Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಖತರ್ ನಲ್ಲಿ ಇ-ಫುಟ್ಬಾಲ್ ಏಷ್ಯನ್ ಕಪ್;...

ಖತರ್ ನಲ್ಲಿ ಇ-ಫುಟ್ಬಾಲ್ ಏಷ್ಯನ್ ಕಪ್; ಭಾರತ ತಂಡದಲ್ಲಿ ಭಟ್ಕಳದ ಇಬ್ರಾಹೀಮ್ ಗುಲ್ರೇಝ್

ವಾರ್ತಾಭಾರತಿವಾರ್ತಾಭಾರತಿ30 Jan 2024 7:26 PM IST
share
ಖತರ್ ನಲ್ಲಿ ಇ-ಫುಟ್ಬಾಲ್ ಏಷ್ಯನ್ ಕಪ್; ಭಾರತ ತಂಡದಲ್ಲಿ ಭಟ್ಕಳದ ಇಬ್ರಾಹೀಮ್ ಗುಲ್ರೇಝ್

ಭಟ್ಕಳ: ಏಷ್ಯನ್ ರಾಷ್ಟ್ರಗಳ ಏಷ್ಯನ್ ಫುಟ್ಬಾಲ್ ಒಕ್ಕೂಟದ ಪರವಾಗಿ ದೋಹಾ ಕತರ್‌ನಲ್ಲಿ ಜ. 31 ರಿಂದ ಫೆ. 5 ರವರೆಗೆ ಇ-ಏಷ್ಯನ್ ಕಪ್ 2023 ಪ್ರಾರಂಭವಾಗುತ್ತಿದ್ದು ವಿಶ್ವದ ವಿವಿಧ ದೇಶಗಳ ಇ-ಫುಟ್‌ಬಾಲ್ ಚಾಂಪಿಯನ್‌ಗಳು ಭಾಗವಹಿಸುತ್ತಿದ್ದಾರೆ. ಭಾರತವನ್ನು ಪ್ರತಿನಿಧಿಸುತ್ತಿರುವ ತಂಡದಲ್ಲಿ ಭಟ್ಕಳದ ಇಬ್ರಾಹೀಮ್ ಗುಲ್ರೇಝ್ ಸೇರಿದ್ದಾರೆ ಎಂದು ತಿಳಿದು ಬಂದಿದೆ.

ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ ಬಿಡುಗಡೆ ಮಾಡಿರುವ ವಿವರಗಳ ಪ್ರಕಾರ, ಇ-ಫುಟ್‌ಬಾಲ್ ಏಷ್ಯನ್ ಕಪ್‌ಗೆ ಅರ್ಹತಾ ಸುತ್ತಿನಲ್ಲಿ ಅರ್ಹತೆ ಪಡೆದ ಭಾರತದ ಮೂವರು ಸದಸ್ಯರ ತಂಡವು ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದು, ರಾಷ್ಟ್ರೀಯ ಚಾಂಪಿಯನ್ ಭಟ್ಕಳದ ಇಬ್ರಾಹೀಮ್ ಗುಲ್ರೇಝ್ ಸಹ ಸೇರಿದ್ದು, ಹೇಮಂತ್ ಕೃಷ್ಣ ಕೊಮ್ಮು ಮತ್ತು ಚರಂಜೋತ್ ಸಿಂಗ್ ಸಹ ಆಟಗಾರರಾಗಿದ್ದಾರೆ.

ಇಬ್ರಾಹಿಂ ಗುಲ್ರೇಜ್ ದುಬೈನಿಂದ ದೋಹಾಗೆ ಆಗಮಿಸಿದ್ದು, ಉಳಿದ ಇಬ್ಬರು ಆಟಗಾರರು ಭಾರತದಿಂದ ಆಗಮಿಸಿದ್ದಾರೆ.

ಏಷ್ಯನ್ ಫುಟ್ಬಾಲ್ ಕಾನ್ಫೆಡರೇಶನ್ (ಎಎಫ್‌ಸಿ) ಬಿಡುಗಡೆ ಮಾಡಿದ ವೇಳಾಪಟ್ಟಿಯ ಪ್ರಕಾರ, ಆಟಗಾರರು ದೋಹಾದ ಇಜ್ಡಾನ್ ಪ್ಯಾಲೇಸ್ ಹೋಟೆಲ್‌ನಲ್ಲಿ ತಂಗಲಿದ್ದಾರೆ, ಪಂದ್ಯಗಳು ವರ್ಚುಸಿಟಿ ಅರೆನಾ, ದೋಹಾ ಫೆಸ್ಟಿವಲ್ ಸಿಟಿ ಮಾಲ್‌ ನಲ್ಲಿ ನಡೆಯಲಿವೆ.

ಈ ಇ-ಫುಟ್ಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವು ಫೆಬ್ರವರಿ 1 ರಂದು ನಡೆಯಲಿದ್ದು, ಅದೇ ದಿನ ಗುಂಪು ಪಂದ್ಯಗಳು ಪ್ರಾರಂಭವಾಗಲಿವೆ. ನಾಕೌಟ್ ಸುತ್ತುಗಳು ಮತ್ತು ಕ್ವಾರ್ಟರ್ ಫೈನಲ್‌ಗಳು ಫೆಬ್ರವರಿ 4 ರಂದು ನಡೆಯ ಲಿದ್ದು, ಸೆಮಿಫೈನಲ್ ಮತ್ತು ಅಂತಿಮ ಸುತ್ತುಗಳು ಫೆಬ್ರವರಿ 5 ರಂದು ನಡೆಯಲಿದೆ. ವಿಜೇತ ತಂಡಕ್ಕೆ ಚಿನ್ನದ ಪದಕ ಹಾಗೂ ರನ್ನರ್ ಅಪ್ ತಂಡಕ್ಕೆ ಬೆಳ್ಳಿ ಪದಕಗಳನ್ನು ನೀಡಲಾಗುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X