Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ | ನಮ್ಮ ನಾಡ ಒಕ್ಕೂಟ ಬೈಂದೂರು...

ಉಡುಪಿ | ನಮ್ಮ ನಾಡ ಒಕ್ಕೂಟ ಬೈಂದೂರು ತಾಲೂಕು ಅಧ್ಯಕ್ಷರಾಗಿ ಅಜ್ಮಲ್ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ25 Nov 2025 7:50 PM IST
share
ಉಡುಪಿ | ನಮ್ಮ ನಾಡ ಒಕ್ಕೂಟ ಬೈಂದೂರು ತಾಲೂಕು ಅಧ್ಯಕ್ಷರಾಗಿ ಅಜ್ಮಲ್ ಆಯ್ಕೆ

ಉಡುಪಿ, ನ.25: ನಮ್ಮ ನಾಡ ಒಕ್ಕೂಟ ಬೈಂದೂರು ತಾಲೂಕಿನ ವಾರ್ಷಿಕ ಮಹಾಸಭೆಯು ಶಿರೂರು ಯುನಿಯನ್ ಸುಪರ್ ಮಾರ್ಕೆಟ್ ನ ಮೇಲ್ ಮಹಡಿಯ ಇಸ್ಲಾಹಿ ತಂಜೀಮ್ ಕಚೇರಿಯಲ್ಲಿ ಇತ್ತೀಚಿಗೆ ನಡೆಯಿತು.

ಸಭಾಧ್ಯಕ್ಷತೆಯನ್ನು ಮಾಮ್ದು ಇಬ್ರಾಹೀಂ ಶಿರೂರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಹುಸೇನ್ ಹೈಕಾಡಿ, ನಮ್ಮ ನಾಡ ಒಕ್ಕೂಟದ ಕಾರ್ಯ ಚಟುವಟಿಕೆಗಳ ಮಾತನಾಡಿದರು.

ಸಭೆಯಲ್ಲಿ ಜಿಲ್ಲಾಧ್ಯಕ್ಷ ನಕ್ವಾ ಯಾಹ್ಯಾ, ಪ್ರಧಾನ ಕಾರ್ಯದರ್ಶಿ ಫಾಝಿಲ್ ಆದಿಉಡುಪಿ, ಮಾಜಿ ಜಿಲ್ಲಾ ಅಧ್ಯಕ್ಷ ಮುಷ್ತಾಕ್ ಬೆಳ್ವೆ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಖಲೀಲ್ ಕಾಪ್ಸಿ ವರದಿ ಮಂಡಿಸಿದರು. ಖಜಾಂಚಿ ಪರಿ ಹುಸೈನ್ ರವರು ಲೆಕ್ಕ ಪತ್ರ ಮಂಡಿಸಿದರು.

ತಾಲೂಕು ಉಸ್ತುವಾರಿ ಮಮ್ದು ಇಬ್ರಾಹಿಂ ಸಾಹ್ಗ್ಡೇ ಮತ್ತು ಚುನಾವಣಾ ಅಧಿಕಾರಿಗಳಾದ ನಿಹಾರ್ ಅಹ್ಮದ್ ಕುಂದಾಪುರ, ಅಬ್ದುಲ್ ಖಾದರ್ ಮೂಡುಗೋಪಾಡಿ, ಹಾರೂನ್ ರಶೀದ್ ಸಾಸ್ತಾನ್ ರವರು ಬೈಂದೂರು ತಾಲೂಕಿನ ಹೊಸ ಸಮಿತಿ ರಚನೆಯ ಪ್ರಕ್ರಿಯೆ ನಡೆಸಿಕೊಟ್ಟರು.

2026-27 ಸಾಲಿನ ನೂತನ ಅಧ್ಯಕ್ಷರಾಗಿ ಸೈಯದ್ ಅಜ್ಮಲ್ ಸಿ.ಎ.ಶಿರೂರು, ಉಪಾಧ್ಯಕ್ಷರಾಗಿ ತಮ್ಟಿಕರ್ ಮುಹಮ್ಮದ್ ಇಲ್ಯಾಸ್ ಬೈಂದೂರು, ಪ್ರಧಾನ ಕಾರ್ಯದರ್ಶಿಯಾಗಿ ಖಲೀಲ್ ಕಾಪ್ಸಿ ಶಿರೂರು, ಜಂಟಿ ಕಾರ್ಯದರ್ಶಿಯಾಗಿ ತಾರಿಸಲ್ಲಾ ಮುಹಮ್ಮದ್ ಗೌಸ್ ಶಿರೂರು, ಕೋಶಾಧಿಕಾರಿಯಾಗಿ ಅಮೀರ್ ಹುಸೈನ್ ನಾಗೂರು, ಸಂಘಟನಾ ಕಾರ್ಯದರ್ಶಿಯಾಗಿ ಡಾ.ಮೊಹಮ್ಮದ್ ತಾಹಾ ಶಿರೂರು, ತಾಲೂಕು ಸಮಿತಿ ಸದಸ್ಯರಾಗಿ, ಪರಿ ಹುಸೈನ್ ಶಿರೂರು, ಮಾಮ್ದು ಇಬ್ರಾಹೀಂ ಶಿರೂರು, ಕಾವಾ ಸಯೀದ್ ಶಿರೂರು, ಮುಝಫ್ಫರ್ ಕಿರಿಮಂಜೇಶ್ವರ, ಎನ್.ಎಸ್.ರಿಜ್ವಾನ್ ಬೊಳ್ಕಿಂಬೊಳೆ, ಉಸ್ಮಾನ್ ನಾಗೂರು, ಅಬ್ದುಲ್ ಸಮಿ ಹಳಗೇರಿ, ಜೈನುಲ್ ಅಬೀದಿನ್ ಹಳಗೇರಿ, ಫೈಝಾನ್ ಕಿರಿಮಂಜೇಶ್ವರ, ಕಾಝಿ ಇರ್ಶಾದ್ ಕಿರಿಮಂಜೇಶ್ವರ, ಸಯ್ಯದ್ ಅಸ್ಲಮ್ ಶಿರೂರು, ನಿಹಾಲ್ ಶಿರೂರು, ಶೇಕ್ ನಸ್ರುಲ್ಲಾ ಕಿರಿಮಂಜೇಶ್ವರ, ಮುದಸ್ಸಿರ್, ಸಮಿಉಲ್ಲಾ ಶೇಖ್ ಕಿರಿಮಂಜೇಶ್ವರ ಮತ್ತು ಅಮೀನ್ ಗೊಳಿಹೊಳೆ ಆಯ್ಕೆಯಾದರು. ಅಲ್ ಹಾಶ್ಮಿ ಮಸೀದಿಯ ಮುಅಝ್ಝಿನ್ ಅಬ್ದುಲ್ ಕಯ್ಯುಮ್ ಕಿರಾತ್ ಪಠಿಸಿದರು.

ಉಪಾಧ್ಯಕ್ಷರಾದ ತಮ್ಟಿಕರ್ ಮೊಹಮ್ಮದ್ ಇಲ್ಯಾಸ್ ಬೈಂದೂರು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X