Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶ್ರಾವಣ ಹುಣ್ಣಿಮೆ : ಕಾಪು ತಾಲ್ಲೂಕಿನ...

ಶ್ರಾವಣ ಹುಣ್ಣಿಮೆ : ಕಾಪು ತಾಲ್ಲೂಕಿನ ವಿವಿಧೆಡೆ ಸಮುದ್ರ ಪೂಜೆ

ವಾರ್ತಾಭಾರತಿವಾರ್ತಾಭಾರತಿ28 Aug 2026 6:55 PM IST
share
ಶ್ರಾವಣ ಹುಣ್ಣಿಮೆ : ಕಾಪು ತಾಲ್ಲೂಕಿನ ವಿವಿಧೆಡೆ ಸಮುದ್ರ ಪೂಜೆ

ಪಡುಬಿದ್ರಿ: ಶ್ರಾವಣ ಮಾಸದ ಪವಿತ್ರ ಹುಣ್ಣಿಮೆ ಪ್ರಯುಕ್ತ ಕಾಪು ತಾಲ್ಲೂಕಿನ ವಿವಿಧೆಡೆ ಸಮುದ್ರ ಪೂಜೆಯನ್ನು ಭಕ್ತಿ, ಶ್ರದ್ಧೆ ಹಾಗೂ ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿಸಲಾಯಿತು.

ಮೀನುಗಾರ ಸಮುದಾಯದ ವತಿಯಿಂದ ಸಮುದ್ರ ದೇವರಿಗೆ ಹಾಲು, ತೆಂಗಿನಕಾಯಿ ಹಾಗೂ ಫಲವಸ್ತುಗಳನ್ನು ಸಮರ್ಪಿಸಿ, ಮೀನುಗಾರರ ಸುಖ-ಶಾಂತಿ, ಸಮೃದ್ಧಿ, ಉತ್ತಮ ಮೀನುಗಾರಿಕಾ ಆದಾಯ ಹಾಗೂ ಯಾವುದೇ ಅವಘಡಗಳು ಸಂಭವಿಸದಂತೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧಾರ್ಮಿಕ ಸಂಪ್ರದಾಯವನ್ನು ಗೌರವದಿಂದ ಆಚರಿಸಿದರು.

ಪಡುಬಿದ್ರಿ ಕಾಡಿಪಟ್ನ ಮೊಗವೀರ ಮಹಾಸಭಾ ವತಿಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಈ ಸಂದರ್ಭದಲ್ಲಿ ಮಹಾಸಭಾ ಅಧ್ಯಕ್ಷ ಅಶೋಕ್ ಸಾಲ್ಯಾನ್, ಪಡುಬಿದ್ರಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಲೀಲಾಧರ್ ಸಾಲ್ಯಾನ್, ನಿರ್ದೇಶಕ ಸುಧಾಕರ್ ಸಾಲ್ಯಾನ್, ಮಹಿಳಾ ಸಭಾ ಮಾಜಿ ಅಧ್ಯಕ್ಷೆ ಮಾಲತಿ ಎಲ್. ಸಾಲ್ಯಾನ್, ಉಪಾಧ್ಯಕ್ಷ ಹೇಮಚಂದ್ರ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಸಂತೋಷ್ ಪಡುಬಿದ್ರಿ, ಕೋಶಾಧಿಕಾರಿ ಅಶೋಕ್ ಬಂಗೇರ, ಜಂಟಿ ಕಾರ್ಯದರ್ಶಿ ಸತೀಶ್ ಸುವರ್ಣ, ಜಂಟಿ ಕೋಶಾಧಿಕಾರಿ ಸತೀಶ್ ಸಾಲ್ಯಾನ್ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು ಹಾಗೂ ಸಮಾಜದ ಹಲವು ಮುಖಂಡರು ಉಪಸ್ಥಿತರಿದ್ದರು.

ಏಳೂರು ಮೊಗವೀರ ಮಹಾಸಭಾ ವತಿಯಿಂದ ಶುಕ್ರವಾರ ಹೆಜಮಾಡಿ ಅಮವಾಸ್ಯೆಕರಿಯ ಬಳಿ ವಿಪುಲ ಮತ್ಸ್ಯ ಸಂಪತ್ತು ದೊರೆಯಬೇಕು ಹಾಗೂ ಯಾವುದೇ ಅವಘಡಗಳು ಸಂಭವಿಸದಂತೆ ಪ್ರಾರ್ಥಿಸಿ ಸಮುದ್ರ ಪೂಜೆ ನೆರವೇರಿಸಲಾಯಿತು.

ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಳ, ಮಟ್ಟಪಟ್ಣ ಶ್ರೀ ಪಾಂಡುರಂಗ ಭಜನಾ ಮಂದಿರ ಹಾಗೂ ಹೆಜಮಾಡಿ ಶ್ರೀ ವೀರಮಾರುತಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಭಜನಾ ಮೆರವಣಿಗೆಯೊಂದಿಗೆ ಅಮವಾಸ್ಯೆಕರಿಯ ಬಳಿ ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿ ಸಮುದ್ರಕ್ಕೆ ಫಲವಸ್ತು, ತೆಂಗಿನಕಾಯಿ, ಸಿಯಾಳ ಹಾಗೂ ಹೂವುಗಳನ್ನು ಸಮರ್ಪಿಸಿ ಹಾಲೆರೆದು ಪೂಜೆ ನೆರವೇರಿಸಲಾಯಿತು.

ಏಳೂರು ಮೊಗವೀರ ಮಹಾಸಭಾ ಅಧ್ಯಕ್ಷ ದಿವಾಕರ ಹೆಜ್ಮಾಡಿ, ಹಿರಿಯರಾದ ನಾರಾಯಣ ಕೆ. ಮೆಂಡನ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಪ್ರಧಾನ ಕಾರ್ಯದರ್ಶಿ ಶರಣ್‌ಕುಮಾರ್ ಮಟ್ಟು, ಪ್ರಮುಖರಾದ ಎಚ್. ರವಿ ಕುಂದರ್, ಸುಧಾಕರ ಕರ್ಕೇರ, ರಾಜೇಶ್ ಬಂಗೇರ, ಸದಾಶಿವ ಕೋಟ್ಯಾನ್, ವಿಜಯ ಕೋಟ್ಯಾನ್ ಹಾಗೂ ಹರೀಶ್ ಕೋಟ್ಯಾನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾಪು ಪಡುವಿನಲ್ಲಿಯೂ ಸಾಮೂಹಿಕ ಪ್ರಾರ್ಥನೆಯೊಂದಿಗೆ ಸಮುದ್ರ ಪೂಜೆ ನೆರವೇರಿಸಲಾಯಿತು. ಸಮುದ್ರಕ್ಕೆ ಹಾಲು ಹಾಗೂ ತೆಂಗಿನಕಾಯಿ ಸಮರ್ಪಿಸಿ ಮೀನುಗಾರರ ಒಳಿತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

Tags

Kapu
share
ವಾರ್ತಾಭಾರತಿ
ವಾರ್ತಾಭಾರತಿ
Next Story
X