Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳದಲ್ಲಿ ಕ್ಯಾನ್ಸರ್ ಜಾಗೃತಿ...

ಭಟ್ಕಳದಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾಕ್ಕೆ ಸಚಿವ ಮಾಂಕಾಳ್ ವೈದ್ಯ ಚಾಲನೆ

ವಾರ್ತಾಭಾರತಿವಾರ್ತಾಭಾರತಿ5 Feb 2024 10:35 PM IST
share
ಭಟ್ಕಳದಲ್ಲಿ ಕ್ಯಾನ್ಸರ್ ಜಾಗೃತಿ ಜಾಥಾಕ್ಕೆ ಸಚಿವ ಮಾಂಕಾಳ್ ವೈದ್ಯ ಚಾಲನೆ

ಭಟ್ಕಳ: ವಿಶ್ವ ಕ್ಯಾನ್ಸರ್ ದಿನಾಚರಣೆಯ ನಿಮಿತ್ತ ಭಟ್ಕಳದ ಫೆ.5 ರಂದು ಇಲ್ಲಿನ ತಾಲೂಕು ಸರಕಾರಿ ಆಸ್ಪತ್ರೆಯಿಂದ ಆಯೋಜಿಸಲಾಗಿದ್ದ ಕ್ಯಾನ್ಸರ್ ಜಾಗೃತಿ ಜಾಥಾವನ್ನು ಸಚಿವ ಮಾಂಕಾಳ್ ವೈದ್ಯ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ನನ್ನ ಮಾಹಿತಿಯ ಪ್ರಕಾರ ಭಟ್ಕಳ ತಾಲೂಕಿನಲ್ಲಿ ಶೇಕಡ ಮೂರಕ್ಕಿಂತ ಹೆಚ್ಚು ಜನರು ಕ್ಯಾನ್ಸರ್ ಪೀಡಿತರಾಗಿದ್ದು, ಹೆಚ್ಚಿನವರಿಗೆ ಕ್ಯಾನ್ಸರ್ ಇದೆ ಎಂಬುದೇ ಗೊತ್ತಿಲ್ಲ, ಇದರಿಂದ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ ಎಂದರು. ನಿಮಗೆ ಕ್ಯಾನ್ಸರ್ ಇರುವುದು ಗೊತ್ತಾದರೆ ವಾಸಿಯಾಗದ ಕಾಯಿಲೆ ಎಂದು ಭಯಪಡುವ ಅಗತ್ಯ ವಿಲ್ಲ, ಕ್ಯಾನ್ಸರ್ ಚಿಕಿತ್ಸೆ ಈಗ ಸಾಧ್ಯ, ಅದನ್ನು ನಿರ್ಲಕ್ಷಿಸದೆ ಸಕಾಲಿಕ ಚಿಕಿತ್ಸೆಗೆ ಗಮನ ಕೊಡಿ ಎಂದು ಸಾರ್ವಜನಿಕರಲ್ಲಿ ವಿನಂತಿಸಿಕೊಂಡರು.

ತಾಲೂಕು ಆರೋಗ್ಯಾಧಿಕಾರಿ ಡಾ.ಸವಿತಾ ಕಾಮತ್ ಮಾತನಾಡಿ, ಕಳೆದ ದಶಕಗಳಲ್ಲಿ ಕ್ಯಾನ್ಸರ್ ಒಂದು ದೊಡ್ಡ ಆರೋಗ್ಯ ಸಮಸ್ಯೆಯಾಗಿ ಮಾರ್ಪಟ್ಟಿದೆ. ಆರಂಭಿಕ ಹಂತಗಳಲ್ಲಿ, ಗಮನಾರ್ಹ ಲಕ್ಷಣಗಳು ಕಾಣಿಸಿಕೊಳ್ಳುವ ಮೊದಲು ಪತ್ತೆಯಾಗದೆ, ಹರಡುತ್ತದೆ. ಈ ಮಾರಣಾಂತಿಕ ರೋಗವನ್ನು ತಡೆಗಟ್ಟಲು ಆರಂಭಿಕ ಪತ್ತೆ ಅತ್ಯಗತ್ಯ ಎಂದರು.

ಸಾರ್ವಜನಿಕರಲ್ಲಿ ಕ್ಯಾನ್ಸರ್‌ ಕುರಿತು ಜಾಗೃತಿ ಮೂಡಿಸಲು ಸರ್ಕಾರಿ ಆಸ್ಪತ್ರೆಯಿಂದ ಸಂತೆ ಮಾರ್ಕೆಟ್‌ ರಸ್ತೆ ಮಾರ್ಗವಾಗಿ ಶಂಶುದ್ದೀನ್‌ ವೃತ್ತದ ವರೆಗೆ ಜಾಥಾ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ (ಆರೋಗ್ಯ ರಕ್ಷಣಾ ಸಮಿತಿ) ನಝೀರ್ ಖಾಸಿಂಜೀ, ಡಾ.ಜಹೀರ್ ಕೋಲಾ, ರಾಜೇಶ್ ನಾಯ್ಕ್, ಸುಧಾಕರ ನಾಯ್ಕ್ ಹಾಗೂ ಸಮಾಜ ಸೇವಕ ಟಾಪ್ ನಿಸಾರ್ ಆಹಮದ್ ರುಕ್ನುದ್ದೀನ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X