Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ರಂಗಭೂಮಿ ಅಧ್ಯಕ್ಷರಾಗಿ ತಲ್ಲೂರು...

ಉಡುಪಿ ರಂಗಭೂಮಿ ಅಧ್ಯಕ್ಷರಾಗಿ ತಲ್ಲೂರು ಶಿವರಾಮ ಶೆಟ್ಟಿ ಪುನರಾಯ್ಕೆ

ವಾರ್ತಾಭಾರತಿವಾರ್ತಾಭಾರತಿ11 Sept 2024 6:12 PM IST
share
ಉಡುಪಿ ರಂಗಭೂಮಿ ಅಧ್ಯಕ್ಷರಾಗಿ ತಲ್ಲೂರು ಶಿವರಾಮ ಶೆಟ್ಟಿ ಪುನರಾಯ್ಕೆ

ಉಡುಪಿ, ಸೆ.11: ಉಡುಪಿ ‘ರಂಗಭೂಮಿ’ ಅಧ್ಯಕ್ಷರಾಗಿ ತಲ್ಲೂರು ಶಿವರಾಮ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ.

ಉಡುಪಿಯ ಡಯನ ಹೋಟೆಲ್ ಸಭಾಂಗಣದಲ್ಲಿ ಇತ್ತೀಚಿಗೆ ನಡೆದ ಸಂಸ್ಥೆಯ 59ನೇ ವಾರ್ಷಿಕ ಮಹಾಸಭೆಯಲ್ಲಿ 2024-25ನೇ ಸಾಲಿನ ಪದಾಧಿಕಾರಿಗಳು ಆಯ್ಕೆ ನಡೆಯಿತು.

ಮಾರ್ಗದರ್ಶಕರಾಗಿ ಡಾ.ಎಚ್.ಶಾಂತಾರಾಮ್, ಗೌರವಾಧ್ಯಕ್ಷರಾಗಿ ಡಾ. ಎಚ್.ಎಸ್.ಬಲ್ಲಾಳ್, ಉಪಾಧ್ಯಕ್ಷರಾಗಿ ಭಾಸ್ಕರ ರಾವ್ ಕಿದಿಯೂರು, ಹಾಗೂ ಎನ್.ರಾಜಗೋಪಾಲ ಬಲ್ಲಾಳ್, ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್‌ಚಂದ್ರ ಕುತ್ಪಾಡಿ ಆಯ್ಕೆಯಾದರು.

ಜತೆ ಕಾರ್ಯದರ್ಶಿಗಳಾಗಿ ಶ್ರೀಪಾದ ಹೆಗಡೆ ಹಾಗೂ ವಿವೇಕಾನಂದ ಎನ್., ಕೋಶಾಧಿಕಾರಿಯಾಗಿ ಭೋಜ ಯು., ಕಾರ್ಯ ಕಾರಿ ಮಂಡಳಿಯ ಸದಸ್ಯರಾಗಿ ಪೂರ್ಣಿಮಾ ಸುರೇಶ್, ವಿದ್ಯಾವಂತ ಆಚಾರ್ಯ, ಎಚ್. ಜಯಪ್ರಕಾಶ್ ಕೆದ್ಲಾಯ, ಆನಂದ ಮೇಲಂಟ, ಡಾ.ವಿಷ್ಣುಮೂರ್ತಿ ಪ್ರಭು, ಅಮಿತಾಂಜಲಿ ಕಿರಣ್, ರವೀಂದ್ರ ಶೆಟ್ಟಿ ಕಡೆಕಾರು, ತಲ್ಲೂರು ಶಿವಪ್ರಸಾದ್ ಶೆಟ್ಟಿ, ಹರೀಶ್ ಜಿ.ಕಲ್ಯಾಡಿ, ಕೆ. ರವೀಂದ್ರ ಆಚಾರ್ಯ, ಕಾರ್ತಿಕ್ ಪ್ರಭು ಆಯ್ಕೆಯಾದರು.

ಗೌರವ ಸಲಹಾ ಸಮಿತಿಯ ಸದಸ್ಯರಾಗಿ ಯು.ದಾಮೋದರ್, ಕೆ. ಗೋಪಾಲ್, ಕೆ.ಲಕ್ಷ್ಮೀನಾರಾಯಣ ಭಟ್, ಯು.ವಿಶ್ವ ನಾಥ ಶೆಣೈ, ಭುವನ ಪ್ರಸಾದ್ ಹೆಗ್ಡೆ, ಕುತ್ಪಾಡಿ ವಿಠಲ ಗಾಣಿಗ ಆಯ್ಕೆಯಾದರು. ಆಡಳಿತ ಮಂಡಳಿಯ ವಿಶೇಷ ಆಹ್ವಾನಿತ ಸದಸ್ಯರಾಗಿ ಡಾ.ಮಾಧವಿ ಭಂಡಾರಿ, ಬೆಳಗೋಡು ರಮೇಶ್ ಭಟ್, ತೆಳ್ಳಾರು ರವೀಂದ್ರ ಪೂಜಾರಿ, ರಂಜನ್ ಕಲ್ಕೂರ, ಜಯಕರ್ ಮಣಿಪಾಲ, ಪಿ.ಆರ್ಮುಗಂ, ಸಂದೀಪ್ ಕುಮಾರ್ ಎಂ.ವಿಜಯ್ ಪ್ರಭಾಕರ್, ಎಚ್. ನರಸಿಂಹ ಮೂರ್ತಿ ರಾವ್, ಸೂರ್ಯಪ್ರಕಾಶ್, ಸುಬ್ರಹ್ಮಣ್ಯ ಸೇರಿಗಾರ್, ಸುಭಾಶ್ ಕೊರಂಗ್ರಪಾಡಿ, ರಾಘವ ಬಿ., ಅಕ್ಷಯ್ ಭಟ್, ಆದ್ಯತಾ ಭಟ್, ಪ್ರೀತಮ್ ನಾಯಕ್, ರೇವತಿ ನಾಡಿಗೇರ್, ರವಿರಾಜ್ ನಾಯಕ್, ಕಲ್ಯಾಣಿ ಪೂಜಾರಿ, ವಿಶ್ವನಾಥ್ ಕಟ್ಟೆಗುಡ್ಡೆ ಆಯ್ಕೆಯಾದರು ಎಂದು ಪ್ರಕಟಣೆ ತಿಳಿಸಿದೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X