Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯಾವುದೇ ಕಾರಣಕ್ಕೂ ʼಗ್ಯಾರಂಟಿʼ...

ಯಾವುದೇ ಕಾರಣಕ್ಕೂ ʼಗ್ಯಾರಂಟಿʼ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ6 Jun 2024 12:41 PM IST
share
ಯಾವುದೇ ಕಾರಣಕ್ಕೂ ʼಗ್ಯಾರಂಟಿʼ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಜಿ.ಪರಮೇಶ್ವರ್

ಉಡುಪಿ : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಾವು ನಿಲ್ಲಿಸುವುದಿಲ್ಲ. ರಾಜ್ಯದ ಬಡವರಿಗೆ ಅನುಕೂಲ ಆಗಬೇಕೆಂಬ ಉದ್ದೇಶದಿಂದ ನಾವು ಈ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಹೊರತು ರಾಜಕಾರಣಕ್ಕಾಗಿ ಅಲ್ಲ. ಪಟ್ಟಣ ಪ್ರದೇಶದವರಿಗಿಂತ ಗ್ರಾಮೀಣ ಪ್ರದೇಶದ ಬಡವರು, ಕೂಲಿ ಕಾರ್ಮಿಕರಿಗೆ ಈ ಯೋಜನೆಗಳಿಂದ ಹೆಚ್ಚು ಅನುಕೂಲ ಆಗುತ್ತದೆ ಎಂಬುದು ನಮ್ಮ ಭಾವನೆಯಾಗಿದೆ. ಅದಕ್ಕಾಗಿ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಕಳೆದ ವರ್ಷ 3.27ಲಕ್ಷ ಕೋಟಿ ಬಜೆಟ್ ಇತ್ತು. ಈ ಬಾರಿ 3.7ಲಕ್ಷ ಕೋಟಿ ಬಜೆಟ್ ಮಂಡನೆ ಮಾಡಲಾಗಿದೆ. ಈ ಮೂಲಕ ನಮ್ಮ ಬಜೆಟ್‌ನಲ್ಲಿ ಏರಿಕೆಯಾಗಿದೆ. ಹಾಗಾಗಿ ಈ ಯೋಜನೆಗಳಿಗೆ ಹಣಕಾಸಿನ ಯಾವುದೇ ತೊಂದರೆ ಆಗುವುದಿಲ್ಲ. ಅದನ್ನು ಮುಂದುವರೆಸುತ್ತೇವೆ. ಕಳೆದ ವರ್ಷ ನಮ್ಮ ಬಜೆಟ್‌ನಲ್ಲಿ ಎಂಟು ತಿಂಗಳಿಗೆ ಮಾತ್ರ ಸೀಮಿತವಾಗಿದೆ. ಈ ಬಾರಿ ಸಂಪೂರ್ಣ ಬಜೆಟ್ ಮಂಡಿಸಲಾಗಿದೆ. ಅದರಲ್ಲಿ ಕಾರ್ಯಕ್ರಮಗಳಿಗೆ ಹಣ ಬಿಡುಗಡೆಯಾಗುತ್ತದೆ" ಎಂದರು.

ಲೋಕಸಭಾ ಚುನಾವಣೆಯಲ್ಲಿ ನಾವು ಬಹಳಷ್ಟು ಕಡೆ ಸೋತಿದ್ದೇವೆ. ಈ ಸೋಲಿನ ವಿಶ್ಲೇಷಣೆ ಹಾಗೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಈಗಾಗಲೇ ಮಾತುಕತೆ ನಡೆಸಿದ್ದೇವೆ. ಎಲ್ಲಿ ನಾವು ಸೋತಿದ್ದೇವೆ ಮತ್ತು ಎಲ್ಲಿ ಎಡವಿದ್ದೇವೆ ಎಂಬುದರ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಒಂದು ವರ್ಷದ ಆಡಳಿತದಲ್ಲಿ ಜನ ಸಮುದಾಯಕ್ಕೆ ಬೇಕಾದ ಬಡತನ ನಿಮೂರ್ಲನೆ ಮಾಡುವ ಗ್ಯಾರಂಟಿ ಮೂಲಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಈ ಯೋಜನೆಗಳು ಜನರಿಗೆ ತಲುಪಿದೆ ಎಂದು ಅವರು ತಿಳಿಸಿದರು.

ಈ ಗ್ಯಾರಂಟಿ ಯೋಜನೆಗಳನ್ನು ರಾಜಕೀಯ ದೃಷ್ಠಿಯಿಂದ ಮಾಡದೇ ಇದ್ದರೂ ಸ್ವಾಭಾವಿಕ ರಾಜಕೀಯಕ್ಕೆ ಅನುಕೂಲ ಆಗಹಬಹುದೆಂಬ ಊಹೆ ಮಾಡಿದ್ದೇವು. ಆದರೆ ಎಷ್ಟರ ಮಟ್ಟಿಗೆ ಆಗಿದ್ದೇವೆ ಎಂಬುದರ ಬಗ್ಗೆ ನಾವು ವಿಶ್ಲೇಷಣೆ ಮಾಡಬೇಕಾಗಿದೆ. ನಿನ್ನೆ ನಾನು, ಮುಖ್ಯಮಂತ್ರಿಗಳು, ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ಎಲ್ಲರೂ ಚರ್ಚೆ ಮಾಡಿದ್ದೇವೆ. ಅಲ್ಲಿ ಹಿರಿಯರು ಅನುಭವಿಗಳ ಸಮಿತಿ ರಚಿಸಿ ಇದರ ಆತ್ಮವಲೋಕಾನ ಮಾಡಿಕೊಕೊಳ್ಳಬೇಕು ಎಂದು ಅನೇಕ ಸಚಿವರು ಸಲಹೆ ಹಾಗೂ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅಧ್ಯಕ್ಷರು ಏನು ತೀರ್ಮಾನ ಮಾಡುತ್ತಾರೆಂಬುದು ನೋಡಬೇಕು ಎಂದರು.

ಗೂಳಿಹಟ್ಟಿ ಶೇಖರ್ ದೂರು ಕೊಟ್ಟರೆ, ತನಿಖೆ ಮಾಡುತ್ತೇವೆ ;

ಹಿಂದಿನ ಸರಕಾರದ ಅವಧಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಸಚಿವರಾಗಿದ್ದಾಗ ಭೋವಿ ನಿಗಮದಲ್ಲಿ 100ಕೋಟಿ ರೂ. ಹಗರಣ ಆಗಿದೆ ಎಂಬ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಆರೋಪದ ಬಗ್ಗೆ ಪ್ರತ್ರಿಕಿಯಿಸಿದ ಗೃಹ ಸಚಿವರು, ನಮಗೆ ಯಾರಾದರೂ ದೂರು ಕೊಡಬೇಕಾಗುತ್ತದೆ. ಅಂತಹ ದೂರು ಬಂದರೆ ಹಿಂದಿನ ಸರಕಾರ ಅವಧಿಯ ಹಗರಣಗಳನ್ನು ಕೂಡ ತನಿಖೆ ಮಾಡುತ್ತೇವೆ. ಈಗ ಗೂಳಿಹಟ್ಟಿ ಶೇಖರ್ ಅವರೇ ದೂರು ಕೊಟ್ಟರೆ ಸಾಕು. ನಾವು ತನಿಖೆ ಮಾಡುತ್ತೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X