ಬ್ರಹ್ಮಾವರ, ಡಿ.23: ಉಪ್ಪೂರು ಗ್ರಾಮದ ಅಣ್ಣಯ್ಯ ನಾಯ್ಕ ಎಂಬವರ ಮಗ ಸಂದೀಪ್ ಎ.(37) ಎಂಬವರು ಡಿ.20ರಂದು ಬೆಳಗ್ಗೆ ಕಚೇರಿಗೆ ಹೋಗುವುದಾಗಿ ಹೇಳಿ ಮನೆಯಿಂದ ಸ್ಕೂಟರ್ನಲ್ಲಿ ಹೋದವರು ಈವರೆಗೆ ವಾಪಾಸ್ಸು ಬಾರದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ, ಡಿ.23: ಉಪ್ಪೂರು ಗ್ರಾಮದ ಅಣ್ಣಯ್ಯ ನಾಯ್ಕ ಎಂಬವರ ಮಗ ಸಂದೀಪ್ ಎ.(37) ಎಂಬವರು ಡಿ.20ರಂದು ಬೆಳಗ್ಗೆ ಕಚೇರಿಗೆ ಹೋಗುವುದಾಗಿ ಹೇಳಿ ಮನೆಯಿಂದ ಸ್ಕೂಟರ್ನಲ್ಲಿ ಹೋದವರು ಈವರೆಗೆ ವಾಪಾಸ್ಸು ಬಾರದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.