Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಪದವಿ ಫಲಿತಾಂಶ: ಭಟ್ಕಳದ ಅಂಜುಮನ್ ಮಹಿಳಾ...

ಪದವಿ ಫಲಿತಾಂಶ: ಭಟ್ಕಳದ ಅಂಜುಮನ್ ಮಹಿಳಾ ಕಾಲೇಜು ಉತ್ತಮ ಸಾಧನೆ

ವಾರ್ತಾಭಾರತಿವಾರ್ತಾಭಾರತಿ3 Jan 2024 4:03 PM IST
share
ಪದವಿ ಫಲಿತಾಂಶ: ಭಟ್ಕಳದ ಅಂಜುಮನ್ ಮಹಿಳಾ ಕಾಲೇಜು ಉತ್ತಮ ಸಾಧನೆ

ಭಟ್ಕಳ, ಜ.3: ವಿಜಯಪುರದ ಅಕ್ಕಮಹಾದೇವಿ ವಿಶ್ವವಿದ್ಯಾನಿಲಯ ನಡೆಸಿದ ಬಿಎ, ಬಿಎಸ್ಸಿ ಮತ್ತು ಬಿಕಾಂ ಪರೀಕ್ಷೆಯಲ್ಲಿ ಭಟ್ಕಳದ ಅಂಜುಮನ್ ಮಹಿಳಾ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯರು (6ನೇ ಸೆಮಿಸ್ಟರ್) ಅತ್ಯುತ್ತಮ ಸಾಧನೆ ತೋರಿದ್ದಾರೆ.

ಬಿಕಾಂ ವಿಭಾಗದಲ್ಲಿ ಕಾಲೇಜು ಶೇ.96ರಷ್ಟು ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಹಾಜರಾದ 76 ವಿದ್ಯಾರ್ಥಿನಿಯರಲ್ಲಿ 73 ಮಂದಿ ಉತ್ತೀರ್ಣರಾಗಿದ್ದು, 47 ಡಿಸ್ಟಿಂಕ್ಷನ್ ಹಾಗೂ 19 ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ನಿಮ್ರಾ ನದೀಮ್ ಅಹ್ಮದ್ ಶಾಬಂದ್ರಿ, 4200 ಅಂಕಗಳಿಗೆ 4077 ಅಂಕಗಳೊಂದಿಗೆ ಕಾಲೇಜಿಗೆ ಅಗ್ರ ಸ್ಥಾನ ಗಳಿಸಿದ್ದು, 97.07 ಶೇ. ಫಲಿತಾಂಶ ದಾಖಲಿಸಿದ್ದಾರೆ.

ಬಿಎ ವಿಭಾಗದಲ್ಲಿ 29 ವಿದ್ಯಾರ್ಥಿನಿಯರ ಪೈಕಿ 26 ಮಂದಿ ತೇರ್ಗಡೆಯಾಗಿದ್ದು, ಶೇ.89.7 ಫಲಿತಾಂಶ ದಾಖಲಾಗಿದೆ. ಉತ್ತೀರ್ಣರಾದವರ ಪೈಕಿ 15 ಮಂದಿ ಡಿಸ್ಟಿಂಕ್ಷನ್, 10 ಮಂದಿ ಪ್ರಥಮ ದರ್ಜೆ ಗಳಿಸಿದ್ದಾರೆ. ನುಸೈನಾ ಅಲ್ತಾಫ್ ಹುಸೇನ್ ಕೊಬಟ್ಟೆ, 3900 ರಲ್ಲಿ 3546(90.92ಶೇ.) ಅಂಕಗಳೊಂದಿಗೆ ಕಾಲೇಜಿಗೆ ಅಗ್ರ ಸ್ಥಾನಿಯಾಗಿದ್ದಾರೆ.

ಬಿಎಸ್ಸಿ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 23 ವಿದ್ಯಾರ್ಥಿನಿಯರ ಪೈಕಿ 22 ಮಂದಿ ಉತ್ತೀರ್ಣರಾಗಿದ್ದು, ಶೇ.95.7 ಫಲಿತಾಂಶ ದಾಖಲಾಗಿದೆ. ಉತ್ತೀರ್ಣರಾದವರ ಪೈಕಿ 16 ಮಂದಿ ಡಿಸ್ಟಿಂಕ್ಷನ್ ಹಾಗೂ 5 ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಮೈಮುನ್ನಿಸಾ 4100 ಅಂಕಗಳಿಗೆ 3686(89.90%) ಅಂಕಗಳೊಂದಿಗೆ ಕಾಲೇಜಿಗೆ ಅಗ್ರಸ್ಥಾನ ಗಳಿಸಿದ್ದಾರೆ ಎಂದು ಮಹಿಳಾ ಕಾಲೇಜಿನ ಪ್ರಾಂಶುಪಾಲೆ ರಯೀಸಾ ಶೇಖ್ ತಿಳಿಸಿದ್ದಾರೆ.

ಸಾಧಕ ವಿದ್ಯಾರ್ಥಿನಿಯರನ್ನು ಅಂಜುಮನ್ ಸಂಸ್ಥೆಯ ಅಧ್ಯಕ್ಷೆ ಕಾಜಿಯಾ ಮುಝಮ್ಮಿಲ್, ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಇಸ್ಮಾಯೀಲ್, ಕಾಲೇಜು ಆಡಳಿತ ಮಂಡಳಿ ಕಾರ್ಯದರ್ಶಿ ಡಾ.ಸೈಯದ್ ಸಲೀಂ ಸಹಿತ ಇತರ ಪದಾಧಿಕಾರಿಗಳು, ಪ್ರಾಂಶುಪಾಲರು ಮತ್ತು ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X