Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಜಾನಪದ -ಯಕ್ಷಗಾನ ಸಂಭ್ರಮ...

ಉಡುಪಿ: ಜಾನಪದ -ಯಕ್ಷಗಾನ ಸಂಭ್ರಮ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ21 Dec 2025 7:00 PM IST
share
ಉಡುಪಿ: ಜಾನಪದ -ಯಕ್ಷಗಾನ ಸಂಭ್ರಮ ಕಾರ್ಯಕ್ರಮ

ಉಡುಪಿ, ಡಿ.21: ಲಯನ್ಸ್ ಅಂತಾರಾಷ್ಟ್ರೀಯ ಜಿಲ್ಲೆ 317ಸಿ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಉಡುಪಿ, ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಘಟಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ, ಲಯನ್ಸ್ ಕ್ಲಬ್ ಮಲ್ಪೆ ಹಾಗೂ ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ’ಜಾನಪದ ಮತ್ತು ಯಕ್ಷಗಾನ ಸಂಭ್ರಮ -2025’ ಕಾರ್ಯಕ್ರಮವನ್ನು ಶನಿವಾರ ಅಜ್ಜರಕಾಡು ಪುರಭವನದಲ್ಲಿ ಆಯೋಜಿಸ ಲಾಗಿತ್ತು.

ಕಾರ್ಯಕ್ರಮವನ್ನು ಲಯನ್ಸ್ ಅಂತರಾಷ್ಟ್ರೀಯ ಜಿಲ್ಲೆ 317ಸಿ ಇದರ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಲಯನ್ಸ್ ಜಿಲ್ಲೆಯ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಯೋಜಕಿ ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ ವಹಿಸಿದ್ದರು.

ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ದ್ವಿತೀಯ ಉಪ ಜಿಲ್ಲಾ ಗವರ್ನರ್ ಹರಿಪ್ರಸಾದ್ ರೈ, ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸುನೀಲ್ ಕುಮಾರ್ ಶೆಟ್ಟಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರಿಗೆ ’ತಲ್ಲೂರ್ಸ್ ಸಂಸ್ಕೃತಿ ಸಂವರ್ಧಿನಿ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಂಟ್ವಾಳದ ಜಾನಪದ ಕಲಾವಿದ ಲೋಕಯ್ಯ ಶೇರಾ ಅವರನ್ನು ಗೌರವಿಸಲಾಯಿತು. ಲಯನ್ಸ್ ಮಾಜಿ ಗವರ್ನರ್‌ಗಳಾದ ಡಾ.ರವೀಂದ್ರನಾಥ ಶೆಟ್ಟಿ, ಶ್ರೀಧರ ಶೇಣವ, ಲಯನ್ಸ್ ಜಿಲ್ಲಾ ಸಂಪುಟ ಕಾರ್ಯದರ್ಶಿ ಶಶಿಧರ ಶೆಟ್ಟಿ, ಮಲ್ಪೆ ಲಯನ್ಸ್ ಕ್ಲಬ್ ಅಧ್ಯಕ್ಷ ರವೀಂದ್ರ ಕರ್ಕೇರ ಉಪಸ್ಥಿತರಿದ್ದರು.

ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಘಟಕದ ಪ್ರಧಾನ ಕಾರ್ಯದರ್ಶಿ ರವಿರಾಜ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಲಯನ್ಸ್ ಸಂಪುಟ ಕಾರ್ಯದರ್ಶಿ ಶಾಲಿನಿ ಡಿ.ಬಂಗೇರ ವಂದಿಸಿದರು. ಆರಂಭದಲ್ಲಿ ಯಕ್ಷಗಾನ ಕೇಂದ್ರ ಇಂದ್ರಾಳಿ ಇದರ ಕಲಾವಿದರಿಂದ ’ದಕ್ಷ ಯಜ್ಞ’ ಎಂಬ ಯಕ್ಷಗಾನ ಪ್ರದರ್ಶನಗೊಂಡಿತು. ಉಡುಪಿಯ ಕಲಾಮಯಂ ತಂಡ ಸ್ಥಳೀಯ ಹಾಗೂ ರಾಜ್ಯದ ಇತರ ಭಾಗಗಳ ಜಾನಪದ ಪ್ರಕಾರಗಳು ಸಭಿಕರ ಮನಸೂರೆಗೊಂಡವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X