Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಬೋರ್ಡ್ ಅಳವಡಿಕೆ ವಿರೋಧಿಸಿ...

ಭಟ್ಕಳ: ಬೋರ್ಡ್ ಅಳವಡಿಕೆ ವಿರೋಧಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ16 Jan 2024 11:13 PM IST
share
ಭಟ್ಕಳ: ಬೋರ್ಡ್ ಅಳವಡಿಕೆ ವಿರೋಧಿಸಿ ಪ್ರತಿಭಟನೆ

ಭಟ್ಕಳ:ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ದೇವಿನಗರ ಎರಡನೇ ಕ್ರಾಸ್‌ನಲ್ಲಿರುವ ಮಕ್ಕಾ ಮಸೀದಿಯ ಹೊರಭಾಗ ದಲ್ಲಿ ದೇವಿನಗರ ಬೋರ್ಡ್ ಅಳವಡಿಕೆ ವಿರೋಧಿಸಿ ಮಂಗಳವಾರವೂ ಪ್ರತಿಭಟನೆ ಮುಂದುವರಿದ್ದಿದ್ದು ಅಲ್ಲಿ ಬೋರ್ಡ್ (ನಾಮಫಲಕ) ಅಳವಡಿಸಲು ಅನುಮತಿ ನಿರಾಕರಿಸಲಾಗಿದೆ. ಆದರೆ, ಪ್ರತಿಭಟನಾಕಾರರಿಗೆ ಜಾಲಿ ಪಟ್ಟಣ ಪಂಚಾಯತ್ ಗೆ ಈ ಕುರಿತು ಮನವಿ ಪತ್ರ ಸಲ್ಲಿಸಲು ತಿಳಿಸಲಾಗಿದ್ದು ಪಟ್ಟಣ ಪಂಚಾಯತ್ ಆಡಳಿತ ಸೂಕ್ತ ನಿರ್ಣಯ ಕೈಗೊಳ್ಳುವುದು ಎಂಬ ತೀರ್ಮಾನಕ್ಕೆ ಬರಲಾಯಿತು.

ಘಟನೆಯ ವಿವರ: ರವಿವಾರ ಮಕ್ಕಾ ಮಸೀದಿಯ ಹೊರಭಾಗದ ನಾಮಫಲಕಕ್ಕೆ ಬಣ್ಣ ಬಳಿದು ದೇವಿ ನಗರ ಎಂದು ಬರೆದು ಸಂಘಪರಿವಾರದ ಕಾರ್ಯಕರ್ತರು ಅಲ್ಲಿ ದ್ವಜಸ್ಥಂಭ ಸ್ಥಾಪಿಸಲು ಮುಂದಾದಾಗ ಮಸೀದಿ ಆಡಳಿತವು ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿತ್ತು. ಜಾಲಿ ಪ.ಪಂ ಆಡಳಿತಾಧಿಕಾರಿ ಸೂಚನೆಯ ಮೇರೆಗೆ ಪೊಲೀಸರ ಉಪಸ್ಥಿತಿಯಲ್ಲಿ ಸೋಮವಾರದಂದು ದ್ವಜಸ್ಥಂಭ ತೆರವುಗೊಳಿಸಲಾಗಿತ್ತು. ಇದರಿಂದ ಕೋಪಗೊಂಡ ಸಂಘಪರಿವಾರದ ಕಾರ್ಯಕರ್ತರು ಮಸೀದಿಯ ಹೊರಗೆ ಜಮಾಯಿಸಿ ಕಂಬ ತೆರವಿನ ವಿರುದ್ಧ ಪ್ರತಿಭಟನೆ ನಡೆಸಿದರು.

ಮಂಗಳವಾರ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಜಾಲಿಪಟ್ಟಣ ಪಂಚಾಯಿತಿಯ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಮಸೀದಿಯ ಹೊರಗೆ ಯಾವುದೇ ಬೋರ್ಡ್, ಕಂಬ ಅಳವಡಿಸದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನಿರ್ಣಯ ಕೈಗೊಳ್ಳಲಾಯಿತು. ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಲಾಭಕ್ಕಾಗಿ ಕೆಲವರು ವಾತಾವರಣವನ್ನು ಉದ್ವಿಗ್ನಗೊಳಿಸಲು ಬಯಸುತ್ತಿದ್ದಾರೆ, ಇಂತಹ ಪರಿಸ್ಥಿತಿಯಲ್ಲಿ ಅಂತಹವರನ್ನು ಬಂಧಿಸುವ ಜವಾಬ್ದಾರಿ ಪೊಲೀಸರು ಮತ್ತು ಅಧಿಕಾರಿಗಳ ಮೇಲಿದೆ, ಅವರ ಉದ್ದೇಶಗಳು ಸಫಲವಾಗಲು ಬಿಡಬೇಡಿ ಎಂದು ಜಾಲಿ ಪಟ್ಟಣ ಪಂಚಾಯತ್ ಸದಸ್ಯರು ಹೇಳಿದರು.

ಮಂಗಳವಾರ ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಸಭೆಗೆ ಹಾಜರಾಗದ ಸಂಘಪರಿವಾರದ ಕಾರ್ಯಕರ್ತರು ಮಕ್ಕಾ ಮಸೀದಿಯ ಹೊರಗೆ ಜಮಾಯಿಸಿ ಮತ್ತೆ ಪ್ರತಿಭಟನೆ ನಡೆಸಿದರು. ಮಸೀದಿಯ ಹೊರಗೆ ಧ್ವಜವನ್ನು ನೇತುಹಾಕಲು ಬಯಸುವುದಿಲ್ಲ ಆದರೆ ಸವಾರರು ದೂರದಿಂದ ದೇವಿನಗರವನ್ನು ನೋಡುವಂತೆ ಎತ್ತರದಲ್ಲಿ ದೇವಿನಗರ ಎಂದು ಬರೆಯುತ್ತಾರೆ ಎಂದು ಅವರು ಹೇಳಿದರು. ಪ್ರತಿಭಟನಾಕಾರರು ದೇವಿನಗರದ ಬೋರ್ಡ್ ಕಂಬವನ್ನು ಹಿಡಿದು ಮಸೀದಿಯ ಹೊರಗೆ ಅಳವಡಿಸಲು ಮುಂದಾದಾಗ, ಪೊಲೀಸರು ಅವರನ್ನು ತಡೆದು ಇಲ್ಲಿ ಯಾವುದೇ ಬೋರ್ಡ್ ಹಾಕಲು ಬಿಡುವುದಿಲ್ಲ ಎಂದು ಹೇಳಿದರು. ಈ ಸಂದರ್ಭ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ತಹಸೀಲ್ದಾರ್ ತಿಪ್ಪೆಸ್ವಾಮಿ, ಹೆಚ್ಚುವರಿ ಎಸ್ಪಿ ಸಿ.ಟಿ ಜಯಕುಮಾರ್, ಭಟ್ಕಳ ಡಿವೈಎಸ್ಪಿ ಶ್ರೀಕಾಂತ್ ಸೇರಿದಂತೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X