Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಯೂನಿಯನ್ ಬ್ಯಾಂಕ್...

ಉಡುಪಿ: ಯೂನಿಯನ್ ಬ್ಯಾಂಕ್ ಸಿಬ್ಬಂದಿಗಳಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ13 Sept 2024 8:24 PM IST
share
ಉಡುಪಿ: ಯೂನಿಯನ್ ಬ್ಯಾಂಕ್ ಸಿಬ್ಬಂದಿಗಳಿಂದ ಪ್ರತಿಭಟನೆ

ಉಡುಪಿ: ತಮ್ಮ 16 ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಒತ್ತಾಯಿಸಿ ಯೂನಿಯನ್ ಬ್ಯಾಂಕ್‌ನ ಅಧಿಕಾರಿಗಳ ಸಂಘ (ಎಐಯು ಬಿಒಎಫ್) ಹಾಗೂ ಸಿಬ್ಬಂದಿ ವರ್ಗದ ಸಂಘ (ಎಐಯುಬಿಇಎ)ಗಳ ಜಂಟಿ ಆಶ್ರಯದಲ್ಲಿ ಉಡುಪಿಯ ನಾರ್ತ್ ಶಾಲೆ ಬಳಿ ಇರುವ ಯೂನಿಯನ್ ಬ್ಯಾಂಕ್‌ನ ಉಡುಪಿ ಪ್ರಾದೇಶಿಕ ಕಚೇರಿ ಆವರಣದಲ್ಲಿ ಇಂದು ಸಂಜೆ ಬ್ಯಾಂಕ್‌ನ ಸಿಬ್ಬಂದಿಗಳು ಪ್ರತಿಭಟನೆ ನಡೆಸಿದರು.

ಯೂನಿಯನ್ ಬ್ಯಾಂಕ್‌ನಲ್ಲಿರುವ ಜ್ವಲಂತ ಸಮಸ್ಯೆಗಳ ತ್ವರಿತ ಪರಿಹಾರ ಕ್ಕಾಗಿ ಬ್ಯಾಂಕಿನ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಇಂದಿನ ಪ್ರತಿಭಟನೆ ಯಲ್ಲಿ ಪಾಲ್ಗೊಂಡಿದ್ದು, ತಮ್ಮ ನ್ಯಾಯಯುತ ಬೇಡಿಕೆಗೆ ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸುವಂತೆ ಆಡಳಿತದ ಮುಂದೆ ಬೇಡಿಕೆ ಇಟ್ಟರು.

ಬೇಡಿಕೆ: ಯೂನಿಯನ್ ಬ್ಯಾಂಕ್‌ನ ಶಾಖೆಗಳಲ್ಲಿ ಗ್ರಾಹಕರಿಗೆ ಉತ್ತಮ ಹಾಗೂ ತ್ವರಿತ ಸೇವೆ ನೀಡಲು ಅವಶ್ಯಕತೆ ಇರುವಷ್ಟು ಸಿಬ್ಬಂದಿಗಳನ್ನು ನೇಮಿಸಬೇಕು. ಬ್ಯಾಂಕ್ ಮತ್ತು ಅಧಿಕಾರಿ ಹಾಗೂ ನೌಕರ ಸಂಘಗಳ ಅಧಿಕೃತ ಒಪ್ಪಂದ ದಂತೆ ಸಿಬ್ಬಂದಿಗಳೊಂದಿಗೆ ವರ್ತಿಸಬೇಕು. ಅನುಕಂಪ ಆಧಾರಿತ ನೇಮಕಾತಿ, ಬ್ಯಾಂಕಿಂಗ್ ಕೆಲಸವನ್ನು ಹೊರಗುತ್ತಿಗೆ ನೀಡಬಾರದು. ಬ್ಯಾಂಕ್‌ನಲ್ಲಿ ಹಲವಾರು ವರ್ಷಗಳಿಂದ ದುಡಿಯುತ್ತಿರುವ ತಾತ್ಕಾಲಿಕ ನೌಕರರನ್ನು ಖಾಯಂಗೊಳಿಸ ಬೇಕೆಂಬುದು ಅವರ ಪ್ರಮುಖ ಬೇಡಿಕೆಗಳಾಗಿದ್ದವು.

ಎಐಯುಬಿಒಎಫ್ ಉಡುಪಿ ವಿಭಾಗದ ಕಾರ್ಯದರ್ಶಿ ಮಂಜುನಾಥ್ ಆರ್., ಎಐಯುಬಿಇಎ ಸಂಘಟನಾ ಕಾರ್ಯದರ್ಶಿ ನಾಗೇಶ್ ನಾಯಕ್, ಎಐಯುಬಿಒಎಫ್ ಉಡುಪಿ ವಿಭಾಗ ಕೇಂದ್ರ ಸಮಿತಿ ಸದಸ್ಯ ಪ್ರವೀಣ್ ಎನ್.ಬಿ., ಎಐಯುಬಿಒಎಫ್ ಕರ್ನಾಟಕ ಉಪಾಧ್ಯಕ್ಷ ಸುದೀಪ್, ಎಐಯುಬಿಒಎಫ್ ಉಡುಪಿ ವಿಭಾಗ ಕಾರ್ಯದರ್ಶಿ ಮನೋಜ್ ಕುಮಾರ್ ಮುಂತಾದ ವರು ಪ್ರತಿಭಟನೆಯ ವೇಳೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X