Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಸರ್ಕಾರ ಸುಪ್ರೀಂ ಕೋರ್ಟನಲ್ಲಿ...

ಸರ್ಕಾರ ಸುಪ್ರೀಂ ಕೋರ್ಟನಲ್ಲಿ ಅರಣ್ಯವಾಸಿಗಳ ಪರ ನಿಲುವು ಪ್ರಕಟಿಸಲಿ: ರವೀಂದ್ರ ನಾಯ್ಕ

ವಾರ್ತಾಭಾರತಿವಾರ್ತಾಭಾರತಿ21 Oct 2024 10:17 PM IST
share
ಸರ್ಕಾರ ಸುಪ್ರೀಂ ಕೋರ್ಟನಲ್ಲಿ ಅರಣ್ಯವಾಸಿಗಳ ಪರ ನಿಲುವು ಪ್ರಕಟಿಸಲಿ: ರವೀಂದ್ರ ನಾಯ್ಕ

ಭಟ್ಕಳ: ಅರಣ್ಯವಾಸಿಗಳ ಅರಣ್ಯಭೂಮಿ ಹಕ್ಕಿಗೆ ಸಂಬಂಧಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ಅರಣ್ಯವಾಸಿಗಳ ಪರ ವಾಗಿ ಸುಪ್ರೀಂ ಕೋರ್ಟನಲ್ಲಿ ನಿಲುವನ್ನ ಪ್ರಕಟಿಸಬೇಕು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

ಅವರು ಇಂದು ಭಟ್ಕಳ ತಾಲೂಕಿನ ಸಿಟಿ ಹಾಲ್ ಸಂಭಾಗಣದಲ್ಲಿ ಭಟ್ಕಳ ತಾಲೂಕಿನ ಅರಣ್ಯ ಅತಿಕ್ರಮಣದಾರರ ಬೃಹತ್ ಸಭೆಯನ್ನ ಉದ್ದೇಶಿಸಿ ಮಾತನಾಡಿದರು.

ಪರಿಸರವಾದಿ ಸಂಘಟನೆಗಳು ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ತಿರಸ್ಕಾರವಾಗಿರುವ ಅರಣ್ಯವಾಸಿಗಳನ್ನ ಒಕ್ಕಲೇಬ್ಬಿಸುವ ಒತ್ತುವರಿ ಪ್ರದೇಶದಲ್ಲಿ ಅರಣ್ಯೀಕರಣ ಮಾಡಬೇಕೆಂಬ ವಿಚಾರಣೆಯಲ್ಲಿ ಸರ್ಕಾರವು ಅರಣ್ಯವಾಸಿಗಳ ಪರ ನಿಲುವು ಪ್ರಕಟಿಸುವದು ಮಹತ್ವದಾಗಿದ್ದು, ಇರುತ್ತದೆ ಇಲ್ಲದಿದ್ದಲ್ಲಿ ಅರಣ್ಯವಾಸಿಗಳ ಅತಂತ್ರವಾಗುವರು ಎಚಿದು ಅವರು ಹೇಳಿದರು.

ಸಭೆಯಲ್ಲಿ ಪ್ರಮುಖರಾದ ದೇವರಾಜ ಗೊಂಡ, ಚಂದ್ರು ನಾಯ್ಕ, ಪಾಂಡುರಂಗ ನಾಯ್ಕ, ರತ್ನ ಬೆಳಕೆ, ಶ್ರೀಧರ ನಾಯ್ಕ ಹಾಡುವಳ್ಳಿ, ಖುಯುಮ ಸಾಬ್ ಮುಂತಾದವರು ಉಪಸ್ಥಿತರಿದ್ದರು. ಜಿಪಿಎಸ್ ಪುನರ್ ಪರಿಶಿಲನಾ ಮೇಲ್ಮನವಿ ಸ್ವೀಕೃತಿ ಪತ್ರಿಯನ್ನು ಅರಣ್ಯವಾಸಿಗಳಿಗೆ ಹಿರಿಯರಾದ ಕಜಿಂ ಇನಾಯುತ್ ಶಾಬಂದ್ರಿ ಅರಣ್ಯವಾಸಿಗಳಿಗೆ ವಿತರಿಸಿದರು.

ಹೋರಾಟಗಾರರ ವೇದಿಕೆಯು ಅರಣ್ಯವಾಸಿಗಳ ಪರವಾಗಿ ವಾದ ಮಂಡಿಸುತ್ತಿದ್ದು, ಅರಣ್ಯವಾಸಿಗಳ ಪರ ಸ್ಪಷ್ಟ ಆದೇಶ ಬರಬಹುದೆಂಬ ನಿರೀಕ್ಷೆಯಲ್ಲಿ ಹೋರಾಟಗಾರರ ವೇದಿಕೆ ಇದೆ ಎಂಬ ಆಶಯವನ್ನು ಅಧ್ಯಕ್ಷ ರವೀಂದ್ರ ನಾಯ್ಕ ವ್ಯಕ್ತಪಡಿಸಿದ್ದರು.









share
ವಾರ್ತಾಭಾರತಿ
ವಾರ್ತಾಭಾರತಿ
Next Story
X