Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳದಲ್ಲಿ ಆಹಾರ ಸುರಕ್ಷತಾ ತರಬೇತಿ...

ಭಟ್ಕಳದಲ್ಲಿ ಆಹಾರ ಸುರಕ್ಷತಾ ತರಬೇತಿ ಶಿಬಿರ; ಎಲ್ಲಾ ಆಹಾರ ವ್ಯವಹಾರ ನಿರ್ವಾಹಕರಿಗೆ ಪರವಾನಗಿ ಕಡ್ಡಾಯ

ವಾರ್ತಾಭಾರತಿವಾರ್ತಾಭಾರತಿ5 Dec 2025 2:45 PM IST
share
ಭಟ್ಕಳದಲ್ಲಿ ಆಹಾರ ಸುರಕ್ಷತಾ ತರಬೇತಿ ಶಿಬಿರ; ಎಲ್ಲಾ ಆಹಾರ ವ್ಯವಹಾರ ನಿರ್ವಾಹಕರಿಗೆ ಪರವಾನಗಿ ಕಡ್ಡಾಯ

ಭಟ್ಕಳ: ಉತ್ತರ ಕನ್ನಡ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆ ಹಾಗೂ ಫುಡ್ ಸೇಫ್ಟಿ ಟ್ರೈನಿಂಗ್ ಅಂಡ್ ಸರ್ಟಿಫಿಕೇಶನ್ ಸೆಂಟರ್ ಒಕ್ಕೂಟದಲ್ಲಿ ಗುರುವಾರ ಭಟ್ಕಳ ಸಿದ್ದೀಕ್ ಸ್ಟ್ರೀಟ್‌ನ ತಂಝೀಂ ಹಾಲ್‌ನಲ್ಲಿ ಏಕದಿನ ಆಹಾರ ಸುರಕ್ಷತಾ ತರಬೇತಿ ಶಿಬಿರ ನಡೆಯಿತು.

ಹೋಟೆಲ್ , ಕ್ಯಾಂಟೀನ್, ಬೇಕರಿಗಳು ಸೇರಿದಂತೆ ವಿವಿಧ ಆಹಾರ ಸಂಬಂಧಿತ ವ್ಯವಹಾರಗಳಲ್ಲಿ ತೊಡಗಿರುವವರಿಗೆ ಆಹಾರ ಸುರಕ್ಷತಾ ಜಾಗೃತಿ ಮೂಡಿಸುವುದು ಶಿಬಿರದ ಮುಖ್ಯ ಉದ್ದೇಶವಾಗಿತ್ತು.

ಆಯೋಜಕರ ಮಾಹಿತಿಯಂತೆ, ತರಬೇತಿಯನ್ನು ಬೆಳಗಿನ ಹಾಗೂ ಮಧ್ಯಾಹ್ನದಂತೆ ಎರಡು ಅವಧಿಗಳಲ್ಲಿ ನಡೆಸಲಾಗಿದ್ದು, ಪ್ರತಿ ಅವಧಿಗೂ ಸುಮಾರು 100 ಮಂದಿ ಭಾಗವಹಿಸಿದರು. ಒಟ್ಟು 200 ಮಂದಿ ಶಿಬಿರದಲ್ಲಿ ಪಾಲ್ಗೊಂಡಿದ್ದು, ಅವರಿಗೆ ಆಹಾರ ಸುರಕ್ಷತಾ ಮಾನದಂಡಗಳು, ಸ್ವಚ್ಛತಾ ನಿಯಮಗಳು, ಆಹಾರ ಹ್ಯಾಂಡ್ಲಿಂಗ್ ವಿಧಾನಗಳು, ಸಂಗ್ರಹಣಾ ಕ್ರಮಗಳು ಹಾಗೂ FSSAI (Food Safety and Standards Authority of India) ಮಾರ್ಗಸೂಚಿಗಳಂತೆ ಅಗತ್ಯ ಪರವಾನಗಿ ಮತ್ತು ನೋಂದಣಿಯ ಕುರಿತಾಗಿ ಮಾಹಿತಿ ನೀಡಲಾಯಿತು. ತರಬೇತಿಯನ್ನು ಪೂರ್ಣಗೊಳಿಸಿದ ಭಾಗವಹಿಸುವವರಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಬೆಳಿಗ್ಗೆ 10:30ಕ್ಕೆ ಆರಂಭವಾದ ಕಾರ್ಯಕ್ರಮವನ್ನು, ಭಟ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ. ರಹೀಲಾ ಸನಾ ಪಟೇಲ್ ಸಸಿ ನೆಟ್ಟು ಉದ್ಘಾಟನೆ ನೆರವೇರಿಸಿದರು. ತಂಝೀಂ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಸಭಾಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಖೀಬ್ ಎಂ.ಜೆ. ನದ್ವಿ, ತಾಲೂಕು ಟ್ರೈನಿಂಗ್ ಸಂಯೋಜಕ ಶಮ್ಸ್ ನವೀದ್ ಸುಂದೇರಿ, ಜಿಲ್ಲಾ ಸಂಯೋಜಕ ಮನೋಜ್ ನಾಯ್ಕ ಹಾಗೂ ಗ್ಲೋಬಲ್ ಇನ್‌ಸ್ಟಿಟ್ಯೂಟ್ ಮತ್ತು ಫುಡ್ ಸೇಫ್ಟಿ ಟ್ರೈನಿಂಗ್ ಅಂಡ್ ಸರ್ಟಿಫಿಕೇಶನ್ ಸೆಂಟರ್‌ನ ಸಿಬ್ಬಂದಿಗಳು ಹಾಜರಿದ್ದರು.

ಭಾರತ ಸರ್ಕಾರಕ್ಕೆ ಸೇರಿದ ಫುಡ್ ಸೇಫ್ಟಿ ಟ್ರೈನಿಂಗ್ ಅಂಡ್ ಸರ್ಟಿಫಿಕೇಶನ್ ಸೆಂಟರ್‌ನ ಸಂಪನ್ಮೂಲ ವ್ಯಕ್ತಿ ದೀಪಾ ಶಂಕರಿ, ಆಹಾರ ಸುರಕ್ಷತಾ ನಿಯಮಗಳು ಮತ್ತು FSSAI ನಿಯಮಾವಳಿಗಳ ಕುರಿತು ವಿವರವಾದ ಪ್ರಸ್ತುತಿಯನ್ನು ನೀಡಿದರು. ಗ್ಲೋಬಲ್ ಇನ್‌ಸ್ಟಿಟ್ಯೂಟ್‌ನ ರಾಜ್ಯ ಮುಖ್ಯಸ್ಥ ರಾಘವೇಂದ್ರ ಶೆಟ್ಟಿ ಕಾರ್ಯಕ್ರಮವನ್ನು ನಿರ್ವಹಿಸಿದರು. ತಮ್ಮ ಭಾಷಣದಲ್ಲಿ ಅವರು “ಸಣ್ಣದಾಗಲಿ ದೊಡ್ಡದಾಗಲಿ ಎಲ್ಲಾ ಆಹಾರ ವ್ಯವಹಾರ ನಿರ್ವಹಕರು (FBOs) ಕಡ್ಡಾಯವಾಗಿ ಪರವಾನಗಿ ಅಥವಾ ನೋಂದಣಿಯನ್ನು ಪಡೆಯಬೇಕು” ಎಂದು ಒತ್ತು ನೀಡಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X