Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಶಿರಸಿ: ಕಸ್ತೂರಿ ರಂಗನ್ ವರದಿ ವಿರೋಧಿಸಿ...

ಶಿರಸಿ: ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್ ರ‍್ಯಾಲಿಗೆ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ20 Aug 2026 10:08 PM IST
share
ಶಿರಸಿ: ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್ ರ‍್ಯಾಲಿಗೆ ನಿರ್ಧಾರ

ಶಿರಸಿ: ಅತೀ ಸೂಕ್ಷ್ಮ ಪ್ರದೇಶವೆಂದು ಕಸ್ತೂರಿರಂಗನ್ ವರದಿಯ 7 ನೇ ಅಧಿಸೂಚನೆಗೆ ವ್ಯಾಪಕ ಆಕ್ಷೇಪಣೆ ಸಲ್ಲಿಸುವ ಹಿನ್ನಲೆಯಲ್ಲಿ , ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್ ರ‍್ಯಾಲಿಯೊಂದಿಗೆ ಘಟ್ಟದ ಮೇಲಿನ ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ತಾಲೂಕಿನವರಿಂದ ಸೆ.5 ಕ್ಕೆ ಶಿರಸಿಯಲ್ಲಿ ಆಕ್ಷೇಪ ಪತ್ರ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

ಅವರು ಇಂದು ಶಿರಸಿಯ ಕಾರ್ಯಾಲಯದಲ್ಲಿ ಜರುಗಿದ ಸಭೆಯಲ್ಲಿ ಕಸ್ತೂರಿ ರಂಗನ್ ವರದಿಯನ್ನ ತೀವ್ರವಾಗಿ ವಿರೋಧಿಸಿ ಆಕ್ಷೇಪಿಸಿ ಆಕ್ಷೇಪಣ ಸಲ್ಲಿಸಲು ಮೇಲಿನಂತೆ ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಪಶ್ಚಿಮ ಘಟ್ಟ ಪ್ರದೇಶವನ್ನ ರಕ್ಷಣೆ ಹಾಗೂ ಸಂರಕ್ಷಿಸಲು ಅಸ್ತಿತ್ವದಲ್ಲಿರುವ ಕಾನೂನು, ನೀತಿ - ನಿಯಮ ಈಗಾಗಲೇ ಇರುವುದರಿಂದ ಹೊಸ ಮಾನದಂಡದ ಅವಶ್ಯಕತೆ ಇರುವುದಿಲ್ಲ ಎಂದು ಅವರು ಹೇಳದರು.

ಸಭೆಯಲ್ಲಿ ಜಿಲ್ಲಾ ಸಂಚಾಲಕರಾದ ಇಬ್ರಾಹೀಂ ಗೌಡಳ್ಳಿ, ನೆಹರು ನಾಯ್ಕ ಬಿಳೂರು, ನಾಗರಾಜ ದೇವಸ್ಥಳಿ, ರಾಜು ನರೇಬೈಲ್, ಚಂದ್ರ ಶಾನಭಾಗ, ಚಂದ್ರು ನಾಯ್ಕ, ಕಿರಣ ಮರಾಠಿ ದೇವನಳ್ಳಿ, ರಫೀಕ ಗೌಡಳ್ಳಿ , ಪರಮೇಶ್ವರ ವಾನಳ್ಳಿ, ಜಯಶ್ರೀ ಪಟಗಾರ, ಕಲ್ಪನಾ ನರೇಬೈಲ್ , ಅಬ್ದುಲ್ ಮುನಾಫ್, ಪಂಪಾವತಿ, ಯಶವಂತ ಬಂಡಲ್, ಸುರೇಶ ಗೌಡ ಗುಡ್ನಾಪುರ, ಲಕ್ಷ್ಮಣ ಕೆ ಗೌಡ ಗುಡ್ನಾಪುರ, ಗೋಪಾಲ ಜಿ ನಾಯ್ಕ, ಫಕೀರಪ್ಪ , ಹುಲಿಯಾ ಗೌಡ, ಪ್ರಶಾಂತ್ ನಾಯ್ಕ, ಗಣಪತಿ ಮೊಗಳ್ಳಿ ಮುಂತಾದವರು ಉಪಸ್ಥಿತರಿದ್ದರು.

1 ಲಕ್ಷ ಕರಪತ್ರ :

ಕಸ್ತೂರಿ ರಂಗನ್ ವಿರೋಧಿ ವರದಿ ಜಾರಿ ವಿರೋಧದ ಕುರಿತು ಹಾಗೂ ಆಕ್ಷೇಪಣೆಗೆ ಕಾರಣಗಳ ಮಾಹಿತಿಯೊಂದಿಗೆ ಒಂದು ಲಕ್ಷ ಕರಪತ್ರವನ್ನ ಮುದ್ರಿಸಲು ನಿರ್ಧರಿಸಲಾಗಿದೆ ಎಂದು ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

ಶಿರಸಿ - ಸಾಗರ 3 ನೇ ಸ್ಥಾನ:

ಕಸ್ತೂರಿ ರಂಗನ್ ವರದಿ 7 ನೇ ಅಧಿಸೂಚನೆಯಲ್ಲಿ ಕರ್ನಾಟಕದ 10 ಜಿಲ್ಲೆಯಲ್ಲಿನ 32 ತಾಲೂಕಿನಲ್ಲಿ 1502 ಹಳ್ಳಿಗಳನ್ನು ಸೂಕ್ಷ್ಮ ಪ್ರದೇಶವೆಂದು ಉಲ್ಲೇಖಿಸಲ್ಪಟ್ಟಿದೆ. ಅತೀ ಹೆಚ್ಚು 138 ಹಳ್ಳಿಗಳು ತೀರ್ಥಹಳ್ಳಿಯಲ್ಲಿ . ತಾಲೂಕಿ ನಲ್ಲಿ 2 ನೇ ಸ್ಥಾನ ಹೊಸನಗರ ತಾಲೂಕಿನಲ್ಲಿ 118 ಹಳ್ಳಿಗಳಿದ್ದರೆ, ಶಿರಸಿ ಮತ್ತು ಸಾಗರ ತಾಲೂಕಿನಲ್ಲಿ ತಲಾ 114 ಅತೀ ಸೂಕ್ಷ್ಮ ಹಳ್ಳಿಗಳೆಂದು ಗುರುತಿಸಿ ರಾಜ್ಯ ದಲ್ಲಿ ಅತೀ ಹೆಚ್ಚು ತಾಲೂಕಿನಲ್ಲಿ ಸೂಕ್ಷ್ಮ ಪ್ರದೇಶದ ಪಟ್ಟಿಯಲ್ಲಿ ಶಿರಸಿ ಮತ್ತು ಸಾಗರ 3 ನೇ ಸ್ಥಾನದಲ್ಲಿದೆ ಎಂದು ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X