Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲ ಎಂಐಟಿ ವಿದ್ಯಾರ್ಥಿಗೆ ಟಾಟಾ...

ಮಣಿಪಾಲ ಎಂಐಟಿ ವಿದ್ಯಾರ್ಥಿಗೆ ಟಾಟಾ ಕ್ವಿಝ್ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ31 Aug 2023 7:24 PM IST
share
ಮಣಿಪಾಲ ಎಂಐಟಿ ವಿದ್ಯಾರ್ಥಿಗೆ ಟಾಟಾ ಕ್ವಿಝ್ ಪ್ರಶಸ್ತಿ

ಉಡುಪಿ, ಆ.31: ಟಾಟಾ ಕ್ರೂಸಿಬಲ್ ಕ್ಯಾಂಪಸ್ ಕ್ವಿಝ್ ಸ್ಪರ್ಧೆಯ ಕ್ಲಸ್ಟರ್ 3ರ ಫೈನಲ್‌ನಲ್ಲಿ ಮಣಿಪಾಲ ಎಂಐಟಿಯ ನಿಕುಂಜ್ ಶರ್ಮಾ ಜಯಶಾಲಿಯಾಗಿದ್ದಾರೆ.

ವಿಜೇತ ವಿದ್ಯಾರ್ಥಿ ಶರ್ಮಾ ಅಗ್ರಪ್ರಶಸ್ತಿಯೊಂದಿಗೆ 35 ಸಾವಿರ ರೂ. ನಗದು ಬಹುಮಾನ ಗೆದ್ದುಕೊಂಡಿದ್ದು, ವಲಯ 3ರಿಂದ ಫೈನಲ್‌ಗೆ ತೇರ್ಗಡೆಗೊಂಡರು. ಬೆಂಗಳೂರಿನ ಪಿಇಎಸ್ ವಿಶ್ವವಿದ್ಯಾನಿಲಯದ ಬಿ. ಸ್ಫೂರ್ತಿ ರನ್ನರ್‌ಅಪ್ ಆಗಿ 18,000ರೂ. ನಗದು ಬಹುಮಾನ ಪಡೆದರು.

ಈ ವರ್ಷ ಕ್ಯಾಂಪಸ್ ರಸಪ್ರಶ್ನೆಗಾಗಿ, ದೇಶವನ್ನು 24 ಕ್ಲಸ್ಟರ್‌ಗಳಾಗಿ ವಿಂಗಡಿಸಲಾಗಿದೆ ಮತ್ತು ಎರಡು ಹಂತದ ಆನ್‌ ಲೈನ್ ಪ್ರಾಥಮಿಕ ಹಂತದ ಬಳಿಕ, ಪ್ರತಿ ಕ್ಲಸ್ಟರ್‌ನಿಂದ ಅಗ್ರ 12 ಮಂದಿ ಫೈನಲಿಸ್ಟ್‌ಗಳನ್ನು ವೈಲ್ಡ್ ಕಾರ್ಡ್ ಫೈನಲ್‌ಗೆ ಶಾರ್ಟ್‌ಲಿಸ್ಟ್ ಮಾಡಿ, ಅಗ್ರ 6 ಫೈನಲಿಸ್ಟ್‌ಗಳನ್ನು ಆಯ್ಕೆ ಮಾಡಲಾಗಿತ್ತು. ಕ್ಲಸ್ಟರ್ ವಿಜೇತರು ಝೋನಲ್ ಫೈನಲ್ಸ್ ಆನ್‌ಲೈನ್ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ ಮತ್ತು ರಾಷ್ಟ್ರೀಯ ಫೈನಲ್ಸ್ ನೇರ ಕಾರ್ಯಕ್ರಮವಾಗಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ನಾಲ್ಕು ಝೋನಲ್ ಫೈನಲ್‌ಗಳಲ್ಲಿ ಅಗ್ರ ಅಂಕ ಪಡೆದವರು ರಾಷ್ಟ್ರೀಯ ಫೈನಲ್‌ಗೆ ಮುನ್ನಡೆಯುತ್ತಾರೆ. ರಾಷ್ಟ್ರೀಯ ಫೈನಲ್‌ನಲ್ಲಿ 8 ಫೈನಲಿಸ್ಟ್‌ಗಳು ರಾಷ್ಟ್ರೀಯ ಚಾಂಪಿಯನ್ ಪ್ರಶಸ್ತಿಗಾಗಿ ಸೆಣಸಾಡಲಿದ್ದಾರೆ. ಅಂತಿಮವಾಗಿ ಚಾಂಪಿಯನ್ ಎನಿಸಿಕೊಂಡ ವಿದ್ಯಾರ್ಥಿ 2.5 ಲಕ್ಷ ರೂ. ನಗದು ಮತ್ತು ಅಸ್ಕರ್ ಟಾಟಾ ಕ್ರೂಸಿಬಲ್ ಟ್ರೋಫಿ ಪಡೆಯುತ್ತಾರೆ.

ಇದರೊಂದಿಗೆ ರಾಷ್ಟ್ರೀಯ ವಿಜೇತರು ಮತ್ತು ಇಬ್ಬರು ಅಗ್ರ ಅಂಕ ಪಡೆದವರು ಗೌರವಾನ್ವಿತ ಟಾಟಾ ಸಮೂಹದ ಇಂಟರ್ನ್‌ಶಿಪ್ ಗೆಲ್ಲುವ ಅವಕಾಶವನ್ನು ಪಡೆಯುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X