Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ| ಅಂತರಾಜ್ಯ ಬೈಕ್ ಕಳವು ಆರೋಪಿಗಳ...

ಉಡುಪಿ| ಅಂತರಾಜ್ಯ ಬೈಕ್ ಕಳವು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ13 Jan 2026 8:16 PM IST
share
ಉಡುಪಿ| ಅಂತರಾಜ್ಯ ಬೈಕ್ ಕಳವು ಆರೋಪಿಗಳ ಬಂಧನ

ಉಡುಪಿ, ಜ.13: ಉಡುಪಿ ಕರಾವಳಿ ಬೈಪಾಸ್ ಬಳಿ ಕೆಲ ದಿನಗಳ ಹಿಂದೆ ನಡೆದ ಬೈಕ್ ಕಳ್ಳತನಕ್ಕೆ ಸಂಬಂಧಿಸಿ ಇಬ್ಬರು ಅಂತರಾಜ್ಯ ಕಳವು ಆರೋಪಿಗಳನ್ನು ಉಡುಪಿ ಪೊಲೀಸರು ಜ.4ರಂದು ಕೇರಳ ರಾಜ್ಯದ ಕೋಯಿಕ್ಕೋಡು ಜಿಲ್ಲೆ ಮುಕ್ಕಂ ಎಂಬಲ್ಲಿ ಬಂಧಿಸಿದ್ದಾರೆ.

ಕೇರಳ ರಾಜ್ಯದ ಎರ್ನಕುಲಂ ಜಿಲ್ಲೆಯ ಆಶಿಕ್ ಅನ್ಸಾರ್(19) ಹಾಗೂ ಅಲ್ತಾಫ್(23) ಬಂಧಿತ ಆರೋಪಿಗಳು. ಇವರಿಂದ ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ.

ಮೂಡನಿಡಂಬೂರು ಗ್ರಾಮದ ನಾಗಚಂದ್ರ ಎಂಬವರು ಡಿ.28ರಂದು ರಾತ್ರಿ ಕರಾವಳಿ ಬೈಪಾಸ್ ಬಳಿ ನಿಲ್ಲಿಸಿದ್ದ 70,000ರೂ. ಮೌಲ್ಯದ ಬೈಕ್ ಕಳವಾಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಸಂಬಂಧ ಉಡುಪಿ ಡಿವೈಎಸ್ಪಿ ಡಿಟಿ ಪ್ರಭು ನಿರ್ದೇಶನದಲ್ಲಿ ಉಡುಪಿ ನಗರ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕ ಮಹೇಶ ಪ್ರಸಾದ್ ಮಾರ್ಗದರ್ಶನದಲ್ಲಿ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಭರತೇಶ ಕಂಕಣವಾಡಿ, ಗೋಪಾಲಕೃಷ್ಣ ಜೋಗಿ ನೇತೃತ್ವದಲ್ಲಿ ಪ್ರಸನ್ನ ಸಿ., ಸಂತೋಷ್ ರಾತೋಡ್, ಮಲ್ಲಯ್ಯ ಹಿರೇಮಠ್, ಶಿವಕುಮಾರ್ ಅವರನ್ನೊಳಗೊಂಡ ಅಪರಾಧ ಪತ್ತೆ ತಂಡವನ್ನು ರಚಿಸಲಾಗಿತ್ತು.

ಆಶಿಕ್ ಅನ್ಸಾರ್ ವಿರುದ್ಧ ಕೇರಳ ರಾಜ್ಯದಲ್ಲಿ 2 ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ ಒಂದು ಮನೆಕಳ್ಳತನ ಪ್ರಕರಣ, ಇನ್ನೊಂದು ಗಾಂಜಾ ಸೇವನೆ ಪ್ರಕರಣಗಳಾಗಿವೆ. ಅಲ್ತಾಫ್ ವಿರುದ್ಧ ಕೇರಳ ರಾಜ್ಯದಲ್ಲಿ ಒಟ್ಟು 5 ಪ್ರಕರಣಗಳು ದಾಖಲಾಗಿದ್ದು ಅದರಲ್ಲಿ 3 ಕಳ್ಳತನ ಪ್ರಕರಣಗಳು, 2 ಗಾಂಜಾ ಸೇವನೆ ಪ್ರಕರಣ ಪ್ರಕರಣಗಳಾಗಿವೆ.

Tags

UdupiInterstatebike theft
share
ವಾರ್ತಾಭಾರತಿ
ವಾರ್ತಾಭಾರತಿ
Next Story
X