Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಭಟ್ಕಳ: ಕರಾಟೆಯಲ್ಲಿ ಚಿನ್ನದ ಪದಕ;...

ಭಟ್ಕಳ: ಕರಾಟೆಯಲ್ಲಿ ಚಿನ್ನದ ಪದಕ; ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ

ವಾರ್ತಾಭಾರತಿವಾರ್ತಾಭಾರತಿ6 Feb 2024 10:03 PM IST
share
ಭಟ್ಕಳ: ಕರಾಟೆಯಲ್ಲಿ ಚಿನ್ನದ ಪದಕ; ವಿದ್ಯಾರ್ಥಿಗಳಿಗೆ ಅದ್ದೂರಿ ಸ್ವಾಗತ

ಭಟ್ಕಳ: ನೇಪಾಳದ ಕಾಠ್ಮಂಡುವಿನಲ್ಲಿ ನಡೆದ ಕರಾಟೆ ಸ್ಫರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನದ ಪದಕ ಪಡೆದ ಭಟ್ಕಳದ ಶೊಟೋಕಾನ್ ಕರಾಟೆ ಶಾಲೆಯ ಐವರು ವಿದ್ಯಾರ್ಥಿಗಳನ್ನು ಭಟ್ಕಳದಲ್ಲಿ ನಾಗರಿಕರು ಹಾಗೂ ಸಂಘ ಸಂಸ್ಥೆಯ ಪ್ರತಿನಿಧಿಗಳು ಅದ್ದೂರಿಯಾಗಿ ಸ್ವಾಗತ ನೀಡಿದರು.

ನೇಪಾಳದ ಕಾಠ್ಮಂಡುವಿನಲ್ಲಿ ಜ28 ರಿಂದ ಜ.30ರ ವರೆಗೆ ನಡೆದ ಸ್ಪರ್ಧೆಯಲ್ಲಿ ಶ್ರೀಲಂಕಾ, ಪಾಕಿಸ್ತಾನ, ಭೂತಾನ, ಬಾಂಗ್ಲಾದೇಶ ಮತ್ತು ಭಾರತದಿಂದ ಒಟ್ಟು 350 ಸ್ಪರ್ಧಾಳುಗಳು ಭಾಗವಹಿಸಿದ್ದರು. ಭಾರತದಿಂದ ಒಟ್ಟ 27 ಕ್ರೀಡಾಪಟು ಗಳು ಭಾಗವಹಿಸಿದ್ದು ಅದರಲ್ಲಿ ಕರ್ನಾಟಕದಿಂದ 5 ಕ್ರೀಡಾಳುಗಳು ಇದ್ದರು. ಭಟ್ಕಳ ಪಟ್ಟಣದ ಆರ್ಯನ್ ವಾಸುದೇವ ನಾಯ್ಕ, ಮಂಜುನಾಥ ಗಜಾನನ ದೇವಡಿಗ, ಪ್ರವೀಣ ಹರಿಜನ, ಭರಣಿ ಅದಿ ದ್ರಾವಿಡ, ತೇಜಸ್ವಿ ಮೊಗೇರ ಅವರು ಪ್ರಥಮ ಸ್ಥಾನಿಯಾಗಿ ಜಯಗಳಿಸಿ ದೇಶಕ್ಕೆ ಕೀರ್ತಿ ತಂದಿದ್ದರು.

ಇವರು ಭಟ್ಕಳಕ್ಕೆ ಆಗಮಿಸುತ್ತಿರುವಂತೆ ಭಟ್ಕಳದ ನಾಗರಿಕರು, ಸಂಘ ಸಂಸ್ಥೆಯ ಪ್ರಮುಖರು ಅದ್ದೂರಿಯ ಸ್ವಾಗತ ನೀಡಿದ್ದಾರೆ. ಚಂಡೆ ವಾದ್ಯಗಳಿಂದ ಬರಮಾಡಿಕೊಂಡು ಕರಾಟೆ ಶಾಲೆಯ ವಿದ್ಯಾರ್ಥಿಗಳು ಇವರೊಂದಿಗೆ ಜಾಥಾ ನಡೆಸಿದರು. ಸಂಶುದ್ದೀನ ಸರ್ಕಲಿನಿಂದ ಆರಂಭವಾದ ಮೆರವಣಿಗೆ ಹಳೆ ಬಸ್ ನಿಲ್ದಾಣದ ಮೂಲಕ ಸಾಗಿ ಬಳಿಕ ವಿದ್ಯಾಭಾರತಿ ಶಾಲೆಯ ಬಳಿಗೆ ಸಾಗಿ ಬಂದಿದೆ. ದೇಶಕ್ಕಾಗಿ ಚಿನ್ನ ಗೆದ್ದ 5 ವಿದ್ಯಾರ್ಥಿಗಳು, ಅವರಿಗೆ ತರಬೇತಿ, ಮಾರ್ಗದರ್ಶನ ನೀಡಿದ ತರಬೇತಿದಾರರಿಗೆ, ಅವರಿಗೆ ನೇಪಾಳ ತೆರಳಲು ಆರ್ಥಿಕ ಸಹಾಯ ಮಾಡಿದ ಸಚಿವ ಮಂಕಾಳ ವೈದ್ಯರಿಗೆ ಸಂಘಟಕರು ಅಭಿನಂದನೆ ಸಲ್ಲಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X