Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಡಿ. 31ರಂದು ಭಟ್ಕಳ ತಾಲೂಕು ಸಾಹಿತ್ಯ...

ಡಿ. 31ರಂದು ಭಟ್ಕಳ ತಾಲೂಕು ಸಾಹಿತ್ಯ ಸಮ್ಮೇಳನ; ನಾರಾಯಣ ಯಾಜಿ ಶಿರಾಲಿ ಅಧ್ಯಕ್ಷರಾಗಿ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ19 Dec 2024 5:34 PM IST
share
ಡಿ. 31ರಂದು ಭಟ್ಕಳ ತಾಲೂಕು ಸಾಹಿತ್ಯ ಸಮ್ಮೇಳನ; ನಾರಾಯಣ ಯಾಜಿ ಶಿರಾಲಿ ಅಧ್ಯಕ್ಷರಾಗಿ ಆಯ್ಕೆ

ಭಟ್ಕಳ: ಭಟ್ಕಳ ತಾಲೂಕು 11ನೇ ಸಾಹಿತ್ಯ ಸಮ್ಮೇಳನವನ್ನು ಡಿ.31ರಂದು ಅಳಿವೆಕೋಡಿಯ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ತಿಳಿಸಿದ್ದಾರೆ.

ಈ ಬಾರಿ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ನಾರಾಯಣ ಯಾಜಿ ಶಿರಾಲಿಯವರನ್ನು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಕಾರ್ಯಕ್ರಮದಲ್ಲಿ ಸಾಹಿತ್ಯ ಪ್ರೇಮಿಗಳು, ಶಿಕ್ಷಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಕನ್ನಡಾಭಿಮಾನಿಗಳು ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿ ಮಾಡಲು ಕೋರಲಾಗಿದೆ.

ಸರ್ವಾಧ್ಯಕ್ಷರ ಆಯ್ಕೆ ಸಂಬಂಧಿಸಿದಂತೆ ನಡೆದ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಪಿ. ಆರ್. ನಾಯ್ಕ, ಭಟ್ಕಳ ಘಟಕದ ಗೌರವ ಕೊಶಾಧ್ಯಕ್ಷ ಶ್ರೀಧರ ಶೇಟ್, ಸಂಘಟನಾ ಕಾರ್ಯ ದರ್ಶಿ ಸಂತೋಷ್ ಆಚಾರ್ಯ, ಸದಸ್ಯರಾದ ಎಂ. ಪಿ. ಬಂಡಾರಿ, ಪೂರ್ಣಿಮಾ ಕರ್ಕಿಕರ್, ಕೃಷ್ಣ ಮೊಗೇರ್, ಗಣೇಶ ಯಾಜಿ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು.

ಸಮ್ಮೇಳನದ ಎಲ್ಲಾ ಕನ್ನಡ ಪ್ರೇಮಿಗಳು ಈ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಸಂಘಟಕರು ಕರೆ ನೀಡಿದ್ದಾರೆ.

ಭಟ್ಕಳ ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಪರಿಚಯ


ಡಿ. 31ರಂದು ಅಳಿವೆಕೋಡಿಯಲ್ಲಿ ನಡೆಯಲಿರುವ ಭಟ್ಕಳ ತಾಲೂಕ 11ನೇ ಸಾಹಿತ್ಯ ಸಮ್ಮೇಳನದ ಸರ್ವಧ್ಯಕ್ಷರಾಗಿ ಸಾಹಿತಿ ನಾರಾಯಣ ಯಾಜಿ ಶಿರಾಲಿ ಆಯ್ಕೆಯಾಗಿದ್ದಾರೆ.

ನಾರಾಯಣ ಯಾಜಿ ಅವರು ಭಟ್ಕಳ ತಾಲೂಕಿನ ಶಿರಾಲಿಯಲ್ಲಿ ತಮ್ಮ ಪ್ರಾಥಮಿಕ, ಮಧ್ಯಾಮಿಕ ಶಿಕ್ಷಣ ಪಡೆದು, ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪದವಿ,ಕರ್ನಾಟಕ ವಿ. ವಿ. ಯಿಂದ ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಉಡುಪಿ ಯ ಲಾ ಕಾಲೇಜಿನಿಂದ ಕಾನೂನು ಪದವಿ, ಶಿವಮೊಗ್ಗ ದ ಕುವೆಂಪು ವಿ.ವಿ ಯಿಂದ ಸ್ನಾತಕೋತ್ತರ ಕಾನೂನು ಪದವಿ ಪಡೆದಿದ್ದಾರೆ. ಶಿರಾಲಿಯ ಗೊಂಡರು ಎಂಬ ಜನಾಂಗಿಯ ಅಧ್ಯಯನ ಕ್ರತಿ, ಸಹಕಾರ ಕವನ ಸಂಕಲನ, ಶತಕದ ಸಂಭ್ರಮದಲ್ಲಿ ಭಾರತ ದ ಸಹಕಾರ ಕ್ಷೇತ್ರ ಮತ್ತು ನಾನೇಕೆ ಬರೆಯುತ್ತೇನೆ, ನಿವೃತ್ತಿಯ ನಂತರ ಎಂಬ ಸಂಪಾದಿತ ಕೃತಿಗಳನ್ನು ರಚಿಸಿದ್ದಾರೆ. ಇವರ ಚಿಂತನಗಳು ಭದ್ರಾವತಿ ಮತ್ತು ಕಾರವಾರ ಆಕಾಶ ವಾಣಿ ಯಿಂದ ಬಿತ್ತರಗೊಂದಿವೆ. ಇವರ ಸಣ್ಣಕತೆ, ಲೇಖನಗಳು, ಕವನಗಳು ನವಭಾರತ ಉದಯವಾಣಿ ಸಂಯುಕ್ತ ಕರ್ನಾಟಕ, ಪ್ರಜಾವಾಣಿ, ಸುಧಾ ಕರ್ಮವೀರ ಮುಂತಾದ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X