Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತ್ಯು...

ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತ್ಯು ಆರೋಪ: ಸರ್ಜನ್ ವರದಿಯಂತೆ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ30 Dec 2025 10:27 PM IST
share
ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತ್ಯು ಆರೋಪ: ಸರ್ಜನ್ ವರದಿಯಂತೆ ಪ್ರಕರಣ ದಾಖಲು

ಕಾರ್ಕಳ, ಡಿ.30: ವೈದ್ಯರ ನಿರ್ಲಕ್ಷ್ಯದ ಕುರಿತು ಉಡುಪಿ ಜಿಲ್ಲಾ ಸರ್ಜನ್ ನೀಡಿದ ವರದಿಯ ಆಧಾರದಂತೆ ಕಾರ್ಕಳ ಸ್ಪಂದನಾ ಆಸ್ಪತ್ರೆಯ ಮೂವರು ವೈದ್ಯರ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಪರೀತ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣಕ್ಕೆ ಝುಬೈದ(52) ಎಂಬವರು ಮೇ 10ರಂದು ಕಾರ್ಕಳ ಸ್ಪಂದನಾ ಆಸ್ಪತ್ರೆಗೆ ಹೋಗಿದ್ದು, ಅಲ್ಲಿ ಪರೀಕ್ಷಿಸಿದ ವೈದ್ಯರು ಡ್ರಿಪ್ಸ್ ಹಾಕಿದರು. ಈ ವೇಳೆ ವೈದ್ಯರು ಬಂದು ಪರಿಶೀಲಿಸುವಂತೆ ಝುಬೈದ ಅವರ ಮಗಳು ಮುಬೀನಾ ಕೇಳಿಕೊಂಡರು, ವೈದ್ಯರು ಬಂದಿರುವುದಿಲ್ಲ, ನಂತರ ಬಂದ ಡಾ.ನಾಗರತ್ನ ಕೂಡಲೇ ಆಪರೇಷನ್ ಮಾಡಬೇಕು, ಝುಬೇದ ಅವರ ಜೀವಕ್ಕೆ ಅಪಾಯ ಇದೆ ಎಂದು ಹೇಳಿದರು.

ನಂತರ ಅವರನ್ನು ಆಸ್ಪತ್ರೆಯ ಥಿಯೇಟರ್‌ಗೆ ಕರೆದುಕೊಂಡು ಹೋಗಿದ್ದು, ನಂತರ ಡಾ.ನಾಗರತ್ನ ಡಾ.ರೆಹಮತ್ತುಲ್ಲಾ ಹಾಗೂ ಡಾ.ತುಷಾರ ಆಪರೇಷನ್ ಥಿಯೇಟರ್ ಒಳಗಡೆ ಹೋಗಿದ್ದು, ನಂತರ ಹೊರಗಡೆ ಬಂದ ಡಾ.ರೆಹಮತ್ತುಲ್ಲಾ, ಝುಬೈದ ಮೃತಪಟ್ಟಿರುವುದಾಗಿ ತಿಳಿಸಿದರು. ಝುಬೈದ ಅವರಿಗೆ ವೈದ್ಯಾಧಿಕಾರಿಯವರು ಸಮಯಕ್ಕೆ ಸರಿಯಾದ ಚಿಕಿತ್ಸೆ ನೀಡದೇ ಹಾಗೂ ಸರಿಯಾಗಿ ಪರೀಕ್ಷೆ ಮಾಡದೇ ನಿರ್ಲಕ್ಷತನದಿಂದ ಆಪರೇಷನ್ ಮಾಡಿರುವುದು ಎಂದು ಆರೋಪಿಸಿ ಮುಬೀನಾ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ಮೃತ ಝುಬೈದ ಅವರ ಮರಣದ ಬಗ್ಗೆ ಹಾಗೂ ವೈಧ್ಯಾಧಿಕಾರಿಯವರ ನಿರ್ಲಕ್ಷತೆಯ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರಿಗೆ ಕೋರಿಕೆ ಪತ್ರ ನೀಡಿದ್ದು ಈ ಬಗ್ಗೆ ಉಡುಪಿ ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಎಚ್.ಅಶೋಕ ಪರಿಶೀಲನೆ ನಡೆಸಿ ವರದಿ ನೀಡಿದ್ದರು.

ಈ ವರದಿಯಲ್ಲಿ ಆರೋಪಿ ವೈಧ್ಯಾಧಿಕಾರಿಗಳಾದ ಡಾ.ನಾಗರತ್ನ ಡಾ.ರೆಹಮತ್ತುಲ್ಲಾ ಹಾಗೂ ಡಾ.ತುಷಾರ ಎಂಬವರು ಆಪರೇಶನ್ ಮಾಡುವ ಮೊದಲು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೆ ಇರುವುದು ಮತ್ತು ಸಾಕಷ್ಟು ಕಾಲಾವಕಾಶ ಇದ್ದರೂ ರೋಗಿಯ ಸ್ಥಿತಿಗತಿಯ ಬಗ್ಗೆ ರೋಗಿಗೆ ಸಂಬಂಧ ಪಟ್ಟವರಿಗೆ ಮಾಹಿತಿ ನೀಡದೇ ಇರುವುದು ಕಂಡು ಬಂದಿದೆ. ಅದೇ ರೀತಿ ರೋಗಿ ಆಪರೇಷನ್ ಆಗುವಾಗಲೇ ಮೃತಪಟ್ಟಿ ರುವುದು ವೈದ್ಯಾಧಿಕಾರಿಗಳ ಲಿಖಿತ ಹೇಳಿಕೆಯಿಂದ ದೃಡಪಟ್ಟಿದೆ. ಅದರಂತೆ ಶಸ್ತ್ರ ಚಿಕಿತ್ಸೆ ನೀಡಿದ ವೈದ್ಯರ ನಿರ್ಲಕ್ಷತನ ಮೇಲ್ಮೊಟಕ್ಕೆ ಕಂಡು ಬಂದಿರುವುದು ಈ ವರದಿ ಅಭಿಪ್ರಾಯ ಪಟ್ಟಿದೆ. ಅದರಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಮೂವರು ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿದೆ.

Tags

Woman
share
ವಾರ್ತಾಭಾರತಿ
ವಾರ್ತಾಭಾರತಿ
Next Story
X