Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಕೀಲಿ ವೃತ್ತಿ ಸವಾಲುಗಳಿಗೆ ಎಐ...

ವಕೀಲಿ ವೃತ್ತಿ ಸವಾಲುಗಳಿಗೆ ಎಐ ತಂತ್ರಜ್ಞಾನ ಬಳಸಿಕೊಳ್ಳಿ: ನ್ಯಾ.ಎಂ.ಐ. ಅರುಣ್ ಸಲಹೆ

ವಾರ್ತಾಭಾರತಿವಾರ್ತಾಭಾರತಿ18 July 2026 9:35 PM IST
share
ವಕೀಲಿ ವೃತ್ತಿ ಸವಾಲುಗಳಿಗೆ ಎಐ ತಂತ್ರಜ್ಞಾನ ಬಳಸಿಕೊಳ್ಳಿ: ನ್ಯಾ.ಎಂ.ಐ. ಅರುಣ್ ಸಲಹೆ

ಕುಂದಾಪುರ, ಜು.18: ನ್ಯಾಯದಾನ ಕೊಡುವಲ್ಲಿ ವಕೀಲಿ ವೃತ್ತಿ ಮಹತ್ತರ ವಾಗಿದ್ದು, ಈ ವೃತ್ತಿಯಲ್ಲಿ ಬಹುಮುಖ್ಯ ವಾಗಿ ಧೈರ್ಯ ಬೇಕು. ಈ ವೃತ್ತಿಯಲ್ಲಿ ಸ್ವಾತಂತ್ರ್ಯದೊಂದಿಗೆ ಸವಾಲುಗಳು ಕೂಡ ಇವೆ. ಪ್ರಸ್ತುತ ಎಐ ತಂತ್ರಜ್ಞಾನ ಬಳಸಿಕೊಂಡು, ಇನ್ನಷ್ಟು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಎಂದು ರಾಜ್ಯ ಹೈಕೋರ್ಟ್ ನ್ಯಾಯಾಧೀಶರು ಹಾಗೂ ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ಎಂ.ಐ. ಅರುಣ್ ಹೇಳಿದ್ದಾರೆ.

ಶನಿವಾರ ಇಲ್ಲಿನ ಕೋರ್ಟ್ ಸಭಾಂಗಣದಲ್ಲಿ ರಾಜ್ಯ ವಕೀಲರ ಸಂಘದ ಸದಸ್ಯೆಯಾಗಿ ಆಯ್ಕೆಯಾದ ಕುಂದಾಪುರದ ಶ್ಯಾಮಲಾ ಭಂಡಾರಿ ಅವರಿಗೆ ಕುಂದಾಪುರದ ವಕೀಲರ ಸಂಘದ ವತಿಯಿಂದ ನಡೆದ ಅಭಿನಂದನೆ ನೆರವೇರಿಸಿ ಮಾತನಾಡಿದರು.

ವಕೀಲರ ಸಂಘದಲ್ಲಿ ಕೆಲವೊಂದು ಬದಲಾವಣೆಗಳನ್ನು ತರುವ ಬಗ್ಗೆ ಚಿಂತನೆ ನಡೆಯಬೇಕಿದೆ. ಯಾಕೆಂದರೆ ಇತ್ತೀಚಿನ ದಿನಗಳಲ್ಲಿ ಕಾನೂನು ವಿದ್ಯಾರ್ಥಿಗಳು ವಕೀಲ ವೃತ್ತಿ ಬಗ್ಗೆ ಆಸಕ್ತಿ ವಹಿಸುತ್ತಿಲ್ಲ. ತಾಲೂಕು ಕಚೇರಿ, ಪೊಲೀಸ್ ಠಾಣೆ ವಿಚಾರ ಹೇಗೆ ನಿರ್ವಹಣೆ, ಮಧ್ಯಸ್ಥಿಕೆ ವಹಿಸುವುದನ್ನು ಕೂಡ ಯುವ ವಕೀಲರು ಕಲಿಯಬೇಕು. ಎಲ್ಲ ಕಡೆ ನಿರಂತರ ಕಾನೂನು ಮಾಹಿತಿ ಕಾರ್ಯಗಾರ ನಡೆಸಿ ಎಂದರು.

ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಇತ್ತೀಚೆಗೆ ಲೋಕಾಯುಕ್ತ ದಾಳಿ ಮಾತ್ರ ಆಗುತ್ತಿದ್ದು, ಶಿಕ್ಷೆ ಕಮ್ಮಿಯಾಗಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಈ ವಿಚಾರದಲ್ಲಿ ಎಲ್ಲರೂ ಹೆಚ್ಚು ಕಾಳಜಿ ವಹಿಸ ಬೇಕಾಗಿದೆ. ಸರಕಾರಿ ಕಚೇರಿಯಲ್ಲಿ ಭಯ ಮೂಡಬೇಕಾಗಿದೆ. ಜನಸಾಮಾನ್ಯರ ಸಮಸ್ಯೆ ಪರಿಹಾರ ಆಗಬೇಕಾದರೆ ತ್ವರಿತ ಗತಿಯ ನ್ಯಾಯದಾನ ಆಗಬೇಕಾಗಿದೆ. ಮಹಿಳಾ ಮೀಸಲಾತಿ ವಕೀಲರ ಸಂಘಕ್ಕೂ ಬಂದಿದ್ದು, ಮಹಿಳೆಯರಿಗೆ ರಾಜಕೀಯ ಸ್ಥಾನಮಾನ ನೀಡುವ ಬಗ್ಗೆ ಮಹಿಳೆಯರಿಂದಲೇ ಚರ್ಚೆ ಆಗಬೇಕಾಗಿದೆ. ನೀವು ಯಾವ ಸ್ಥಾನಕ್ಕೆ ಹೋದರೂ, ಅದಕ್ಕೆ ಗೌರವ ಕೊಟ್ಟು, ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿ ಎಂದು ಶುಭ ಹಾರೈಸಿದರು.

ಶಾಸಕ ಕಿರಣ್‌ಕುಮಾರ್ ಕೊಡ್ಗಿ ಮಾತನಾಡಿ, ಶ್ಯಾಮಲಾ ಭಂಡಾರಿ ಅವರ ಈವರೆಗಿನ ಸಾಧನೆ ಹಿಂದೆ ಸುದೀರ್ಘ ಹೋರಾಟವಿದೆ. ಮಹಿಳೆಯರಿಗೆ ನ್ಯಾಯ ಕೊಡಿಸಲು ಹೋರಾಟ ಮಾಡಿದ್ದಾರೆ. ವೃತ್ತಿ, ಉದ್ಯಮದಲ್ಲಿ ಪೈಪೋಟಿ ಯುಗವಿದು. ಆದರೆ ಅದು ಆರೋಗ್ಯಕರ ಆಗಿರಬೇಕು. ಚುನಾವಣೆಯಲ್ಲೂ ನೈತಿಕತೆಯಿಂದ ಗೆದ್ದಿದ್ದಾರೆ ಎಂದು ಶ್ಲಾಘಿಸಿದರು.

ರಾಜ್ಯ ಸಮಿತಿ ಸದಸ್ಯೆ ಶ್ಯಾಮಲಾ ಭಂಡಾರಿ ಅಭಿನಂದನೆ ಸ್ವೀಕರಿಸಿ, ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಅಬ್ದುಲ್ ರಹೀಂ ಹುಸೇನ್ ಶೇಖ್ ಮಾತನಾಡಿದರು.

ವಕೀಲರ ಸಂಘದ ಅಧ್ಯಕ್ಷ ಶ್ರೀನಾಥ್ ಜೆ. ರಾವ್ ಸ್ವಾಗತಿಸಿ, ವಕೀಲರಾದ ಟಿ.ಬಿ. ಶೆಟ್ಟಿ ಪ್ರಸ್ತಾವಿಕ ಮಾತನಾಡಿ ದರು. ಸಂತೋಷ್ ಶೆಟ್ಟಿ, ಮಲ್ಯಾಡಿ ಜಯರಾಮ ಶೆಟ್ಟಿ, ವಿಕಾಸ ಹೆಗ್ಡೆ, ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ ಪರಿಚಯಿಸಿ ದರು. ವಕೀಲ ರಾಘವೇಂದ್ರ ಚರಣ್ ನಾವಡ ಕಾರ್ಯಕ್ರಮ ನಿರೂಪಿಸಿ, ಸಂಘದ ಪ್ರಧಾನ ಕಾರ್ಯದರ್ಶಿ ಪಿ. ಜಯಚಂದ್ರ ಶೆಟ್ಟಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X