Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ‘ಮಾರುತ ಪ್ರಿಯ’ ವರ್ಣ ಚಿತ್ರಕಲಾ...

ಉಡುಪಿ: ‘ಮಾರುತ ಪ್ರಿಯ’ ವರ್ಣ ಚಿತ್ರಕಲಾ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ19 Sep 2023 3:16 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉಡುಪಿ: ‘ಮಾರುತ ಪ್ರಿಯ’ ವರ್ಣ ಚಿತ್ರಕಲಾ ಪ್ರದರ್ಶನ

ಉಡುಪಿ: ಮಾರುತ ಪ್ರಿಯ ಎನ್ನುವ ಶೀರ್ಷಿಕೆಯಡಿಯಲ್ಲಿ ಕಲಾವಿದರಾದ ಜನಾರ್ದನ ಹಾವಂಜೆ ಹಾಗೂ ಸಂತೋಷ್ ಪೈ ಅವರ ಗಣೇಶ ಹಾಗೂ ಕೃಷ್ಣನಿಗೆ ಸಂಬಂಧಿಸಿದ ಸುಮಾರು ೩೦ರಷ್ಟು ಕಲಾಕೃತಿಗಳ ವರ್ಣ ಚಿತ್ರಕಲಾ ಪ್ರದರ್ಶನ ಬಡಗು ಪೇಟೆಯ ಹತ್ತು ಮೂರು ಇಪ್ಪತ್ತೆಂಟು ಗ್ಯಾಲರಿಯಲ್ಲಿ ಅನಾವರಣಗೊಂಡಿತು.

ಭಾವನಾ ಪೌಂಡೇಶನ್ ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಸಂಯೋಜಿಸಿರುವ ಈ ಕಲಾಪ್ರದರ್ಶನದ ಸಂದರ್ಭದಲ್ಲಿ ಚಿಂತನ ಮಂಥನ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿದೆ. ಮೊದಲ ದಿನದ ಚಿಂತನ-ಮಂಥನವನ್ನು ವಿದ್ವಾನ್ ಗುಂಡಿಬೈಲು ಸುಬ್ರಹ್ಮಣ್ಯ ಭಟ್ ನಡೆಸಿ ಕೊಟ್ಟರು.

ಪ್ರಾಚೀನ ಗ್ರಂಥಗಳಲ್ಲಿನ ಪ್ರತಿಮಾ ಶಾಸ್ತ್ರಗಳ ಬಗ್ಗೆ ವಿವರಿಸಿದ ಅವರು, ಕಲಾವಿದರಿಗೆ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗೆಗೆ ವಿವರಿಸಿದರು. ಕರಾವಳಿ ಭಾಗದಲ್ಲಿ ಹಲವಾರು ಗಣೇಶ ಹಾಗೂ ಕೃಷ್ಣನಿಗೆ ಸಂಬಂಧಿಸಿದ ಅನೂಹ್ಯ ಶಿಲ್ಪಗಳ ಶೈಲಿ ಮತ್ತು ಪ್ರತಿಮಾಗಳ ಬಗೆಗೆ ವಿವರಿಸುತ್ತ ಪ್ರಸ್ತುತ ಪ್ರದರ್ಶನದಲ್ಲಿರಿಸಿದ ಕಾವಿ ಕಲೆಯ ಕಲಾಕೃತಿಗಳು ಯಕ್ಷಗಾನೀಯ ಶೈಲಿಯ ಬಹು ಮಹತ್ವಪೂರ್ಣ ಕೃತಿಗಳೆಂಬುದಾಗಿ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಆರ್ಟಿಸ್ಟ್ ಫೋರಂನ ಅಧ್ಯಕ್ಷ ಹಾಗೂ ಹಿರಿಯ ಕಲಾವಿದ ರಮೇಶ್ ರಾವ್, ಕದಿಕೆ ಟ್ರಸ್ಟಿನ ಬಿ.ಸಿ.ಶೆಟ್ಟಿ, ಆರ್ಕಿಟೆಕ್ಟ್ ಸಂಪ್ರೀತ್‌ರಾವ್ ಮೊದಲಾದವರು ಉಪಸ್ಥಿತರಿದ್ದರು.

ಗಣಪತಿ ಹಾಗೂ ಕೃಷ್ಣನ ಬಗೆಗಿನ ಅನುಭವಗಳನ್ನು ಕಲಾಸಕ್ತರಿಗೆ ಹಂಚುವ ಕಲಾ ಪ್ರದರ್ಶನ ಇದಾಗಿದ್ದು, ಸೆ. 20ರ ಬುಧವಾರ ಸಂಜೆ 5 ಕ್ಕೆ ನಾಡೋಜ ಕೆ.ಪಿ.ರಾವ್ ಅವರೊಂದಿಗೆ ಚಿಂತನ- ಮಂಥನ ಹಾಗೂ ಸೆ.21ರ ಗುರುವಾರ ಸಂಜೆ ೫ಕ್ಕೆ ಶ್ರೀ ಮಹಾಲಿಂಗೇಶ್ವರ ಯಕ್ಷರಂಗ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಶಮಂತಕೋಪಾಖ್ಯಾನ ತಾಳಮ ದ್ದಳೆ ಕಾರ್ಯಕ್ರಮಗಳು ನಡೆಯಲಿವೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ, ಆರ್ಟಿಸ್ಟ್ಸ್ ಫೋರಂ ಉಡುಪಿ ಇವರ ಸಹಯೋಗದೊಂದಿಗೆ ನಡೆಯುತ್ತಿರುವ ಕಲಾ ಪ್ರದರ್ಶನವು ಸೆ.೨೪ರವರೆಗೆ ಸಂಜೆ ೩ರಿಂದ ೭ರವರೆಗೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X