Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಸ್ಸೆಸ್ಸೆಫ್ ಉಡುಪಿ ಡಿವಿಷನ್ ವತಿಯಿಂದ...

ಎಸ್ಸೆಸ್ಸೆಫ್ ಉಡುಪಿ ಡಿವಿಷನ್ ವತಿಯಿಂದ ಅನುಸ್ಮರಣಾ ಮಜ್ಲಿಸ್

ವಾರ್ತಾಭಾರತಿವಾರ್ತಾಭಾರತಿ21 Oct 2025 3:05 PM IST
share

ಉಡುಪಿ, ಅ.21: ಎಸ್ಸೆಸ್ಸೆಫ್ ಉಡುಪಿ ಡಿವಿಷನ್ ವತಿಯಿಂದ ಮೆಹಫಿಲೆ ಶೈಖ್ ಅಬ್ದುಲ್ ಖಾದಿರ್ ಜೀಲಾನಿ (ಖ.ಸಿ), ಆಲಾ ಹಝ್ರತ್ ಇಮಾಮ್ ಅಹಮದ್ ರಝಾ ಖಾನ್ ಬರೇಲ್ವಿ (ಖ.ಸ), ತಾಜುಲ್ ಉಲಮಾ (ಖ.ಸಿ), ಖಾಝಿ ತಾಜುಲ್ ಫುಖಹಾ (ನ.ಮ) ಹಾಗೂ ಅಗಲಿದ ಉಲಮಾ ಆಧ್ಯಾತ್ಮಿಕ ನಾಯಕರ ಅನುಸ್ಮರಣಾ ಮಜ್ಲಿಸ್ ಕಾರ್ಯಕ್ರಮವು ಉಡುಪಿ ಅಂಜುಮಾನ್ ಮಸೀದಿಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಎಸ್ಸೆಸ್ಸೆಫ್ ಉಡುಪಿ ಡಿವಿಷನ್ ಮಾಜಿ ಅಧ್ಯಕ್ಷ ಸೈಯ್ಯೆದ್ ಯೂಸುಫ್ ನವಾಝ್ ಅಲ್ ಹುಸೈನಿ ನೂರಿ ಹೂಡೆ ತಂಙಲ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಎಸ್ಸೆಸ್ಸೆಫ್ ಉಡುಪಿ ಡಿವಿಷನ್ ಅಧ್ಯಕ್ಷ ಇಮ್ತಿಯಾಝ್ ಸಂತೋಷ್ ನಗರ ವಹಿಸಿದ್ದರು. ಇಸ್ಮಾಈಲ್ ನಈಮಿ ಹೂಡೆ ದುವಾ ನೆರವೇರಿಸಿದರು.

ಮಾಲಿಕ್ ದೀನಾರ್ ದಅವಾ ದರ್ಸ್ ಇದರ ಮುದರ್ರಿಸ್ ಆಶಿಕ್ ಸಖಾಫಿ ಮಲ್ಹರಿ ಕನ್ನಡದಲ್ಲಿ ಹಾಗೂ ಖಾದಿಮಿ ಜಾಮಿಅ ಮಸೀದಿ, ಮಲ್ಲಾರ್ ಇಮಾಮ್ ಹಝ್ರತ್ ಹಾಫಿಝ್ ಖಾರಿ ಮೌಲಾನ ಮುಪ್ತಿ ಮೆಹಬೂಬ್ ಆಲಿಖಾನ್ ಉರ್ದುವಿನಲ್ಲಿ ಪ್ರವಚನಗೈದರು.

ಅಂಜುಮಾನ್ ಮಸೀದಿಯ ಇಮಾಮ್ ಆದ ಮೌಲಾನ ಹಾಫಿಝ್ ಮೌಲಾ ಅಲಿ ರಝ್ವಿ ನಅತೇ ಶರೀಫ್ ಆಲಾಪನೆ ಮಾಡಿದರು. ಅಸ್ಸಯ್ಯೆದ್ ಜುನೈದ್ ಅರ್ರಫಾಯಿ ಉಡುಪಿ ತಂಙಲ್ ಅನುಸ್ಮರಣಾ ಮಜ್ಲಿಸ್‌ನ ನೈತೃತ್ವ ವಹಿಸಿದ್ದರು.

ಮುಸ್ಲಿಂ ಜಮಾಅತ್ ರಾಜ್ಯ ನಾಯಕ ಅಡ್ವಕೇಟ್ ಹಂಝತ್ ಉಡುಪಿ, ಮಾಜಿ ಡಿವಿಷನ್ ಅಧ್ಯಕ್ಷ ಅಬ್ದುರ‌್ರಹ್ಮಾನ್ ಸಅದಿ, ಅಂಜುಮಾನ್ ಮಸೀದಿ ಅಧ್ಯಕ್ಷ ವಾಹಿದ್, ಕಾರ್ಯಕ್ರಮ ಸಮಿತಿ ಗೌರವಧ್ಯಕ್ಷ ರಝಾಕ್ ಮದದಿ ಅಂಬಾಗಿಲು, ರಫೀಕ್ ದೊಡ್ಡಣಗುಡ್ಡೆ, ಸಮಿತಿ ಕೋಶಾಧಿಕಾರಿ ಮಜೀದ್ ಕಟಪಾಡಿ, ಶಂಶುದ್ದೀನ್ ರಂಗನಕೆರೆ, ನಝೀರ್ ಸಾಸ್ತಾನ, ಎಸ್‌ವೈಎಸ್ ಕಾರ್ಯದರ್ಶಿ ತೌಪೀಕ್ ಅಂಬಾಗಿಲು, ನಾಸೀರ್ ಬಿಕೆ, ಡಿವಿಷನ್ ಕೋಶಾಧಿಕಾರಿ ಮುತ್ತಲಿಬ್ ರಂಗನಕೆರೆ, ತಂಝಿಲ್ ಮಲ್ಪೆ, ಆಸೀಫ್ ಸರಕಾರಿಗುಡ್ಡೆ, ಮೀಡಿಯಾ ಕಾರ್ಯದರ್ಶಿ ಆಶಿಕ್ ಸರಕಾರಿಗುಡ್ಡೆ, ಇಬ್ರಾಹಿಂ ರಂಗನಕೆರೆ, ಮುಸ್ತಫಾ ಸರಕಾರಿಗುಡ್ಡೆ, ಬಿಲಾಲ್ ಮಲ್ಪೆ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಚಾಲಕ ಸಿದ್ದೀಕ್ ಸಂತೋಷ್ ನಗರ ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X