Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾದಕ ವ್ಯಸನಿ ಯುವಕನಿಗೆ ಚಿಕಿತ್ಸೆ:...

ಮಾದಕ ವ್ಯಸನಿ ಯುವಕನಿಗೆ ಚಿಕಿತ್ಸೆ: ಆಶ್ರಮಕ್ಕೆ ದಾಖಲು

ವಾರ್ತಾಭಾರತಿವಾರ್ತಾಭಾರತಿ13 Aug 2023 6:41 PM IST
share
ಮಾದಕ ವ್ಯಸನಿ ಯುವಕನಿಗೆ ಚಿಕಿತ್ಸೆ: ಆಶ್ರಮಕ್ಕೆ ದಾಖಲು

ಉಡುಪಿ: ತಿಂಗಳ ಹಿಂದೆ ಉಡುಪಿಯ ಅಂಬಾಗಿಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾದಕ ವ್ಯಸನಿ ಯುವಕನ ವೀಡಿಯೋ ಸಾಮಾಜಿಕ ಜಾಲತಾಣ ಗಳಲ್ಲಿ ವೈರಲ್ ಆಗಿ ದೇಶ-ವಿದೇಶಗಳಲ್ಲಿ ಸದ್ದು ಮಾಡಿತ್ತು. ಇದೀಗ ಯುವಕ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದರೂ ಮನೆಯವರು, ಇಲಾಖೆಯಿಂದ ಯಾವುದೇ ಸ್ಪಂದನೆ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಯುವಕನನ್ನು ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಆಶ್ರಮಕ್ಕೆ ದಾಖಲಿಸಿದ್ದಾರೆ.

ಸುಮಾರು ಒಂದು ತಿಂಗಳ ಕಾಲ ಉಡುಪಿ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಹಾರ್ದಿಕ್(21) ಬಹಳಷ್ಟು ಮಟ್ಟಿಗೆ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಳಿಸುವಂತೆ ವೈದ್ಯರು ಸೂಚಿಸಿದ್ದಾರೆ. ಮುಂದೆ ಯುವಕ ಇನ್ನಷ್ಟು ಗುಣಮುಖನಾಗಲು ಹೆಚ್ಚಿನ ಔಷಧೋಪಾಚಾರ, ಕೌನ್ಸಿಲಿಂಗ್, ಯೋಗ, ಧ್ಯಾನದ ಆವಶ್ಯಕತೆಯಿದೆ. ಈ ಹಂತದಲ್ಲಿ ಅದು ಲಭಿಸದಿದ್ದರೆ ಮತ್ತೆ ಆತ ದುಶ್ಚಟಕ್ಕೆ ಇಳಿಯುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ವಿಶು ಶೆಟ್ಟಿ ಯುವಕನ ಹೆತ್ತವರು, ಸಂಬಂಧಿಕರು, ಸರಕಾರಿ ಇಲಾಖೆಗಳನ್ನು ಸಂಪರ್ಕಿಸಿ ನೆರವು ಯಾಚಿಸಿದರೂ ಸೂಕ್ತ ಸ್ಪಂದನೆಯೇ ಸಿಕ್ಕಿಲ್ಲ.

ಈ ಹಿನ್ನೆಲೆಯಲ್ಲಿ ಹಾರ್ದಿಕ್‌ನನ್ನು ವಿಶು ಶೆಟ್ಟಿ ಖಾಸಗಿ ವಾಹನದಲ್ಲಿ ಯುವಕನನ್ನು ಕರೆದೊಯ್ದು ಮಂಜೇಶ್ವರದ ದೈಗುಳಿ ಶ್ರೀಸಾಯಿ ಸೇವಾ ಆಶ್ರಮಕ್ಕೆ ದಾಖಲಿಸಿದ್ದಾರೆ. ಯುವಕನ ಆಸ್ಪತ್ರೆ ವೆಚ್ಚವನ್ನು ಅಂಬಲಪಾಡಿ ಗ್ರಾಪಂ ಸದಸ್ಯೆ ಭಾರತಿ ಭಾಸ್ಕರ್, ವಿಶು ಶೆಟ್ಟಿ ಹಾಗೂ ದಾನಿಗಳು ಭರಿಸಿ ಮಾನವೀಯತೆ ಮೆರೆದಿದ್ದಾರೆ.

ಯುವಕ ಹೆದ್ದಾರಿಯಲ್ಲಿ ಮಲಗಿ ಡ್ರಗ್ಸ್‌ಗಾಗಿ ಅಂಗಲಾಚುವ ವೀಡಿಯೋ ವೈರಲ್ ಆಗಿ ಆತನನ್ನು ರಕ್ಷಿಸಿ, ಚಿಕಿತ್ಸೆ ಕೊಡಿಸು ವಂತೆ ದೇಶ ವಿದೇಶದಿಂದ ಕರೆ ಬಂದಿತ್ತು. ಇದೀಗ ಯುವಕ ಚೇತರಿಸಿಕೊಂಡಿದ್ದಾನೆ. ಆದರೆ ಯುವಕನಿಗೆ ಆಶ್ರಯ ನೀಡುವವರು ಯಾರೂ ಇಲ್ಲ. ಸಂಬಂಧಪಟ್ಟ ಇಲಾಖೆಗಳು, ಜಿಲ್ಲಾಡಳಿತ ಅಲ್ಲದೆ ಯುವಕನ ಹೆತ್ತವರೂ ನೆರವಿಗೆ ಬಂದಿಲ್ಲ. ಯುವಕನನ್ನು ಹೀಗೆಯೇ ಬಿಟ್ಟರೆ ಮತ್ತೆ ಆತ ಬೀದಿ ಪಾಲಾಗುವುದರಲ್ಲಿ ಸಂಶಯವಿಲ್ಲ. ಇದೀಗ ಯುವಕನ ಮುಂದಿನ ಭವಿಷ್ಯದ ದೃಷ್ಟಿಯಿಂದ ಸಂಘ ಸಂಸ್ಥೆಗಳು, ಸಾಮಾಜಿಕ ಜಾಲತಾಣದ ಸಹೃದಯರು ನೆರವಿಗೆ ಮುಂದಾಗಬೇಕು’

-ವಿಶು ಶೆಟ್ಟಿ, ಸಮಾಜ ಸೇವಕರು, ಉಡುಪಿ.

Tags

Treatment
share
ವಾರ್ತಾಭಾರತಿ
ವಾರ್ತಾಭಾರತಿ
Next Story
X