೂರು, ಸದಾನಂದ ಜಿ. ರಾವ್‌ ಕುಂಜಾಲು ಎಂಬ ಖಾತೆದಾರರಿಗೆ ಒಟ್ಟು 73,00,000 ರೂ. ಹಣ ವರ್ಗಾವಣೆ ಯಾಗಿರುವ ಬಗ್ಗೆ ಆ.25ರಂದು ಎಸ್ ಬಿ ಐ ಮುಂಬೈ ಶಾಖೆಯಿಂದ ವಿವರವನ್ನು ಮಲ್ಪೆ ಶಾಖೆಯ ಮ್ಯಾನೇಜರ್ ರಾಜೇಶ್ ಗಣಪತಿ ಅವರಲ್ಲಿ ಕೇಳಲಾಗಿತ್ತು.

ಅದರಂತೆ ಮ್ಯಾನೇಜರ್‌ ಮಲ್ಪೆ ಶಾಖೆಯಿಂದ ಆಗಿರುವ ಹಣ ವರ್ಗಾವಣೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಆ.26ರಂದು ಮುಂಬೈ ಶಾಖೆಗೆ ಸಲ್ಲಿಸಿದ್ದರು. ಬಳಿಕ ಫೈನಾನ್ಸ್ ಕಂಪೆನಿಯಿಂದ ಅದೇ ದಿನ ಬಂದ ಇಮೇಲ್ ನಲ್ಲಿ ಕಂಪೆನಿಯಿಂದ ಹಣ ವರ್ಗಾವಣೆಗೆ ಸಂಬಂಧಿಸಿ ಯಾವುದೇ ಮನವಿಯನ್ನು ಮಲ್ಪೆ ಶಾಖೆಗೆ ಕಳುಹಿಸಿರುವುದಿಲ್ಲ. ಎಂಬುದಾಗಿ ತಿಳಿಸಲಾಗಿತ್ತು.

ಈ ಬಗ್ಗೆ ಪರಿಶೀಲಿಸಿದಾಗ ಆಗ ಮಲ್ಪೆ ಶಾಖೆಯಲ್ಲಿ ಶಾಖಾ ಮ್ಯಾನೇಜರ್‌ ಆಗಿದ್ದ ಮೀರ ಪಲ್ಲವಿ ಟಿ.ಎಚ್.‌, ಮೇಲಿನ ಖಾತೆದಾರರು ಮತ್ತು ಇತರರು ಸೇರಿ ನಕಲಿ ದಾಖಲೆಗಳನ್ನು ಸೃಷ್ಠಿಸಿ ಆ.11ರಿಂದ ಆ.22ರ ಮದ್ಯಾವಧಿಯಲ್ಲಿ ಒಟ್ಟು 73,00,000ರೂ. ಬ್ಯಾಂಕಿನ ಹಣವನ್ನು ದುರುಪಯೋಗಪಡಿಸಿ ಸ್ವಂತಕ್ಕೆ ಬಳಸಿ ಬ್ಯಾಂಕಿಗೆ ನಂಬಿಕೆ ದ್ರೋಹ ಮತ್ತು ವಂಚನೆ ಮಾಡಿರುವುದಾಗಿ ದೂರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X