Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. “ಸಮಾನತೆಯ ಸಮಾಜದ ಶಿಲ್ಪಿ- ಪ್ರವಾದಿ...

“ಸಮಾನತೆಯ ಸಮಾಜದ ಶಿಲ್ಪಿ- ಪ್ರವಾದಿ ಮುಹಮ್ಮದ್(ಸ)” ಪ್ರಬಂಧ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ12 Sept 2023 6:33 PM IST
share

ಭಟ್ಕಳ: ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯು ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮಾದಿನಾಚರಣೆಯ ಅಂಗವಾಗಿ ಸೆ.28 ರಿಂದ ಅ.6 ರ ವರೆಗೆ ಆಯೋಜಿಸಿರುವ ಸೀರತ್ ಅಭಿಯಾನ-2023 ರ ಪ್ರಯುಕ್ತ “ಸಮಾನತೆಯ ಸಮಾಜದ ಶಿಲ್ಪಿ- ಪ್ರವಾದಿ ಮುಹಮ್ಮದ್(ಸ)” ಎಂಬ ವಿಷಯದಲ್ಲಿ ಉತ್ತರಕನ್ನಡ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಸೆ.25ರ ಒಳಗೆ ಪ್ರಬಂಧವನ್ನು ಅಂಚೆ ಮೂಲಕ ಕಳುಹಿಸಿಕೊಡಬೇಕೆಂದು ಪ್ರಬಂಧ ಸ್ಪರ್ಧೆಯ ಸಂಚಾಲಕ ಎಂ.ಆರ್.ಮಾನ್ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಬಂಧವು 500 ಪದಗಳಿಗೆ ಮೀರದಂತೆ ಇರತಕ್ಕದ್ದು. ವಿಷಯದ ಸ್ಪಷ್ಟತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು ಇವರ ಜನ್ಮ, ಕುಟುಂಬ, ಇತಿಹಾಸ ಯಾವುದನ್ನೂ ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ. ವಿಷಯ ಮತ್ತು ಭಾಷೆಯಲ್ಲಿ ಸ್ಪಷ್ಟತೆ ಇರತಕ್ಕದ್ದು. ಕೈಬರಹದಲ್ಲಿ ಬರೆದ ಪ್ರಬಂಧಗಳಿಗೆ ಆಧ್ಯತೆ ನೀಡಲಾಗುವುದು.

ಪ್ರಬಂಧ ಬರೆಯುವವರು ತಮ್ಮ ಇತ್ತಿಚೆನ ಭಾವಚಿತ್ರವನ್ನು ಕಳುಹಿಸತಕ್ಕದ್ದು. ವಿಜೇತರಿಗೆ ಪ್ರಥಮ ಬಹುಮಾನ ರೂ.5000, ದ್ವಿತೀಯ 3000 ಮತ್ತು ತೃತೀಯ 2000 ಮತ್ತು ಪ್ರಮಾಣಪತ್ರವನ್ನು ನೀಡಲಾಗುವುದು. ಅಲ್ಲದೆ ರೂ.500 ಗಳ 5 ಸಮಧಾನಕರ ಬಹುಮಾನಗಳನ್ನು ನೀಡಲಾಗುವುದು.

ಪ್ರಬಂಧಗಳು ತಲುಪುವ ವಿಳಾಸ: ಸಂಚಾಲಕರು, ಸೀರತ್ ಪ್ರಬಂಧ ಸ್ಪರ್ಧೆ-2023, ದಾವತ್ ಘರ್ ಸುಲ್ತಾನ್ ಸ್ಟ್ರೀಟ್ ಭಟ್ಕಳ-581320 ಕಳುಹಿಸುವುದು. ಹೆಚ್ಚಿನ ಮಾಹಿತಿಗಾಗಿ 9886455416 ಗೆ ಕರೆ ಮಾಡಬಹುದಾಗಿದೆ ಎಂದು ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X