Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಸಕಾರಾತ್ಮಕ ಮಾಧ್ಯಮ ಬಳಕೆ ಜನಪರ ಸಮಸ್ಯೆಗಳ...

ಸಕಾರಾತ್ಮಕ ಮಾಧ್ಯಮ ಬಳಕೆ ಜನಪರ ಸಮಸ್ಯೆಗಳ ಪರಿಹಾರಕ್ಕೆ ಪರಿಣಾಮಕಾರಿ: ರಾಬಿತಾ ಸೊಸೈಟಿ

ವಾರ್ತಾಭಾರತಿವಾರ್ತಾಭಾರತಿ20 Aug 2026 10:50 PM IST
share
ಸಕಾರಾತ್ಮಕ ಮಾಧ್ಯಮ ಬಳಕೆ ಜನಪರ ಸಮಸ್ಯೆಗಳ ಪರಿಹಾರಕ್ಕೆ ಪರಿಣಾಮಕಾರಿ: ರಾಬಿತಾ ಸೊಸೈಟಿ
ಮಾಧ್ಯಮ ಪ್ರತಿನಿಧಿಗಳೊಂದಿಗೆ ಸೌಹಾರ್ದ ಸಭೆ; ಜವಾಬ್ದಾರಿಯುತ ಪತ್ರಿಕೋದ್ಯಮಕ್ಕೆ ಒತ್ತು

ಭಟ್ಕಳ: ಮಾಧ್ಯಮವನ್ನು ಸಕಾರಾತ್ಮಕ ಹಾಗೂ ಜವಾಬ್ದಾರಿಯುತವಾಗಿ ಬಳಸಿಕೊಂಡರೆ ಸಮಾಜ ಹಾಗೂ ಸಮುದಾಯದ ಹಲವು ಸಮಸ್ಯೆಗಳಿಗೆ ಪರಿಹಾರದ ದಾರಿ ಕಂಡುಕೊಳ್ಳಬಹುದು ಎಂದು ರಾಬಿತಾ ಸೊಸೈಟಿ ಪ್ರಧಾನ ಕಾರ್ಯದರ್ಶಿ ಅತೀಕುರ್ ರಹ್ಮಾನ್ ಮುನೀರಿ ಹೇಳಿದರು.

ರಾಬಿತಾ ಸೊಸೈಟಿ ವತಿಯಿಂದ ಮಂಗಳವಾರ ರಾತ್ರಿ ರಾಬಿತಾ ಕಚೇರಿಯಲ್ಲಿ ಸ್ಥಳೀಯ ಪತ್ರಿಕೆಗಳು, ಸುದ್ದಿ ಜಾಲತಾಣಗಳು ಹಾಗೂ ವಿವಿಧ ಮಾಧ್ಯಮ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಆಯೋಜಿಸಿದ್ದ ಸೌಹಾರ್ದ ಸಭೆಯಲ್ಲಿ ಅವರು ಮಾತನಾಡಿದರು.

ಸಮಾಜದ ವಿಚಾರಗಳನ್ನು ಜನರಿಗೆ ತಲುಪಿಸುವಲ್ಲಿ ಮಾಧ್ಯಮದ ಪಾತ್ರ ಮಹತ್ವದ್ದಾಗಿದೆ. ಸಾರ್ವಜನಿಕ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಬೆಳಕಿಗೆ ತರುವ ಮೂಲಕ ಅವುಗಳ ಪರಿಹಾರಕ್ಕೆ ಮಾಧ್ಯಮ ಸಹಕಾರಿ ಯಾಗಬಹುದು. ಪತ್ರಕರ್ತರು ತಮ್ಮ ವೃತ್ತಿಪರ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.

ರಾಬಿತಾ ಸೊಸೈಟಿ ಅಧ್ಯಕ್ಷ ಮುಹಮ್ಮದ್ ಫಾರೂಕ್ ಮುಸ್ಬಾ ಮಾತನಾಡಿ, ಸಮಾಜದ ಅಭಿಪ್ರಾಯ ರೂಪಿಸುವಲ್ಲಿ ಮಾಧ್ಯಮ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ಸುದ್ದಿ ಪ್ರಕಟಿಸುವಾಗ ಸಮತೋಲನ, ಜವಾಬ್ದಾರಿ ಹಾಗೂ ಸಕಾರಾತ್ಮಕ ದೃಷ್ಟಿಕೋನವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಭಟ್ಕಳದಲ್ಲಿ ವಿವಿಧ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉತ್ತಮ ಕಾರ್ಯಗಳು ಹಾಗೂ ಸಾಮಾಜಿಕ ಸೇವೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಲು ಸಾಮಾಜಿಕ ಸಂಘಟನೆಗಳು ಮತ್ತು ಮಾಧ್ಯಮ ಸಂಸ್ಥೆಗಳ ನಡುವೆ ಉತ್ತಮ ಸಮನ್ವಯ ಅಗತ್ಯ ಎಂದು ಸಭೆಯಲ್ಲಿ ಒತ್ತಿ ಹೇಳಲಾಯಿತು.

ಸಭೆಯಲ್ಲಿ ಮೌಲಾನಾ ಅಬ್ದುಲ್ ಮತೀನ್ ಮುನೀರಿ, ಹಿರಿಯ ಪತ್ರಕರ್ತ ಡಾ.ಮುಹಮ್ಮದ್ ಹನೀಫ್ ಶಬಾಬ್, ಭಟ್ಕಲೀಸ್ ಡಾಟ್ ಕಾಂ ಅಧ್ಯಕ್ಷ ಮುಹಮ್ಮದ್ ಮೊಹ್ಸಿನ್ ಶಾಬಂದ್ರಿ, ಜೀಲಾನಿ ಮೊಹತೇಶಂ, ಆಫ್ತಾಬ್ ಎಂ.ಜೆ., ಯಾಸಿರ್ ಕಾಸಿಂಜಿ, ನವೀದ್ ಇಕ್ಕೇರಿ, ಮೌಲಾನಾ ಅತೀಕುರ್ ರಹ್ಮಾನ್ ಡಾಂಗಿ ನದ್ವಿ, ಅಬ್ದುಲ್ ಮುಅಝ್ ಎಸ್.ಜೆ., ಮುಹಿಯುದ್ದೀನ್ ರುಕ್ನುದ್ದೀನ್, ಅಥರ್ ಪೀರಝಾದೆ, ಅತೀಕುರ್ ರಹ್ಮಾನ್ ಶಾಬಂದ್ರಿ , ಪತ್ರಕರ್ತ ಎಂ.ಆರ್‍. ಮಾನ್ವಿ, ಅಬ್ದುಲ್ ಬಾಸಿತ್ ಇಕ್ಕೇರಿ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X