Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರಾಜ್ಯ ಕಿರಿಯರ, 23 ವರ್ಷದೊಳಗಿನವರ...

ರಾಜ್ಯ ಕಿರಿಯರ, 23 ವರ್ಷದೊಳಗಿನವರ ಅಥ್ಲೆಟಿಕ್: ಉಡುಪಿಯ ಸುನಿಲ್ ಸುವರ್ಣಗೆ ಲಾಂಗ್‌ಜಂಪ್ ನಲ್ಲಿ ಚಿನ್ನ

ವಾರ್ತಾಭಾರತಿವಾರ್ತಾಭಾರತಿ23 Aug 2025 9:35 PM IST
share
ರಾಜ್ಯ ಕಿರಿಯರ, 23 ವರ್ಷದೊಳಗಿನವರ ಅಥ್ಲೆಟಿಕ್: ಉಡುಪಿಯ ಸುನಿಲ್ ಸುವರ್ಣಗೆ ಲಾಂಗ್‌ಜಂಪ್ ನಲ್ಲಿ ಚಿನ್ನ

ಉಡುಪಿ ಆ.23: ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಪ್ರಾರಂಭಗೊಂಡ ಕರ್ನಾಟಕ ರಾಜ್ಯ ಜೂನಿಯರ್ ಹಾಗೂ 23ವರ್ಷದೊಳಗಿನವರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಆತಿಥೇಯ ಉಡುಪಿಯ ಕ್ರೀಡಾಪಟುಗಳು ಹಲವು ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಮಿಂಚಿದರು.

ಉಡುಪಿಯ ಸುನಿಲ್ ಎಸ್.ಸುವರ್ಣ ಅವರು 23ವರ್ಷದೊಳಗಿನ ಪುರುಷರ ವಿಭಾಗದ ಲಾಂಗ್‌ಜಂಪ್‌ನಲ್ಲಿ 6.93ಮೀ. ದೂರ ನೆಗೆದು ಚಿನ್ನದ ಪದಕ ಪಡೆದರು. ಯಾದಗಿರಿಯ ವಿಶಾಲ್ ಸಂಜೀವಪಾಯ್ ಎರಡನೇ ಹಾಗೂ ಬೆಂಗಳೂರು ಗ್ರಾಮಾಂತರದ ಲೋಹಿಯಾ ಟಿ. ಅವರು ಮೂರನೇ ಸ್ಥಾನ ಪಡೆದರು.

23 ವರ್ಷದೊಳಗಿನ ಮಹಿಳೆಯರ ಶಾಟ್‌ಪುಟ್ ಚಿನ್ನ ಉಡುಪಿಯ ಆಕಾಂಕ್ಷ ಅವರ ಪಾಲಾಯಿತು. ಅವರು ಗುಂಡನ್ನು 10.68 ಮೀ. ದೂರ ಎಸೆದು ಮೊದಲಿಗರಾದರು. ದಕ್ಷಿಣ ಕನ್ನಡದ ನಿಶೇಲ್ ಬೆಳ್ಳಿ ಹಾಗೂ ಬೆಳಗಾವಿಯ ಮಯೂರಿ ಎ. ಕಂಚಿನ ಪದಕ ಪಡೆದರು.

20ವರ್ಷದೊಳಗಿನ ಬಾಲಕಿಯರ ವಿಭಾಗದ ಶಾಟ್‌ಪುಟ್‌ನಲ್ಲಿ ಉಡುಪಿಯ ಮಾಧುರ‌್ಯ ಅವರು 11.15ಮೀ. ಸಾಧನೆಯೊಂದಿಗೆ ಚಿನ್ನದ ಪದಕ ಪಡೆದರು. ದಕ್ಷಿಣ ಕನ್ನಡದ ಐಶ್ವರ್ಯ ಮಾರುತಿ ಹಾಗೂ ಉಡುಪಿಯ ದೇವಿಕಾ ಕ್ರಮವಾಗಿ ಬೆಳ್ಳಿ ಹಾಗೂ ಕಂಚಿನ ಪದಕ ಪಡೆದರು.

ಮಾಧುರ್ಯ ಅವರೇ 20 ವರ್ಷದೊಳಗಿನ ಬಾಲಕಿಯರ ವಿಭಾಗದ ಡಿಸ್ಕಸ್ ಎಸೆತದ ಚಿನ್ನದ ಪದಕವನ್ನು 43.50 ಮೀ. ಸಾಧನೆಯೊಂದಿಗೆ ಪಡೆದರು. ಉಡುಪಿ ರೋಹಿತ್ ಕುಮಾರ್ ಅವರು 18 ವರ್ಷದೊಳಗಿನ ಬಾಲಕರ ಹೈಜಂಪ್‌ನಲ್ಲಿ 1.83ಮೀ. ಸಾಧನೆಯೊಂದಿಗೆ ಚಿನ್ನದ ಪದಕ ಪಡೆದರು.

ಶೃತಿ ಪಿ.ಶೆಟ್ಟಿ ವೇಗದ ಓಟಗಾರ್ತಿ: ಉಡುಪಿಯ ಶೃತಿ ಪಿ.ಶೆಟ್ಟಿ ಅವರು 20ವರ್ಷದೊಳಗಿನ ಬಾಲಕಿಯರ ವಿಭಾಗದ 100ಮೀ. ಓಟದಲ್ಲಿ ಮೊದಲಿಗರಾಗಿ ಗುರಿಮುಟ್ಟುವ ಮೂಲಕ ವೇಗದ ಓಟಗಾರ್ತಿಯಾಗಿ ಮೂಡಿಬಂದರು. ಅವರು 12.06ಸೆ.ನಲ್ಲಿ ಗುರಿ ಮುಟ್ಟಿದ್ದರು. ಬೆಳಗಾವಿಯ ವೈಭವಿ ಬೆಳ್ಳಿ ಹಾಗೂ ಮೈಸೂರಿನ ಲೇಖನಾ ಕಂಚಿನ ಪದಕ ಪಡೆದರು.









share
ವಾರ್ತಾಭಾರತಿ
ವಾರ್ತಾಭಾರತಿ
Next Story
X