Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ದೇಶದ ವಿವಿಧ ಆಚಾರ-ವಿಚಾರ, ಸಂಸ್ಕೃತಿ...

ದೇಶದ ವಿವಿಧ ಆಚಾರ-ವಿಚಾರ, ಸಂಸ್ಕೃತಿ ಅದ್ಯಾಯನಕ್ಕಾಗಿ ಕಾಲ್ನಡಿಗೆಯಲ್ಲಿ ದೇಶ ಪರ್ಯಾಟನೆ

ವಾರ್ತಾಭಾರತಿವಾರ್ತಾಭಾರತಿ29 Aug 2023 6:32 PM IST
share
ದೇಶದ ವಿವಿಧ ಆಚಾರ-ವಿಚಾರ, ಸಂಸ್ಕೃತಿ ಅದ್ಯಾಯನಕ್ಕಾಗಿ ಕಾಲ್ನಡಿಗೆಯಲ್ಲಿ ದೇಶ ಪರ್ಯಾಟನೆ

ಭಟ್ಕಳ: ಉತ್ತರ ಪ್ರದೇಶದ ಇಂಜಿನಿಯರಿಂಗ್ ಪದವೀಧರ ಯುವಕನೋರ್ವ ದೇಶದಲ್ಲಿನ ಆಯಾ ರಾಜ್ಯಗಳ ಆಚಾರ ವಿಚಾರ, ಭಾಷೆ, ಸಂಸ್ಕೃತಿ ಅಲ್ಲಿನ ಕೃಷಿ ಪದ್ಧತಿಯನ್ನು ಅರಿತು ಪುಸ್ತಕ ಬರೆಯಲು ಕಾಲ್ನಡಿಗೆಯಲ್ಲೇ ದೇಶಪರ್ಯಾಣಟನೆಗಾಗಿ ಮಂಗಳೂರು ಮೂಲಕ ಭಟ್ಕಳಕ್ಕೆ ಆಗಮಿಸಿದ್ದಾರೆ.

ರೋಬಿನ್ ಸನೋಜ್ ಗೋರಕ್ ಪುರದ ಕುಶಿನಗರ, ಧರ್ಮಪುರ ಗ್ರಾಮದ ಯುವಕನಾಗಿದ್ದು, ಕಾಲ್ನಡಿಗೆ ಮೂಲಕ ಭಾರತ ವನ್ನು ಸುತ್ತ ಬೇಕೆಂದು 21 ಅಕ್ಟೋಬರ್ 2022 ರಂದು ಯಾತ್ರೆ ಆರಂಭಿಸಿ 360 ದಿನಗಳಲ್ಲಿ 6000 ಕೀ.ಮೀ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಅಸ್ಸಾಂ, ಬೆಂಗಾಲ್, ಒಡಿಸ್ಸಾ, ಛತ್ತೀಸ್ ಘಡ್, ತೆಲಂಗಾಣ, ಆಂಧ್ರಪ್ರದೇಶ,ಕೇರಳ ಮುಗಿಸಿ ಕರ್ನಾಟಕಕ್ಕೆ ಪ್ರವೇಶ ಮಾಡಿ ಮಂಗಳೂರು ಮೂಲಕ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಕ್ಕೆ ಆಗಮಿಸಿದ್ದಾರೆ.

ಬೆನ್ನಿಗೆ ಒಂದು ಬ್ಯಾಗ್, ಅದರೊಳಗೆ ಭಾರತದ ಭಾವುಟ ಕಟ್ಟಿಕೊಂಡು ರಸ್ತೆಯಲ್ಲಿ ತೆರಳುವ ಸಂದರ್ಭದಲ್ಲಿ ಮಾರ್ಗಮಧ್ಯೆ ನಮ್ಮ ಪಬ್ಲಿಕ್ ನೆಕ್ಸ್ಟ್ ಭಟ್ಕಳ ವರದಿಗಾರ ಕಣ್ಣಿಗೆ ಬಿದ್ದ ರೋಬಿನ್ ಸನೋಜ್ ಅವರನ್ನು ಮಾತನಾಡಿಸಿದಾಗ, ದೇಶದ ಎಲ್ಲಾ ಸಂಸ್ಕೃತಿ, ಆಚಾರ, ವಿಚಾರ, ಭಾಷೆ, ಅಲ್ಲಿ ಯಾವ ಬೆಳೆಗಳನ್ನು ಬೆಳೆಯುತ್ತಾರೆ. ಅಲ್ಲಿನ ಜನರ ಪರಿಸ್ಥಿತಿ ಹೇಗಿದೆ, ಆಹಾರ ಪದ್ಧತಿ, ಹೇಗೆ ವಾಸ ಮಾಡುತ್ತಾರೆ ಎಂಬುದನ್ನು ಅರಿಯಲು ಈ ಕಾಲ್ನಡಿಗೆ ಯಾತ್ರೆ ಹಮ್ಮಿಕೊಂಡಿದ್ದೇನೆ. ನಾನು ಹೋದ ಕಡೆಗಳಲ್ಲಿ ಅಲ್ಲಿನ ಸ್ಥಳೀಯರು ಮಾತನಾಡಿಸುತ್ತಾರೆ ಅವರ ಜೊತೆ ಕೆಲ ಸಮಯ ಮಾತುಕತೆ ನಡೆಸಿ ಅಲ್ಲಿನ ಎಲ್ಲಾ ಮಾಹಿತಿಗಳನ್ನು ಪಡೆಯುತ್ತೇನೆ ಎಂದು ಹೇಳಿದರು.

ಪ್ರತೀ ದಿನ 30 ರಿಂದ 35 ಕೀ.ಮೀ. ಕಾಲ್ನಡಿಗೆ ಯಾತ್ರೆ ನಡೆಸುತ್ತೇನೆ. ಎಲ್ಲಿ ದೇವಸ್ಥಾನ ಅಥವಾ ಸಾರ್ವಜನಿಕರು ತಂಗುವ ಸ್ಥಳ ಸಿಗುತ್ತದೋ ಅಲ್ಲಿ ವಾಸ್ತವ್ಯ ಹೂಡುತ್ತೇನೆ. ನಂತರ ಅಲ್ಲಿಂದ ಮತ್ತೊಂದು ಸ್ಥಳಕ್ಕೆ ತೆರಳುತ್ತೇನೆ ಎಂದು ಹೇಳಿದರು.

ಕರ್ನಾಟಕ ನಂತರ ಮಹಾರಾಷ್ಟ್ರ, ಗೋವಾ, ಜಮ್ಮು ಕಾಶ್ಮೀರ ಸೇರಿದಂತೆ ಎಲ್ಲಾ ರಾಜ್ಯಗಳಿಗೂ ಭೇಟಿ ನೀಡುತ್ತೇನೆ. ಹೋದ ಕಡೆಯಲ್ಲೆಲ್ಲಾ ಹೊಸ ಹೊಸ ಅನುಭವಗಳಾಗುತ್ತಿವೆ. ಎಲ್ಲವನ್ನೂ ದಾಖಲು ಮಾಡಿಕೊಂಡಿದ್ದೇನೆ. ನನ್ನ ಸಂಪೂರ್ಣ ಯಾತ್ರೆ ಮುಗಿದ ನಂತರ ಒಂದು ಪುಸ್ತಕ ಬರೆಯುತ್ತೇನೆ ಎಂದು ಯಾತ್ರಿಕ ರೋಬಿನ್ ಸನೋಜ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X