Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಜಯಲಕ್ಷ್ಮೀ ಸಿಲ್ಕ್ಸ್‌ನ ನೂತನ...

ಉಡುಪಿ: ಜಯಲಕ್ಷ್ಮೀ ಸಿಲ್ಕ್ಸ್‌ನ ನೂತನ ಮಳಿಗೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ24 Aug 2023 8:40 PM IST
share
ಉಡುಪಿ: ಜಯಲಕ್ಷ್ಮೀ ಸಿಲ್ಕ್ಸ್‌ನ ನೂತನ ಮಳಿಗೆ ಉದ್ಘಾಟನೆ

ಉಡುಪಿ, ಆ.24: ಕಳೆದ 54 ವರ್ಷಗಳಿಂದ ಲಕ್ಷಾಂತರ ಗ್ರಾಹಕರ ಅಚ್ಚುಮೆಚ್ಚಿನ ಜವುಳಿ ಮಳಿಗೆಯಾಗಿರುವ ಉದ್ಯಾ ವರದ ಜಯಲಕ್ಷ್ಮೀ ಸಿಲ್ಕ್ಸ್ ಉಡುಪಿ ಬನ್ನಂಜೆಯಲ್ಲಿ ರಾ.ಹೆದ್ದಾರಿ 169ಎ ಸಮೀಪ ನೂತನವಾಗಿ ನಿರ್ಮಿಸಿರುವ ಅತ್ಯಾಧುನಿಕ ಶೋರೂಂನ್ನು ಕರ್ಣಾಟಕ ಬ್ಯಾಂಕಿನ ನಿವೃತ್ತ ಎಂಡಿ ಮತ್ತು ಸಿಇಒ ಡಾ. ಮಹಾಬಲೇಶ್ವರ ಎಂ.ಎಸ್. ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವರ್ಣಮಯ ಇತಿಹಾಸವುಳ್ಳ ಉಡುಪಿಯಲ್ಲಿ ನಾನಾ ಶೈಲಿಯ ವಸ್ತುಗಳನ್ನು ಹೊಂದಿರುವ ವರ್ಣಮಯ ಜಯಲಕ್ಷಿ ಮಳಿಗೆ ಸ್ಥಾಪನೆಯಾಗಿರುವುದು ಮತ್ತಷ್ಟು ಮೆರುಗು ನೀಡಲಿದೆ. ಅತ್ಯಂತ ವಿಶಾಲ ವಾಗಿರುವ ಈ ಜವುಳಿ ಮಳಿಗೆಯಲ್ಲಿ ಜಯ ಮತ್ತು ಲಕ್ಷ್ಮೀ ಶಾಶ್ವತವಾಗಿ ನೆಲೆಸುವಂತಾಗಲಿ ಎಂದು ಶುಭ ಹಾರೈಸಿದರು.

ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ನಾಡೋಜ ಡಾ.ಜಿ.ಶಂಕರ್, ಶಾಲಿನಿ ಶಂಕರ್ ಮೊದಲ ಮಹಡಿಯ ಸೀರೆ ವಿಭಾಗವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಂಕರ್, ಲವಕುಶರಂತೆ ಸಹೋದರರ ಜೋಡಿ, ಸಿಬ್ಬಂದಿ ಕಾರ್ಯಕ್ಷಮತೆ, ಗುಣಮಟ್ಟ ಹಾಗೂ ನಗುಮೊಗದ ಸೇವೆಯೊಂದಿಗೆ ಜಯಲಕ್ಷಿ ಸಿಲ್ಕ್ಸ್, ಉದ್ಯಮದಲ್ಲಿ ಇನ್ನಷ್ಟು ಬೆಳೆಯಲಿ ಎಂದು ಹಾರೈಸಿದರು.

ಹ್ಯಾಂಡ್ಲೂಮ್ ವಿಭಾಗವನ್ನು ಉದ್ಯಮಿ ಜರ್ರಿ ವಿನ್ಸೆಂಟ್ ಡಯಾಸ್ ಉದ್ಘಾಟಿಸಿದರೆ,ಗರ್ಲ್ಸ್ ಗೌನ್, ಗಾಗ್ರಾ ವಿಭಾಗವನ್ನು ಸಿನೆಮಾ ನಟಿಯರಾದ ಅಂಶಾ ಮತ್ತು ಮಾನಸಿ ಉದ್ಘಾಟಿಸಿದರು. 2ನೇ ಮಹಡಿಯ ಸಿಲ್ಕ್ ಸೀರೆಗಳ ವಿಭಾಗವನ್ನು ಮಾಜಿ ಸಚಿವ ವಿನಯಕುಮಾರ್ ಸೊರಕೆ, ಉನ್ನತ ಗುಣಮಟ್ಟದ ಸೀರೆ ವಿಭಾಗವನ್ನು ಮಾಜಿ ಸಚಿವ ಅಭಯಚಂದ್ರ ಜೈನ್ ಉದ್ಘಾಟಿಸಿದರು.

3ನೇ ಮಹಡಿಯಲ್ಲಿನ ಲೈಫ್‌ಸ್ಟ್ರೈಲ್ ವಿಭಾಗವನ್ನು ಪೊಲೀಸ್ ಅಧೀಕ್ಷಕ ಅಕ್ಷಯ್ ಎಂ. ಹಾಕೆ, 4ನೇ ಮಹಡಿಯ ಎಥ್ನಿಕ್‌ ವೇರ್ ವಿಭಾಗವನ್ನು ಕರ್ಣಾಟಕ ಬ್ಯಾಂಕಿನ ಜನರಲ್ ಮ್ಯಾನೇಜರ್ ರವಿಚಂದ್ರನ್ ಉದ್ಘಾಟಿಸಿ ದರು. 5ನೇ ಮಹಡಿಯಲ್ಲಿ ರುವ ಬ್ರ್ಯಾಂಡೆಡ್ ಮೆನ್ಸ್‌ವೇರ್ ವಿಭಾಗವನ್ನು ಉದ್ಯಾವರ ಹಲೀಮಾ ಸಬ್ಜು ಆಡಿಟೋರಿಯಂನ ಹಾಜಿ ಅಬ್ದುಲ್ ಜಲೀಲ್ ಸಾಹೇಬ್ ಉದ್ಘಾಟಿಸಿದರು.

ಬಾಯ್ಸ್ ಕಿಡ್ಸ್ ವಿಭಾಗವನ್ನು ನಟ ಸಿಐಡಿ ಖ್ಯಾತಿಯ ಹರೀಶ್ ವಾಸು ಶೆಟ್ಟಿ ಮತ್ತು ಗರ್ಲ್ಸ್ ಕಿಡ್ಸ್ ವಿಭಾಗವನ್ನು ದಯಾ ಶೆಟ್ಟಿ ಅನಾವರಣ ಗೊಳಿಸಿದರು. ಬ್ರ್ಯಾಂಡೆಡ್ ಮೆನ್ಸ್ ಎಕ್ಸ್‌ಕ್ಲೂಸಿವ್ ವಿಭಾಗವನ್ನು ಉದ್ಯಮಿ ವಾಸುದೇವ ಕಾಮತ್ ಮತ್ತು ಲೆಕ್ಕಪರಿಶೋಧಕ ನವೀನ್ ನಾಯಕ್ ಉದ್ಘಾಟಿಸಿದರು.

ವಿಧಾನಸಭೆಯ ಸ್ವೀಕರ್ ಯು.ಟಿ. ಖಾದರ್ ಹಾಗೂ ಶಾಸಕ ಯಶ್ಪಾಲ್ ಎ. ಸುವರ್ಣ ಸಂಸ್ಥೆಗೆ ಭೇಟಿ ನೀಡಿ ಶುಭ ಹಾರೈಸಿದರು. ಉದ್ಯಮಿ ಪುರುಷೋತ್ತಮ್ ಪಿ. ಶೆಟ್ಟಿ, ಶಶಿಕುಮಾರ್ ಸಹಿತ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಂಸ್ಥೆಯ ಮಾಲಕರಾದ ವೀರೇಂದ್ರ ಹೆಗ್ಡೆ, ರವೀಂದ್ರ ಹೆಗ್ಡೆ, ಜಯಲಕ್ಷ್ಮಿ ವೀರೇಂದ್ರ ಹೆಗ್ಡೆ, ಅಪರ್ಣಾ ರವೀಂದ್ರ ಹೆಗ್ಡೆ ಈ ವೇಳೆ ಉಪಸ್ಥಿತರಿದ್ದರು. ಅವಿನಾಶ್ ಕಾಮತ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X