Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ : ಶಿವಶಾಂತಿಕಾ ಪರಮೇಶ್ವರಿ...

ಭಟ್ಕಳ : ಶಿವಶಾಂತಿಕಾ ಪರಮೇಶ್ವರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಇನ್ಫಿನಿಟಿ ಆರ್ಗನೈಸೇಶನ್ ವತಿಯಿಂದ ಶೈಕ್ಷಣಿಕ ಪರಿಕರ ವಿತರಣೆ

ವಾರ್ತಾಭಾರತಿವಾರ್ತಾಭಾರತಿ24 Jun 2026 11:28 AM IST
share
ಭಟ್ಕಳ : ಶಿವಶಾಂತಿಕಾ ಪರಮೇಶ್ವರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಇನ್ಫಿನಿಟಿ ಆರ್ಗನೈಸೇಶನ್ ವತಿಯಿಂದ ಶೈಕ್ಷಣಿಕ ಪರಿಕರ ವಿತರಣೆ

ಭಟ್ಕಳ : ತಾಲ್ಲೂಕಿನ ಮಾರುಕೇರಿಯ ಶಿವಶಾಂತಿಕಾ ಪರಮೇಶ್ವರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಇನ್ಫಿನಿಟಿ ಆರ್ಗನೈಸೇಶನ್ ವತಿಯಿಂದ ಶಾಲಾ ಬ್ಯಾಗ್ ಮತ್ತಿತರ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು.

ವಿದ್ಯಾರ್ಥಿಗಳಿಗೆ ಪರಿಕರ ವಿತರಿಸಿ ಮಾತನಾಡಿದ ಇನ್ಫಿನಿಟಿ ಆರ್ಗನೈಸೇಶನ್ ಮುಖ್ಯಸ್ಥೆ ಮತ್ತು ಸಾಹಿತಿ ಡಾ. ನಿವಿಯಾ ಗೋಮ್ಸ್, ಇನ್ಫಿನಿಟಿ ಆರ್ಗನೈಸೇಶನ್ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿದೆ. ಎಲ್ಲರೂ ಶಿಕ್ಷಣ ಪಡೆಯಬೇಕು ಎನ್ನುವುದು ಆರ್ಗನೈಸೇಶನ್‌ನ ಆಶಯವಾಗಿದೆ. ಇಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣದ ಅವಶ್ಯಕತೆ ಇದೆ. ಶಿಕ್ಷಣ ಇದ್ದರೆ ಏನನ್ನೂ ಸಾಧಿಸಬಹುದು ಎಂದರು.

ಇಲ್ಲಿನ ಬಡ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಗಿದೆ. ವಿದ್ಯಾರ್ಥಿಗಳು ಇದನ್ನು ಬಳಸಿಕೊಂಡು ಉತ್ತಮ ಅಂಕಗಳಿಸಿ ಶಾಲೆಗೆ, ಊರಿಗೆ ಕೀರ್ತಿ ತರಬೇಕು. ಶಿವಶಾಂತಿಕಾ ಪ್ರೌಢಶಾಲೆ ಸುಂದರ ಪರಿಸರದಲ್ಲಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿರುವ ಈ ಶಾಲೆಯನ್ನು ಉಳಿಸಿ ಬೆಳೆಸಬೇಕು. ದಾನಿಗಳು ಶಾಲೆಗೆ ಸಹಕಾರ ಮಾಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಶ್ರೀಕಂಠ ಹೆಬ್ಬಾರ ಮಾತನಾಡಿ, ಪ್ರೌಢಶಾಲೆ ದಾನಿಗಳ ಸಹಾಯದಿಂದ ನಡೆಸಬೇಕಿದೆ. ಡಾ. ನಿವಿಯಾ ಗೋಮ್ಸ್ ಅವರು ಶಾಲೆಯ ಎಲ್ಲಾ ಮಕ್ಕಳಿಗೆ ಬ್ಯಾಗ್ ಮತ್ತಿತರ ಪರಿಕರ ನೀಡುವುದರ ಮೂಲಕ ನೆರವಾಗಿದ್ದಾರೆ. ಇದನ್ನು ಮಕ್ಕಳು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದರು.

ರಾಘವೇಂದ್ರ ಹೆಬ್ಬಾರ ಅವರು ಉಪಸ್ಥಿತರಿದ್ದರು. ವೇದಿಕೆಯಲ್ಲಿ ತೆರೆಸಾ ನೊರೋನ್ಹಾ, ಪೀಟರ್ ಗೋಮ್ಸ್, ವೆಂಕಟೇಶ ದೇವಾಡಿಗ, ಗಣೇಶ ಅಡಿಗ, ವೆರೋನಿಕಾ, ಶ್ರುತಿ ರಾಕೇಶ್, ರಾಕೇಶ್, ದೇವ್ ಮುಂತಾದರಿದ್ದರು. ಮುಖ್ಯ ಶಿಕ್ಷಕ ಪಿ.ಟಿ. ಚಹ್ವಾಣ ಸ್ವಾಗತಿಸಿದರು. ಶಿಕ್ಷಕ ದಿನೇಶ್ ನಿರೂಪಿಸಿದರು. ದೈಹಿಕ ಶಿಕ್ಷಕ ವಿನಾಯಕ ಭಟ್ಟ ವಂದಿಸಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X