Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಅಂತಾರಾಷ್ಟ್ರೀಯ ಭದ್ರತೆ, ಶಾಂತಿ,...

ಉಡುಪಿ: ಅಂತಾರಾಷ್ಟ್ರೀಯ ಭದ್ರತೆ, ಶಾಂತಿ, ಮಾಧ್ಯಮ ಕುರಿತು ರಾಷ್ಟ್ರೀಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ13 Dec 2023 9:00 PM IST
share
ಉಡುಪಿ: ಅಂತಾರಾಷ್ಟ್ರೀಯ ಭದ್ರತೆ, ಶಾಂತಿ, ಮಾಧ್ಯಮ ಕುರಿತು ರಾಷ್ಟ್ರೀಯ ಸಮ್ಮೇಳನ

ಉಡುಪಿ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವಿಶ್ವವಿದ್ಯಾಲಯವು, ಹೊಸದಿಲ್ಲಿಯ ಇಂಡಿಯನ್ ಕೌನ್ಸಿಲ್ ಆಫ್ ವರ್ಲ್ಡ್ ಅಫೇರ್ಸ್ ಜೊತೆ ಸೇರಿ ‘ಭಾರತ, ಅಂತಾರಾಷ್ಟ್ರೀಯ ಭದ್ರತೆ, ಶಾಂತಿ ಹಾಗೂ ಮಾಧ್ಯಮ’ ವಿಷಯದ ಕುರಿತ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಮಣಿಪಾಲದಲ್ಲಿ ಆಯೋಜಿಸಿದ್ದು,ಹೆಚ್ಚು ಶಾಂತಿಯುತವಾದ, ನ್ಯಾಯಯುತವಾದ ಮತ್ತು ಸುಸ್ಥಿರವಾದ ಜಾಗತಿಕ ವ್ಯವಸ್ಥೆಯ ಆಶಯ ದೊಂದಿಗೆ ಮುಕ್ತಾಯಗೊಂಡಿತು.

ಮಣಿಪಾಲ ಸಂಸ್ಥೆಗಳ ಸ್ಥಾಪಕ ಡಾ.ಟಿಎಂಎ ಪೈ ಇವರ ೧೨೫ನೇ ಹುಟ್ಟಿದ ವರ್ಷದ ಪ್ರಯುಕ್ತ ಜಿಯೋಪೊಲಿಟಿಕ್ಸ್ ಮತ್ತು ಇಂಟರ್‌ನೇಷನಲ್ ರಿಲೇಷನ್ಸ್, ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಹಾಗೂ ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ (ಎಂಐಸಿ) ಜೊತೆಯಾಗಿ ಈ ರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಿದ್ದವು.

ಸಮ್ಮೇಳನದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಾಹೆಯ ಕುಲಪತಿ ಲೆ.ಜ.ಡಾ.ಎಂ.ಡಿ. ವೆಂಕಟೇಶ್ ಮಾತನಾಡಿ, ಶಾಂತಿ, ನ್ಯಾಯ ಮತ್ತು ಸುಸ್ಥಿರತೆಯನ್ನು ಆಧರಿಸಿದ ಜಾಗತಿಕ ವ್ಯವಸ್ಥೆಗೆ ನಾವೆಲ್ಲರೂ ಶ್ರಮಿಸಬೇಕೆಂದು ಕರೆ ಇತ್ತರು. ಈ ನಿಟ್ಟಿನಲ್ಲಿ ಯುನೈಟೆಡ್ ನೇಷನ್ಸ್‌ನಲ್ಲಿ ಸದ್ಯ ಇರುವ ವ್ಯವಸ್ಥೆಯಲ್ಲಿ ಹಲವು ಸುಧಾರಣೆಗಳಾಗಬೇಕೆಂಬ ಅಭಿಪ್ರಾಯ ವನ್ನು ಅವರು ವ್ಯಕ್ತಪಡಿಸಿದರು.

ಡಾ.ಟಿಎಂಎ ಪೈ ನಿಜವಾದ ಅರ್ಥದಲ್ಲಿ ಒಬ್ಬ ಗಾಂಧಿವಾದಿಯಾಗಿದ್ದರು. ಅವರು ಆರಂಭಿಸಿದ ಸಂಸ್ಥೆಗಳು ಗಾಂಧಿ ಆದರ್ಶದಿಂದ ಪ್ರೇರಣೆ ಪಡೆದಿದ್ಧವು. ಇಂದು ಮಾಹೆಯ ಜಿಯೋಪೊಲಿಟಿಕ್ಸ್, ಗಾಂಧಿಯನ್ ಸೆಂಟರ್ ಹಾಗೂ ಎಂಐಸಿ ಒಂದು ಶಾಂತಿಯುತ ಜಾಗತಿಕ ವ್ಯವಸ್ಥೆ ಮತ್ತು ಜವಾಬ್ದಾರಿಯುತ ಮಾಧ್ಯಮವನ್ನು ಮುನ್ನೆಲೆಗೆ ತರುತ್ತಿರುವುದು ಸಂತೋಷಕರ ವಿಷಯ ಎಂದು ಡಾ.ವೆಂಕಟೇಶ್ ನುಡಿದರು.

ಎರಡು ದಿನಗಳ ಸಮ್ಮೇಳನದಲ್ಲಿ ಹಿರಿಯ ವಿದ್ವಾಂಸರಾದ ರಾಷ್ಟ್ರೀಯ ಭದ್ರತಾ ಸಲಹೆಗಾರ ಪಿ.ಎಸ್.ರಾಘವನ್, ನಿವೃತ್ತ ರಾಯಭಾರಿ ಪಂಕಜ್ ಶರಣ್, ಯುನೆಸ್ಕೋ ಪೀಸ್ ಚೇರ್ ಮುಖ್ಯಸ್ಥ ಪ್ರೊ.ಎಂ.ಡಿ. ನಳಪತ್, ಐಸಿಡಬ್ಲ್ಯೂಎನ ಪ್ರತಿನಿಧಿ ಡಾ.ಸ್ತುತಿ ಬ್ಯಾನರ್ಜಿ, ಡಾ.ಬಿ.ಪಿ. ಸಂಜಯ್, ಡಾ.ರಾಜಾರಾಮ್ ತೋಳ್ಪಾಡಿ, ಡಾ. ಶೇಷಾದ್ರಿ ಚಾರಿ, ಪ್ರಭಾ ರಾವ್, ಡಾ. ಅಜಯ್ ಲೇಲೆ, ಡಾ. ರಾಘೋತ್ತಮ್, ಡಾ.ಸ್ಟಾನ್ಲೀ ಜಾನಿ, ಡಾ ಗುರ್ಬಸ್ ಅಕ್ತಾಸ್, ಪ್ರೊ.ಕೆ.ಪಿ. ವಿಜಯಲಕ್ಷ್ಮಿ, ಪ್ರೊ. ವರದೇಶ್ ಹಿರೇಗಂಗೆ, ಡಾ. ಪದ್ಮರಾಣಿ, ಡಾ.ರವೀಂದ್ರನಾಥನ್, ಶ್ರೀರಾಜ್ ಗುಡಿ, ಡಾ.ವಿಘ್ನೇಶ್ ರಾಮ್, ಡಾ. ಧನಶ್ರೀ ಜಯರಾಮ್, ಡಾ. ಸಂಕಲ್ಪ್ ಗುರ್ಜರ್, ಡಾ. ಅಮೃತ ಜಾಶ್ ಮಾತನಾಡಿದರು.

ಮಾಹೆ ಸಹಕುಲಪತಿ ಡಾ.ಮಧು ವೀರಾಘವನ್ ಹಾಗೂ ಕುಲಸಚಿವ ಡಾ ಗಿರಿಧರ ಕಿಣಿ ಉಪಸ್ಥಿತರಿದ್ಧರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X