Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ‘ಕಲಾವಿದರನ್ನು ಬೆಳೆಸಿದರೆ ಮಾತ್ರ...

‘ಕಲಾವಿದರನ್ನು ಬೆಳೆಸಿದರೆ ಮಾತ್ರ ರಂಗಭೂಮಿ ಉಳಿಯಲು ಸಾಧ್ಯ’

ವಾರ್ತಾಭಾರತಿವಾರ್ತಾಭಾರತಿ24 Jan 2026 8:10 PM IST
share
‘ಕಲಾವಿದರನ್ನು ಬೆಳೆಸಿದರೆ ಮಾತ್ರ ರಂಗಭೂಮಿ ಉಳಿಯಲು ಸಾಧ್ಯ’

ಉಡುಪಿ, ಜ.24: ಇತರ ಕಲಾವಿದರಿಗಿಂತ ರಂಗಭೂಮಿ ಕಲಾವಿದರನ್ನು ತುಂಬಾ ಕೀಳಾಗಿ ಕಾಣಲಾಗುತ್ತಿದೆ. ಇಂದರಿಂದ ರಂಗಭೂಮಿ ಉಳಿಯಲು ಸಾಧ್ಯವಿಲ್ಲ. ಇದರ ಪರಿಣಾಮ ಇಂದು ರಂಗಭೂಮಿ ವ್ಯಾಪಾರ ಆಗುತ್ತಿದೆ. ಆದುದರಿಂದ ಕಲಾವಿದರನ್ನು ಬೆಳೆಸುವುದರ ಜೊತೆ ರಂಗಭೂಮಿಯನ್ನು ಉಳಿಸಬೇಕು ಎಂದು ರಂಗ ನಿರ್ದೇಶಕ ಎಸ್.ಎನ್.ಸೇತುರಾಂ ಹೇಳಿದ್ದಾರೆ.

ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವುಗಳ ಸಹಕಾರದೊಂದಿಗೆ ಶನಿವಾರ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಶನಿವಾರ ನಡೆದ ಸಂಸ್ಕೃತಿ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಶ್ರೀರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಹೆಬ್ರಿ ಪ್ರಾಯೋಜಿತ ಶಾರದಾ ಕೃಷ್ಣ ಪುರಸ್ಕಾರವನ್ನು ಸ್ವೀಕರಿಸಿ ಅವರು ಮಾತನಾಡುತಿದ್ದರು.

ದೇವಸ್ಥಾನ ಸೇರಿದಂತೆ ಎಲ್ಲ ಮಂದಿರಗಳು ನಂಬಿಕೆಗಳ ತಾಣಗಳು. ಮನುಷ್ಯ ಬದುಕಲು ನಂಬಿಕೆ ಬಹಳ ಮುಖ್ಯ. ಈ ದೇಶ ಬದುಕಿರುವುದೇ ನಂಬಿಕೆಗಳ ಮೇಲೆ. ದೇವರು ಮಾತ್ರವಲ್ಲ ಎಲ್ಲವೂ ಭ್ರಮೆಯೇ ಆಗಿದೆ. ಪ್ರತಿಯೊಂದು ವ್ಯವಸ್ಥೆಗೂ ಅದರದೇ ಆದ ಭ್ರಮೆಯ ಅವಶ್ಯಕತೆ ಇದೆ. ಆ ಭ್ರಮೆನ್ನು ಸಾಮೂಹಿಕವಾಗಿ ಒಪ್ಪಿಕೊಂಡಾಗ ಮಾತ್ರ ಬದುಕು ನಡೆಯುತ್ತದೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಡಾ.ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಮಾತನಾಡಿ, ನಮ್ಮ ಸಂಸ್ಕೃತಿಯ ಬಗ್ಗೆ ಯುವ ಜನತೆ ಆಸಕ್ತಿ ತೋರಿಸದೆ ಇರಲು ಹಲವು ಕಾರಣಗಳಿವೆ. ಆದರೆ ಅವರಿಗೆ ಸಂಸ್ಕೃತಿಯನ್ನು ಮುಟ್ಟಿಸುವ ಜವಾಬ್ದಾರಿ ನಮ್ಮ ಮೇಲಿದೆ. ಇದರಲ್ಲಿ ರಂಗಭೂಮಿ, ಜಾನಪದ, ನೃತ್ಯ ಮಹತ್ತರ ಪಾತ್ರ ವಹಿಸುತ್ತದೆ. ಆದುದರಿಂದ ಆ ಚಟುವಟಿಕೆಗಳನ್ನು ಹೆಚ್ಚು ಹೆಚ್ಚು ಮಾಡಬೇಕಾಗಿದೆ. ಯುವ ಜನತೆಯನ್ನು ವೃತ್ತಿ, ಶಿಕ್ಷಣದ ಜತೆಗೆ ಸಂಸ್ಕೃತಿಗೆ ಸಜ್ಜುಗೊಳಿಸುವ ಅಗತ್ಯ ಇದೆ. ಬಹು ಸಂಸ್ಕೃತಿಯ ಈ ದೇಶದಲ್ಲಿ ಎಲ್ಲವನ್ನೂ ಗೌರವಿಸಿ ಬೆಳೆಸಬೇಕು ಎಂದರು.

ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ವಹಿಸಿದ್ದರು. ಉದ್ಯಮಿ ವಿಜಯ ನಾಥ್ ಹೆಗಡೆ ಅಭಿನಂದನಾ ಮಾತುಗಳನ್ನಾಡಿದರು. ಐಎಂಎ ಉಡುಪಿ ಕರಾವಳಿ ಮಾಜಿ ಅಧ್ಯಕ್ಷೆ ಡಾ.ರಾಜಲಕ್ಷ್ಮೀ, ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷ ಪ್ರೊ.ಶಂಕರ್, ವಿಶ್ವಸ್ಥ ವಿಘ್ನೇಶ್ವರ ಅಡಿಗ, ವಾಸುದೇವ ಅಡಿಗ ಉಪಸ್ಥಿತರಿದ್ದರು.

ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ ಸ್ವಾಗತಿಸಿದರು. ಶಾರದಾ ಕೃಷ್ಣ ಪುರಸ್ಕಾರ ಸಮಿತಿಯ ಸಂಯೋಜಕ ರಾಘವೇಂದ್ರ ಪ್ರಭು ಕರ್ವಾಲು ವಂದಿಸಿದರು. ಡಾ.ಭಾರ್ಗವಿ ಐತಾಳ್ ಕಾರ್ಯಕ್ರಮ ನಿರೂಪಿಸಿದರು.

Tags

surviveartistsnurture
share
ವಾರ್ತಾಭಾರತಿ
ವಾರ್ತಾಭಾರತಿ
Next Story
X