Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಕಳ್ಳತನ:...

ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಕಳ್ಳತನ: ಲಕ್ಷಾಂತರ ರೂ. ಮೌಲ್ಯದ ನಗನಗದು ಸಹಿತ ಸೊತ್ತು ಕಳವು

ವಾರ್ತಾಭಾರತಿವಾರ್ತಾಭಾರತಿ30 Jan 2026 9:24 PM IST
share
ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಕಳ್ಳತನ: ಲಕ್ಷಾಂತರ ರೂ. ಮೌಲ್ಯದ ನಗನಗದು ಸಹಿತ ಸೊತ್ತು ಕಳವು

ಕಾಪು, ಜ.30: ಕಾಂಗ್ರೆಸ್ ಮುಖಂಡ ಕಾಪು ದಿವಾಕರ ಶೆಟ್ಟಿ ಅವರ ಉಳಿಯಾರಗೋಳಿ ಗ್ರಾಮದ ಕೋತಲಕಟ್ಟೆ ಸಮೀಪದ ಮನೆಗೆ ಜ.29ರಂದು ರಾತ್ರಿ ವೇಳೆ ನುಗ್ಗಿದ ಕಳ್ಳರು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಸಹಿತ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

ದಿವಾಕರ ಶೆಟ್ಟಿ ಕುಟುಂಬ ಸಮೇತರಾಗಿ ಶುಭ ಕಾರ್ಯಕ್ಕಾಗಿ ಮುಂಬಯಿಗೆ ತೆರಳಿದ್ದರು. ಮಧ್ಯರಾತ್ರಿಯ ನಂತರ ಮನೆಯ ಮುಖ್ಯ ದ್ವಾರದ ದಾರಂದ ಮುರಿದು ಒಳ ನುಗ್ಗಿದ ಕಳ್ಳರು, ಮನೆಯನ್ನು ಜಾಲಾಡಿದ್ದಾರೆ. ಮನೆಯ ಸಿಸಿ ಕೆಮೆರಾದ ದಿಕ್ಕನ್ನು ಬದಲಿಸಿ, ಕೃತ್ಯ ಎಸಗಿರುವ ಕಳ್ಳರು ಡಿವಿಆರ್ ಅನ್ನು ಕೊಂಡೊಯ್ದಿದ್ದಾರೆ.

ಕಪಾಟಿನಲ್ಲಿದ್ದ ಸುಮಾರು 30ಗ್ರಾಂ ಚಿನ್ನಾಭರಣ, ಸುಮಾರು 9 ಲಕ್ಷ ರೂ ನಗದು, ಬೆಳ್ಳಿಯ ತಂಬಿಗೆಗಳು, 3 ಲಕ್ಷ ರೂ. ಮೌಲ್ಯದ 3 ವಾಚ್ ಗಳು, ಸುಮಾರು 300 ಗ್ರಾಂ ತೂಕದ ಬೆಳ್ಳಿಯ ಹರಿವಾಣಗಳು ಸಹಿತ 19.05 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಕಳ್ಳರು ಕಳವು ಮಾಡಿದ್ದಾರೆಂದು ದೂರಲಾಗಿದೆ.

ಮನೆಯ ಮೇಲಿನ ಮಹಡಿಯಲ್ಲಿ ದಿವಾಕರ ಶೆಟ್ಟಿ ಅವರ ನಿಕಟ ವ್ಯಕ್ತಿ ಮಲಗಿದ್ದು, ಅವರಿಗೆ ಈ ಯಾವುದೇ ಕೃತ್ಯ ಗಮನಕ್ಕೆ ಬಂದಿರಲಿಲ್ಲ. ಆ ವ್ಯಕ್ತಿ ಮಲಗಿದ್ದ ಕೋಣೆಗೂ ಕಳ್ಳರು ಬಂದು ಜಾಲಾಡಿದ್ದರೆನ್ನಲಾಗಿದೆ. ಅಲ್ಲದೆ ವರ ಮೊಬೈಲ್‌ನ್ನು ಕಳ್ಳರು ಕೊಂಡೊಯ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ಎಸೆದಿರುವುದು ಕಂಡುಬಂದಿದೆ.

ಘಟನಾ ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಉಡುಪಿ ಡಿವೈಎಸ್ಪಿ ಡಿ.ಟಿ. ಪ್ರಭು, ವೃತ್ತ ನಿರೀಕ್ಷಕ ಅಜ್ಜತ್ ಅಲಿ, ಎಸೈ ತೇಜಸ್ವಿ, ಬೆರಳಚ್ಚು ವಿಭಾಗದ ನಿರೀಕ್ಷಕಿ ಮೋಹಿನಿ ಸಹಿತ ಕಾಪು ಪೊಲೀಸರು ಆಗಮಿಸಿ ತನಿಖೆ ನಡೆಸಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇವಸ್ಥಾನದ ಕಾಣಿಕೆ ಡಬ್ಬಿ ಕಳವು

ಪಡುಬಿದ್ರಿಯ ಪಾದೆಬೆಟ್ಟು ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಡರಾತ್ರಿ ನುಗ್ಗಿದ ಕಳ್ಳರು 1500ರೂ. ನಗದನ್ನು ಕಳವುಗೈದಿರುವ ಬಗ್ಗೆ ವರದಿಯಾಗಿದೆ.

ಕಳ್ಳರು ಎರಡು ಕಾಣಿಕೆ ಡಬ್ಬಿಗಳು, ಒಂದು ಕಾಲು ದೀಪ ಹಾಗೂ ಒಂದು ಮುಟ್ಟುಕತ್ತಿಗಳನ್ನು ಹೊರಗೆ ತಂದು, ಕಾಲು ದೀಪ, ಮುಟ್ಟುಕತ್ತಿಗಳನ್ನು ಬಳಸಿ ಡಬ್ಬಿಗಳನ್ನು ಒಡೆದು ನಗದು ಕಳವು ಮಾಡಿದ್ದಾರೆಂದು ದೂರಲಾಗಿದೆ.

Tags

TheftCongressleaderhouse
share
ವಾರ್ತಾಭಾರತಿ
ವಾರ್ತಾಭಾರತಿ
Next Story
X