Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ದಶ ಲಕ್ಷ ಗಿಡ ನೆಡುವ ಅಭಿಯಾನ ಲಾಂಛನ...

ದಶ ಲಕ್ಷ ಗಿಡ ನೆಡುವ ಅಭಿಯಾನ ಲಾಂಛನ ಬಿಡುಗಡೆ

ಅರಣ್ಯವಾಸಿಗಳು ವೃಕ್ಷ ಕ್ರಾಂತಿಗೆ ಕಾರ್ಯಪ್ರವ್ರತ್ತರಾಗಿ: ಕಾಗೋಡು ತಿಮ್ಮಪ್ಪ

ವಾರ್ತಾಭಾರತಿವಾರ್ತಾಭಾರತಿ17 Jun 2025 2:33 PM IST
share
ದಶ ಲಕ್ಷ ಗಿಡ ನೆಡುವ ಅಭಿಯಾನ ಲಾಂಛನ ಬಿಡುಗಡೆ

ಶಿರಸಿ : ಪರಿಸರ ಜಾಗೃತ ಅಂಗವಾಗಿ ಅರಣ್ಯವಾಸಿಗಳಿಂದ ದಶ ಲಕ್ಷ ಗಿಡ ನೆಡುವ ಅಭಿಯಾನ ಐತಿಹಾಸಿಕ ಕಾರ್ಯಕ್ರಮ. ಈ ಕಾರ್ಯಕ್ರಮವು ವೃಕ್ಷ ಕ್ರಾಂತಿಗೆ ನಾಂದಿಯಾಗಲಿ. ಅರಣ್ಯವಾಸಿಗಳು ಸಕ್ರಿಯವಾಗಿ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲು ಹಿರಿಯ ಚಿಂತಕ ಕಾಗೋಡು ತಿಮ್ಮಪ್ಪ ಅವರು ಹೇಳಿದರು.

ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ ಜೂನ್ 21 ರಿಂದ ದಶಲಕ್ಷ ಗಿಡ ನೆಡುವ 15 ದಿನಗಳ ಅಭಿಯಾನದ ಲಾಂಛನವನ್ನು ಸಾಗರದ ಗ್ರಹ ಕಛೇರಿಯಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಅರಣ್ಯವಾಸಿಗಳು ಪರಿಸರ ಉಳಿಸಿ, ಬೆಳೆಸಿ. ಅರಣ್ಯದೊಂದಿಗೆ ಜೀವನ ಅವಲಂಬಿತರಾಗಿರಬೇಕು. ಪರಿಸರ ಅಭಿವೃದ್ದಿಯಲ್ಲಿ ಅರಣ್ಯವಾಸಿಗಳ ಪಾತ್ರ ಅತೀ ಮುಖ್ಯ ಹಾಗೂ ಅರಣ್ಯ ಭೂಮಿ ಹಕ್ಕಿನೊಂದಿಗೆ, ಪರಿಸರ ಜಾಗೃತೆ ಹಮ್ಮಿಕೊಂಡಿರುವುದು ಹೋರಾಟಗಾರರ ವೇದಿಕೆಯ ಶ್ರೇಷ್ಠ ಮಟ್ಟದ ಕಾರ್ಯ. ಮನುಷ್ಯ ತನ್ನ ಅವಶ್ಯಕತೆಗಾಗಿ ಕಾಡು ನಾಶ ಮಾಡಿರುವ ಹಿನ್ನಲೆಯಲ್ಲಿ, ಇಂದು ಗಿಡ ನೆಡುವ ಮೂಲಕ ಪರಿಸರ ಪ್ರಜ್ಞೆ ಬೆಳೆಸಿಕೊಂಡಿರುವುದು ಅರಣ್ಯವಾಸಿಗಳ ಉತ್ತಮ ಸಂಸ್ಕೃತಿ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

ಜೂನ್ 21 ರಂದು ಏಕಕಾಲದಲ್ಲಿ 500 ಕ್ಕೂ ಮಿಕ್ಕಿ ವಿವಿಧ ತಾಲೂಕಿನ ವಿವಿಧ ಸ್ಥಳಗಳಲ್ಲಿ ಲಕ್ಷಕ್ಕೂ ಮಿಕ್ಕಿ ಗಿಡಗಳನ್ನು ಅರಣ್ಯವಾಸಿಗಳಿಗೆ ಈ ಸಂದರ್ಭದಲ್ಲಿ ವಿತರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ವಿವಿಧ ಪ್ರಬೇಧಗಳ ಗಿಡ:

ಗಿಡ ನೆಡುವ ಅಭಿಯಾನದಲ್ಲಿ 100 ಕ್ಕೂ ಮಿಕ್ಕಿ ವಿವಿಧ ಪ್ರಭೇಧಗಳ ಗಿಡ ನೆಡುವ ಕಾರ್ಯಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ರವೀಂದ್ರ ನಾಯ್ಕ ಈ ಸಂದರ್ಭದಲ್ಲಿ ಹೇಳಿದರು.

Tags

campaignplant trees
share
ವಾರ್ತಾಭಾರತಿ
ವಾರ್ತಾಭಾರತಿ
Next Story
X