Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಪತ್ರಿಕಾ ದಿನಾಚರಣೆ ಅಂಗವಾಗಿ ಹಿರಿಯ ಸಮಾಜ...

ಪತ್ರಿಕಾ ದಿನಾಚರಣೆ ಅಂಗವಾಗಿ ಹಿರಿಯ ಸಮಾಜ ಸೇವಕ ಎಸ್.ಎಸ್. ಕಾಮತ್ ರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ1 July 2024 8:14 PM IST
share
ಪತ್ರಿಕಾ ದಿನಾಚರಣೆ ಅಂಗವಾಗಿ ಹಿರಿಯ ಸಮಾಜ ಸೇವಕ ಎಸ್.ಎಸ್. ಕಾಮತ್ ರಿಗೆ ಸನ್ಮಾನ

ಭಟ್ಕಳ: ಪತ್ರಿಕಾ ದಿನಾಚರಣೆಯ ಅಂಗವಾಗಿ ಭಟ್ಕಳ ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನಿವೃತ್ತ ಬ್ಯಾಂಕ್ ನೌಕರ, ಹಿರಿಯ ಸಮಾಜ ಸೇವಕ ಎಸ್. ಎಸ್. ಕಾಮತ್ ರನ್ನು ಅವರ ಮನೆಯಲ್ಲಿಯೇ ಗೌರವಿಸಲಾಯಿತು.

ಸನ್ಮಾನ ಮತ್ತು ಗೌರವ ಸ್ವೀಕರಿಸಿ ಮಾತನಾಡಿದ ಎಸ್.ಎಸ್.ಕಾಮತ್, ತಮ್ಮ ಸಮಾಜ ಸೇವೆಯ ಗುಣ ಬಾಲ್ಯ ದಿಂದಲೂ ಇದ್ದು ವಿದ್ಯಾಭ್ಯಾಸದ ದಿನಗಳಲ್ಲಿನ ಕಷ್ಟದ ಪರಿಸ್ಥಿತಿಯಲ್ಲಿಯೂ ತಮ್ಮ ಸ್ಪಂಧನೆಯನ್ನು ಸ್ಮರಿಸಿದರು. ತಮ್ಮ ಸಹೋದರಿ ಚಂದ್ರಕಲಾ ಕಾಮತ್ ಹಾಗೂ ಪತ್ನಿ ಆಶಾ ಕಾಮತ್ ಅವರ ಸಹಕಾರದಿಂದ ನಿವೃತ್ತಿಯ ನಂತರ ದೊಡ್ಡ ಮೊತ್ತವನ್ನು ಠೇವಣಿಯಾಗಿಟ್ಟು ಅದರ ಬಡ್ಡಿಯನ್ನು ಸಮಾಜ ಸೇವೆಗಾಗಿಯೇ ಇಟ್ಟಿರುವುದನ್ನು ಸ್ಮರಿಸಿದ ಅವರು ನೂರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ ತೃಪ್ತಿ ಇದೆ. ಊರಿನ ಆಗುಹೋಗುಗಳ ಕುರಿತು ಕಾಳಜಿ ವಹಿಸಬೇಕಾಗಿರು ವುದು ನಮ್ಮ ಕರ್ತವ್ಯವಾಗಿದ್ದು ಪ್ರತಿಯೊಂದು ಹಂತದಲ್ಲಿಯೂ ಸಹ ಪತ್ರಕರ್ತರ ಸಹಕಾರ ಸ್ಮರಣೀಯವಾದದ್ದು ಎಂದರು. ಪತ್ರಿಕಾ ದಿನಾಚರಣೆಯ ಅಂಗವಾಗಿ ಪತ್ರಕರ್ತರನ್ನು ಸನ್ಮಾನಿಸಿ, ಗೌರವಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷ ಎಂ.ಆರ್. ಮಾನ್ವಿ ಮಾತನಾಡಿ ಸಂಘದ ವತಿಯಿಂದ ಪ್ರತಿ ವರ್ಷ ಪತ್ರಿಕಾ ದಿನಾಚರಣೆಯಂದು ಸಮಾಜಮುಖಿ ವ್ಯಕ್ತಿಯೋರ್ವರನ್ನು ಗೌರವಿಸುವ ಪರಿಪಾಠ ಹಾಕಿಕೊಂಡಿದೆ. ಅದ ರಂತೆ ಸಂಘದ ಎಲ್ಲಾ ಸದಸ್ಯರು ಕೂಡಾ ಕಾಮತ್ ಅವರ ಸಮಾಜ ಸೇವೆಯನ್ನು ಗುರುತಿಸಿ ಸನ್ಮಾನಕ್ಕೆ ಆಯ್ಕೆ ಮಾಡಿ ದ್ದೇವೆ. ಸಮಾಜ ಸೇವೆಯಲ್ಲಿ ಇತರರಿಗೆ ಮಾದರಿಯಾದ ಇವರ ಬದುಕು ಎಲ್ಲರಿಗೂ ಅನುಕರಣೀಯವಾಗಿದೆ ಎಂದರು.

ಹಿರಿಯ ಲಯನ್ಸ್ ಸದಸ್ಯ ಎಂ.ವಿ. ಹೆಗಡೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಭವಾನಿಶಂಕರ ನಾಯ್ಕ, ತಾಲೂಕಾ ಕಾರ್ಯದರ್ಶಿ ಶೈಲೇಶ ವೈದ್ಯ, ಸತೀಶಕುಮಾರ್ ಉಪಸ್ಥಿತರಿದ್ದರು.

ಕಾ.ನಿ.ಪತ್ರಕರ್ತರ ಸಂಘದ ತಾಲೂಕಾ ಉಪಾಧ್ಯಕ್ಷ ಮೋಹನ ನಾಯ್ಕ ಸ್ವಾಗತಿಸಿ, ನಿರೂಪಿಸಿದರು. ತಾಲೂಕಾ ಗೌರವಾ ಧ್ಯಕ್ಷ ರಾಧಾಕೃಷ್ಣ ಭಟ್ಟ ಪ್ರಾಸ್ತಾವಿಕವಾಗಿ ಮಾತನಾಡಿದರು. ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಘವೇಂದ್ರ ಹೆಬ್ಬಾರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X