Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಸ್‌ಐಆರ್: ಉಡುಪಿ ಜಿಲ್ಲೆಯಲ್ಲಿ...

ಎಸ್‌ಐಆರ್: ಉಡುಪಿ ಜಿಲ್ಲೆಯಲ್ಲಿ ಶೇ.90ರಷ್ಟು ಡಿಜಿಟಲೀಕರಣ ಪೂರ್ಣ: ಡಿಸಿ ಸ್ವರೂಪ ಟಿ.ಕೆ.

ವಾರ್ತಾಭಾರತಿವಾರ್ತಾಭಾರತಿ26 July 2026 8:44 PM IST
share
ಎಸ್‌ಐಆರ್: ಉಡುಪಿ ಜಿಲ್ಲೆಯಲ್ಲಿ ಶೇ.90ರಷ್ಟು ಡಿಜಿಟಲೀಕರಣ ಪೂರ್ಣ: ಡಿಸಿ ಸ್ವರೂಪ ಟಿ.ಕೆ.

ಉಡುಪಿ, ಜು.26: ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆದಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಐಆರ್-2026) ಪ್ರಕ್ರಿಯೆಯಲ್ಲಿ ಮತದಾರರು ಹಿಂದಿರುಗಿಸಿದ ಗಣತಿ ನಮೂನೆಗಳ ಡಿಜಿಟಲೀಕರಣ ಕಾರ್ಯ ಭರದಿಂದ ಸಾಗಿದ್ದು, ರವಿವಾರ ಸಂಜೆಯವರೆಗೆ ಒಟ್ಟು ಮತದಾರರ ಪೈಕಿ ಶೇ.89.76 ರಷ್ಟು ಮಂದಿಯ ಗಣತಿ ನಮೂನೆಗಳ ಡಿಜಿಟಲೀಕರಣ ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.

ಜಿಲ್ಲೆಯ ಒಟ್ಟು 10,63,876 ಮಂದಿ ಮತದಾರರಿಗೆ ಬಿಎಲ್‌ಒಗಳು ಗಣತಿ ನಮೂನೆ (ಎನ್ಯೂಮರೇಶನ್ ಫಾರ್ಮ್)ಗಳನ್ನು ತಲುಪಿಸಿದ್ದು, ಇವರಲ್ಲಿ 9,55,001 ಮಂದಿಯ ಡಿಜಿಟಲೀಕರಣ ಇಂದು ಸಂಜೆಯವರೆಗೆ ಪೂರ್ಣಗೊಂಡಿದೆ ಎಂದು ಜಿಲ್ಲಾಧಿಕಾರಿಗಳ ಹೇಳಿಕೆ ತಿಳಿಸಿದೆ.

ಜಿಲ್ಲೆಯಲ್ಲಿ ಈವರೆಗೆ 16,206 ಮಂದಿ ಮತದಾರರು ಮೃತಪಟ್ಟಿರುವುದು ಮನೆ ಭೇಟಿಯ ವೇಳೆ ಗೊತ್ತಾಗಿದೆ. ಅದೇ ರೀತಿ ಜಿಲ್ಲೆಯಲ್ಲಿ 16,807 ಮಂದಿ ಮತದಾರರು ಖಾಯಂ ಆಗಿ ಬೇರೆ ಕಡೆಗೆ ವರ್ಗಾವಣೆ ಗೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 5863 ಮಂದಿ ಮತದಾರರು ಆನ್‌ಲೈನ್ ಮೂಲಕ ಸ್ವದಾಖಲಾತಿಯನ್ನು ಮಾಡಿದ್ದಾರೆ ಎಂದೂ ಜಿಲ್ಲಾಧಿಕಾರಿಗಳ ಹೇಳಿಕೆ ತಿಳಿಸಿದೆ.

249 ಮತಗಟ್ಟೆಗಳಲ್ಲಿ ಶೇ.100 ಸಾಧನೆ: ಉಡುಪಿ ಜಿಲ್ಲೆಯಲ್ಲಿ ಶೇ.100ರಷ್ಟು ಡಿಜಿಟಲೀಕರಣ ಹಾಗೂ ಎಎಸ್‌ಡಿಡಿ (ಗೈರು, ವರ್ಗಾವಣೆ, ಮೃತ, ತೆಗೆದುಹಾಕಿದ), ಡಿಎಸ್‌ಇ ಹಾಗೂ ಪಿಎಸ್‌ಇ ಪರಿಶೀಲನೆ ಪೂರ್ಣಗೊಳಿಸಿರುವ ಮತಗಟ್ಟೆಗಳ ಸಂಖ್ಯೆ 249ಕ್ಕೇರಿದೆ ಎಂದೂ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ವಿಧಾನಸಭಾ ಕ್ಷೇತ್ರವಾರು ಶೇ.100ರಷ್ಟು ಪ್ರಕ್ರಿಯೆ ಪೂರ್ಣಗೊಂಡ ಮತಗಟ್ಟೆಗಳ ಸಂಖ್ಯೆ ಹೀಗಿದೆ. ಬೈಂದೂರು ಕ್ಷೇತ್ರ-47 ಮತಗಟ್ಟೆ, ಕುಂದಾಪುರ-47, ಉಡುಪಿ-29, ಕಾಪು- 55, ಕಾರ್ಕಳ- 71, ಒಟ್ಟು- 249.

ಶೇ.100ರಷ್ಟು ಪೂರ್ಣಗೊಂಡ ಮತಗಟ್ಟೆಗಳ ಪಟ್ಟಿಯನ್ನು ಪರಿಶೀಲಿಸಿ, ನಿರ್ದಿಷ್ಟ ಮತಗಟ್ಟೆಗಳ ಪಟ್ಟಿಯಲ್ಲಿ ಯಾವುದೇ ಹೊಸ ಸೇರ್ಪಡೆಗಳು ಅಥವಾ ಬದಲಾವಣೆಗಳಿದ್ದಲ್ಲಿ ಸಂಬಂಧಪಟ್ಟ ಬೂತ್‌ಮಟ್ಟದ ಅಧಿಕಾರಿಗೆ (ಬಿಎಲ್‌ಒ) ಹಾಗೂ ಮತದಾರರ ನೋಂದಣಾಧಿಕಾರಿಗಳ (ಇಆರ್‌ಒ) ಗಮನಕ್ಕೆ ತರುವಂತೆ ಕೋರಲಾಗಿದೆ.

ಎನ್ಯೂಮರೇಷನ್ ನಮೂನೆಗಳನ್ನು ಮನೆಮನೆಗೆ ತೆರಳಿ ಸಂಗ್ರಹಿಸುವ ಪ್ರಕ್ರಿಯೆ ಆಗಸ್ಟ್ 8ರವರೆಗೆ ನಡೆಯಲಿದೆ. ಇದುವರೆಗೆ ನಮೂನೆಗಳನ್ನು ಭರ್ತಿ ಮಾಡದವರು ಕೂಡಲೇ ಭರ್ತಿ ಮಾಡಿ ಸಂಬಂಧಿಸಿದ ಬಿಎಲ್‌ಒಗೆ ನೀಡಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ.

ಜಿಲ್ಲೆಯಲ್ಲಿ ಜು.26ರವರೆಗೆ ನಡೆದ ಎಸ್‌ಐಆರ್ ಪ್ರಕ್ರಿಯೆ ಸಾಧನೆ:

(ವಿಧಾನಸಭಾ ಕ್ಷೇತ್ರ, ಒಟ್ಟು ಮತದಾರರು, ಡಿಜಿಟಲೀಕರಣಗೊಂಡ ಅರ್ಜಿ, ಮೃತರ ಸಂಖ್ಯೆ, ವರ್ಗಾವಣೆಗೊಂಡವರ ಸಂಖ್ಯೆ, ಸ್ವನೊಂದಾವಣೆಗೊಂಡವರ ಸಂಖ್ಯೆ)

118.ಬೈಂದೂರು 2,41,863 2,19,644 3995 4140 1956

119.ಕುಂದಾಪುರ 2,12,473 1,94,473 2766 4363 604

120.ಉಡುಪಿ 2,21,680 1,83,522 3208 2650 715

121.ಕಾಪು 1,94,718 1,74,956 2884 2770 842

122.ಕಾರ್ಕಳ 1,93,142 1,82,406 3353 2884 1746

ಒಟ್ಟು 10,63,876 9,55,001 16,206 16,807 5863

share
ವಾರ್ತಾಭಾರತಿ
ವಾರ್ತಾಭಾರತಿ
Next Story
X