Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಪದವಿ ಪರೀಕ್ಷೆ: ಅಂಜುಮನ್...

ಪದವಿ ಪರೀಕ್ಷೆ: ಅಂಜುಮನ್ ವಿದ್ಯಾರ್ಥಿನಿಯರಿಗೆ ನಾಲ್ಕು ರ‍್ಯಾಂಕ್

ವಾರ್ತಾಭಾರತಿವಾರ್ತಾಭಾರತಿ13 Feb 2024 5:47 PM IST
share
ಪದವಿ ಪರೀಕ್ಷೆ: ಅಂಜುಮನ್ ವಿದ್ಯಾರ್ಥಿನಿಯರಿಗೆ ನಾಲ್ಕು ರ‍್ಯಾಂಕ್

ಭಟ್ಕಳ: ಭಟ್ಕಳದ ಅಂಜುಮನ್ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ನಾಲ್ಕು ರ‍್ಯಾಂಕ್ ಗಳಿಸುವುದರ ಮೂಲಕ ಉತ್ತರ ಕನ್ನಡ ಜಿಲ್ಲೆ ಹಾಗೂ ಭಟ್ಕಳಕ್ಕೆ ಕೀರ್ತಿಯನ್ನು ತಂದಿದ್ದಾರೆ.

ಈ ಕುರಿತಂತೆ ಪ್ರಕಟಣೆಯನ್ನು ನೀಡಿರುವ ಅಂಜುಮನ್ ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲೆ ರಯೀಸಾ ಶೇಖ್, ಕರ್ನಾಟಕ ರಾಜ್ಯ ಹೊರಡಿಸಿದ ಟಾಪರ್‌ಗಳ ಪಟ್ಟಿಯಲ್ಲಿ ಅಂಜುಮನ್ ಮಹಿಳಾ ಕಾಲೇಜಿನಲ್ಲಿ ಬಿಕಾಂ ವಿಭಾಗದಲ್ಲಿ ಮೂವರು ಮತ್ತು ಬಿಎ ವಿಭಾಗದ ಒಬ್ಬ ವಿದ್ಯಾರ್ಥಿನಿ ರ‍್ಯಾಂಕ್ ಗಳಿಸಿದ್ದಾರೆ ಎಂದು ತಿಳಿಸಿದ್ದಾರೆ.

ನದೀಮ್ ಅಹ್ಮದ್ ಶಾಬಂದ್ರಿ ಅವರ ಪುತ್ರಿ ನಿಮ್ರಾ, ಬಿಕಾಂನಲ್ಲಿ 96.34% ಅಂಕ ಪಡೆಯುವುದರ ಮೂಲಕ ವಿಶ್ವವಿದ್ಯಾನಿಲಯದಲ್ಲಿ ಅಗ್ರಸ್ಥಾನಗಳಿಸಿದ್ದಾರೆ. ಅಮೀರ್ ಅವರ ಪುತ್ರಿ ಸುಮನ್ 93.30% ಅಂಕಗಳೊಂದಿಗೆ ಏಳನೇ ರ‍್ಯಾಂಕ್ ಪಡೆದರೆ, ಮೊಹಿದ್ದೀನ್ ದಾಮ್ದಾ ಅವರ ಪುತ್ರಿ ಫಾತಿಮಾ ಸಬಾಹಾ ಶೇ 92.65 ‌ಅಂಕಗಳೊಂದಿಗೆ ಹತ್ತನೇ ರ‍್ಯಾಂಕ್ ಗಳಿಸಿದ್ದಾರೆ. ಬಿಎ ವಿಭಾಗದಲ್ಲಿ ಅಲ್ತಾಫ್ ಹುಸೇನ್ ಕೊಬಟ್ಟೆಯವರ ಪುತ್ರಿ ನುಸೈನಾ ವಿಶ್ವವಿದ್ಯಾನಿಲಯ ಮಟ್ಟ ದಲ್ಲಿ ಶೇ.88.62 ಅಂಕ ಪಡೆದು 8ನೇ ರ‍್ಯಾಂಕಿನಲ್ಲಿ ತೇರ್ಗಡೆ ಹೊಂದಿದ್ದಾರೆ.

ಅಂಜುಮನ್ ಶಿಕ್ಷಣ ಸಂಸ್ಥೆಯ ಪೋಷಕ ಡಾ. ಎಸ್ ಎಂ ಸೈಯದ್ ಖಲೀಲುರ್ ರೆಹಮಾನ್, ಅಂಜುಮನ್ ಅಧ್ಯಕ್ಷ ಅಡ್ವೊಕೇಟ್ ಮುಝಮ್ಮಿಲ್ ಕಾಜಿಯಾ, ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಇಸ್ಮಾಯಿಲ್, ಹೆಚ್ಚುವರಿ ಕಾರ್ಯದರ್ಶಿ ಇಶಾಕ್ ಶಾಬಂದ್ರಿ, ಮತ್ತು ಅಂಜುಮನ್ ಮಂಡಳಿಯ ಯುಜಿ ಮತ್ತು ಪಿಜಿ ಕಾರ್ಯದರ್ಶಿ ಡಾ. ಎಸ್ ಎಂ ಸೈಯದ್ ಸಲೀಂ, ಇತರ ಆಡಳಿತ ಸದಸ್ಯರು ಮತ್ತು ಪದಾಧಿಕಾರಿಗಳು ರ‍್ಯಾಂಕ್ ವಿಜೇತ ನಾಲ್ವರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿಗಳ ಯಶಸ್ಸಿಗೆ ಕಾರಣೀಕರ್ತರಾದ ಅಂಜುಮನ್ ಮಹಿಳಾ ಕಾಲೇಜಿನ ಪ್ರಾಂಶುಪಾಲರು ಮತ್ತು ಸಮಸ್ತ ಶಿಕ್ಷಕ ವೃಂದವನ್ನು ಅವರು ಶ್ಲಾಘಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X