Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಕರುಣೆ – ಮನುಷ್ಯತ್ವದ ಮೇಲೆ ಸಮಾಜ...

ಕರುಣೆ – ಮನುಷ್ಯತ್ವದ ಮೇಲೆ ಸಮಾಜ ನಿರ್ಮಾಣ ಅಗತ್ಯ: ಮುಹಮ್ಮದ್ ಕುಂಞಿ

‘ಸೀರತ್ ಗೆಟ್ ಟುಗೆದರ್’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ9 Sept 2026 5:53 PM IST
share
ಕರುಣೆ – ಮನುಷ್ಯತ್ವದ ಮೇಲೆ ಸಮಾಜ ನಿರ್ಮಾಣ ಅಗತ್ಯ: ಮುಹಮ್ಮದ್ ಕುಂಞಿ

ಭಟ್ಕಳ: ಸಮಾಜದಲ್ಲಿ ಕರುಣೆ, ಪ್ರೀತಿ ಮತ್ತು ಮನುಷ್ಯತ್ವ ಕ್ಷೀಣಿಸುತ್ತಿರುವ ಸಂದರ್ಭದಲ್ಲಿ ಪ್ರವಾದಿ ಮುಹಮ್ಮದ್ (ಸ) ಅವರ ಜೀವನ ಮತ್ತು ಸಂದೇಶಗಳು ಸಮಾಜಕ್ಕೆ ದಾರಿದೀಪವಾಗಿವೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ಕರ್ನಾಟಕದ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಕುಂಞಿ ಹೇಳಿದರು.

ನಗರದ ಹೋಟೆಲ್ ರಾಯಲ್ ಓಕ್‌ನಲ್ಲಿ ಮಂಗಳವಾರ ಸಂಜೆ ‘ಕ್ರಾಂತಿಯ ಜ್ಯೋತಿ ಬೆಳಗಿಸಿದ ಪ್ರವಾದಿ ಮುಹಮ್ಮದ್ (ಸ)’ ಸೀರತ್ ಅಭಿಯಾನದ ಅಂಗವಾಗಿ ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಘಟಕ ಆಯೋಜಿಸಿದ್ದ ‘ಸೀರತ್ ಗೆಟ್ ಟು ಗೆದರ್’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರವಾದಿ ಮುಹಮ್ಮದ್ (ಸ) ಅವರ ಜೀವನವು ಆರಾಧನೆ, ಕುಟುಂಬ, ವ್ಯಾಪಾರ, ಸಾಮಾಜಿಕ ಬದುಕು, ಆಡಳಿತ ಸೇರಿದಂತೆ ಜೀವನದ ಎಲ್ಲ ಕ್ಷೇತ್ರಗಳಿಗೂ ಮಾರ್ಗದರ್ಶನ ನೀಡುವ ಸಮಗ್ರ ಮಾದರಿಯಾಗಿದೆ. ಪರಸ್ಪರ ಪ್ರೀತಿ, ಕರುಣೆ, ಸಹೋದರತ್ವ ಮತ್ತು ಗೌರವದ ಮೂಲಕವೇ ಬಲಿಷ್ಠ ಸಮಾಜ ನಿರ್ಮಿಸಲು ಸಾಧ್ಯ. ಮನುಷ್ಯರ ನಡುವಿನ ಹಗೆ, ಅಪನಂಬಿಕೆ ಹಾಗೂ ತಪ್ಪು ಕಲ್ಪನೆಗಳನ್ನು ದೂರಗೊಳಿಸಿ ಪರಸ್ಪರ ಅರಿತುಕೊಂಡು ಬದುಕುವ ಅಗತ್ಯವಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮುಹಮ್ಮದ್ ರಝಾ ಮಾನ್ವಿ, ‘ಪರಸ್ಪರ ತಿಳಿದುಕೊಳ್ಳುವ ಮತ್ತು ಅರಿತುಕೊಳ್ಳುವ ಇಂತಹ ಕಾರ್ಯಕ್ರಮಗಳು ಹೆಚ್ಚಾದಾಗ ಸಮಾಜದಲ್ಲಿನ ಅಂತರ ಕಡಿಮೆಯಾಗುತ್ತದೆ. ಸೌಹಾರ್ದಯುತ ವಾತಾವರಣ ನಿರ್ಮಾಣಕ್ಕೆ ಇವು ಸಹಕಾರಿ’ ಎಂದರು.

ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಘಟಕದ ಅಧ್ಯಕ್ಷ ಮೌಲಾನಾ ಸಯ್ಯದ್ ಝುಬೈರ್ ಎಸ್.ಎಂ., ಕಾರ್ಯದರ್ಶಿ ರವೂಫ್ ಅಹ್ಮದ್ ಸವಣೂರು, ಸೀರತ್ ಅಭಿಯಾನದ ಸಂಚಾಲಕ ಮುಜಾಹಿದ್ ಮುಸ್ತಫಾ, ಮಾಜಿ ಶಾಸಕ ಜೆ.ಡಿ. ನಾಯ್ಕ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಎನ್. ನಾಯ್ಕ, ಕಾರ್ಮಿಕ ಮುಖಂಡ ಜೆ.ಎನ್. ರೇವಣಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸೀರತ್ ರಸ ಪ್ರಶೆ ಸ್ಪರ್ಧೆ ಯ ಬಹುಮಾನ ವಿತರಣೆ ಮಾಡಲಾಯಿತು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X