Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ತಂಝೀಮ್ ಎ ಇಸ್ಲಾಹ್ ಚುನಾವಣೆಗೆ...

ಭಟ್ಕಳ: ತಂಝೀಮ್ ಎ ಇಸ್ಲಾಹ್ ಚುನಾವಣೆಗೆ ದಿನಾಂಕ ನಿಗದಿ; ಸದಸ್ಯತ್ವ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ4 Dec 2025 2:32 PM IST
share
ಭಟ್ಕಳ: ತಂಝೀಮ್ ಎ ಇಸ್ಲಾಹ್ ಚುನಾವಣೆಗೆ ದಿನಾಂಕ ನಿಗದಿ; ಸದಸ್ಯತ್ವ ಅಭಿಯಾನ

ಭಟ್ಕಳ: ಮಜ್ಲಿಸ್–ಎ–ಇಸ್ಲಾಹ್ ವ ತಂಝೀಮ್ ಸಂಸ್ಥೆಯ ಮುಂದಿನ 3 ವರ್ಷದ ಅವಧಿಗಾಗಿ ವಾರ್ಷಿಕ ಚುನಾವಣೆಯು ಏಪ್ರಿಲ್ 12, 2026 ರಂದು ನಡೆಯಲಿದೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂ.ಜೆ. ನದ್ವಿ ತಿಳಿಸಿದ್ದಾರೆ.

ಚುನಾವಣೆ ಹಿನ್ನೆಲೆಯಲ್ಲಿ, ಸದಸ್ಯತ್ವವಿರುವವರ ಎಲ್ಲಾ ಬಾಕಿ ಶುಲ್ಕಗಳನ್ನು ಮುಂಗಡವಾಗಿ ಪಾವತಿಸಬೇಕಾಗಿದ್ದು, ಜನವರಿ 12, 2026 ರ ಮೊದಲು ಬಾಕಿ ಪಾವತಿಸದವರು ಮತದಾನದಲ್ಲಿ ಭಾಗಿಯಾಗಲು ಅರ್ಹರಾಗುವುದಿಲ್ಲ ಎಂದು ನದ್ವಿ ಸ್ಪಷ್ಟಪಡಿಸಿದ್ದಾರೆ.

ಹೊಸ ಸದಸ್ಯರಿಗಾಗಿ ನಿಯಮಾವಳಿ ಪ್ರಕಾರ, ಡಿಸೆಂಬರ್ 6 ರ ಮಧ್ಯರಾತ್ರಿ ಮೊದಲು ಸದಸ್ಯತ್ವ ಅರ್ಜಿ ಸಲ್ಲಿಸಿ, ಡಿಸೆಂಬರ್ 12 ರಂದು ನಡೆಯುವ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರ ಸದಸ್ಯತ್ವವನ್ನು ಅನುಮೋದಿಸಿಕೊಂಡರೆ ಮಾತ್ರ ಮತದಾನದ ಹಕ್ಕು ದೊರೆಯುತ್ತದೆ. ಡಿಸೆಂಬರ್ 6 ನಂತರ ಬಂದ ಅರ್ಜಿಗಳು ಈ ಚುನಾವಣೆಗೆ ಮತದಾನ ಮಾಡಲು ಅರ್ಹತೆ ಪಡೆಯುವುದಿಲ್ಲ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.

ಚುನಾವಣಾ ರಚನೆ ಕೂಡ ಬದಲಿಸಲಾಗಿದೆ: ಹಿಂದಿನ 35 ಸದಸ್ಯರ ಬದಲು, ಈ ಬಾರಿ ವಾರ್ಡ್‌ವಾರು 45 ಸದಸ್ಯರನ್ನು ಸಾರ್ವಜನಿಕವಾಗಿ ಆಯ್ಕೆ ಮಾಡಲಾಗುವುದು ಎಂದು ನ. 25 ರಂದು ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಚುನಾವಣಾ ಹಂತಗಳು ಹೀಗಿವೆ: ಮೊದಲು ಹಳೆಯ ಆಡಳಿತದಿಂದ 10 ಸದಸ್ಯರನ್ನು ಆಯ್ಕೆ ಮಾಡಲಾಗುವುದು, ನಂತರ ಭಟ್ಕಳ ನಗರದಲ್ಲಿ ವಾರ್ಡ್‌ವಾರು ಚುನಾವಣೆ ಮೂಲಕ 45 ಸದಸ್ಯರನ್ನು ಆಯ್ಕೆ ಮಾಡಲಾಗುವುದು. ನಂತರ ಹೊಸ ಆಡಳಿತ 10 ಸದಸ್ಯರನ್ನು ನಾಮನಿರ್ದೇಶನ ಮಾಡಬಹುದಾಗಿದ್ದು, ಅಧ್ಯಕ್ಷರು 3 ಹೆಚ್ಚುವರಿ ಸದಸ್ಯರನ್ನು ನೇಮಕ ಮಾಡಲು ಹಕ್ಕು ಹೊಂದಿದ್ದಾರೆ.

ವಿಸರ್ಜಿತ ಆಡಳಿತದಲ್ಲಿ ಎರಡು ಅವಧಿ ಸತತವಾಗಿ ಸೇವೆ ಸಲ್ಲಿಸಿದವರು ಮೂರನೇ ಬಾರಿ ಆ ಪಟ್ಟಿಗೆ ಆಯ್ಕೆ ಆಗುವುದಿಲ್ಲ. ಮುಂದುವರಿಯಲು ಬಯಸಿದರೆ ಅವರು ನೇರ ಸಾರ್ವಜನಿಕ ಚುನಾವಣೆಯಲ್ಲಿ ಸ್ಪರ್ಧಿಸಬೇಕು.

ಭಟ್ಕಳದ ಸಮರ್ಥ, ಪ್ರತಿಭಾವಂತ ಯುವಕರನ್ನು ತಂಝೀಮ್ ಸದಸ್ಯರಾಗಿ ಸೇರ್ಪಡೆಗೊಳಿಸಿ, ಮತದಾನದ ಹಕ್ಕನ್ನು ಉಪಯೋಗಿಸಿ, ಸಂಘಟನೆಯನ್ನು ಮುನ್ನೆಡೆಸಲು ಯುವಜನರು ಸಕ್ರಿಯವಾಗಬೇಕು ಎಂದು ಅಬ್ದುಲ್ ರಖೀಬ್ ಎಂ.ಜೆ. ಕರೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X