Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉತ್ತರಕನ್ನಡ
  4. ಬೆಂಗಳೂರಿನಲ್ಲಿ ಅರಣ್ಯವಾಸಿಗಳ ಶಕ್ತಿ...

ಬೆಂಗಳೂರಿನಲ್ಲಿ ಅರಣ್ಯವಾಸಿಗಳ ಶಕ್ತಿ ಪ್ರದರ್ಶನ: ಸಚಿವರು, ಕಲಾತಂಡ, ಹೋರಾಟಗಾರರು ಭಾಗಿ

ವಾರ್ತಾಭಾರತಿವಾರ್ತಾಭಾರತಿ21 Nov 2024 10:34 PM IST
share
ಬೆಂಗಳೂರಿನಲ್ಲಿ ಅರಣ್ಯವಾಸಿಗಳ ಶಕ್ತಿ ಪ್ರದರ್ಶನ: ಸಚಿವರು, ಕಲಾತಂಡ, ಹೋರಾಟಗಾರರು ಭಾಗಿ

ಶಿರಸಿ: ಕಸ್ತೂರಿರಂಗನ್ ವಿರೋಧಿಸಿ ಮತ್ತು ಅರಣ್ಯ ಹಕ್ಕುದೊಂದಿಗೆ 6 ಬೇಡಿಕೆಗೆ ಆಗ್ರಹಿಸಿ ಇಂದು ಬೆಂಗಳೂರಿನ ಪ್ರೀಡಮಂ ಪಾರ್ಕನಲ್ಲಿ ರಾಜ್ಯಾದಂತ 16 ಜಿಲ್ಲೆಗಳೊಂದಿಗೆ ವಿಶಿಷ್ಟ ಕಲಾ ತಂಡದೊಂದಿಗೆ ಹಾಗೂ ಕರ್ನಾಟಕದ ಹಿರಿಯ ಸಚಿವರು ಭಾಗವಹಿಸಿ ಸರ್ಕಾರದ ನಿರ್ದಿಷ್ಟ ಅರಣ್ಯವಾಸಿಗಳ ಪರ ಘೋಷಣೆಯೊಂದಿಗೆ ಇವತ್ತೀನ ಬೆಂಗಳೂರು ಚಲೋ ಕಾರ್ಯಕ್ರಮ ಯಶಸ್ವಿಯಾದವು.

ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ ಬೆಂಗಳೂರು ಚಲೋ ಕಾರ್ಯಕ್ರಮ ಹಮಿಕೊಳ್ಳಲಾಗಿತ್ತು.

ಬೇಡಿಕೆಗಳು:

ಕರಡು ಕಸ್ತೂರಿರಂಗನ್ ವರದಿಯನ್ನ ಕೇಂದ್ರ ಸರ್ಕಾರ ಸಂಪೂರ್ಣವಾಗಿ ತಿರಸ್ಕರಿಸಬೇಕು, ನಿರ್ದಿಷ್ಟ ಅರಣ್ಯ ಹಕ್ಕು ಕಾಯಿದೆ, ಬುಡಕಟ್ಟು ಮಂತ್ರಾಲಯ ಹಕ್ಕು ನ್ಯೂವ್ ಡೆಲ್ಲಿ ಮತ್ತು ಗುಜರಾತ್ ಉಚ್ಛ ನ್ಯಾಯಾಲಯದ ಆದೇಶದಂತೆ ಮೂರು ತಲೆಮಾರಿನ ದಾಖಲೆಗಳಿಗೆ ಒತ್ತಾಯಿಸತಕ್ಕದ್ದಲ್ಲ, 27-4-1978 ರ ಪೂರ್ವದ ಅರಣ್ಯ ಮಂಜೂರಿಗೆ ಕೇಂದ್ರ ಸರ್ಕಾರ ಅನುಮತಿ ನೀಡದ ರಾಜ್ಯದಲ್ಲಿನ - ಪ್ರಕರಣಗಳ ಅರಣ್ಯವಾಸಿಗಳ ಕುಟುಂಬಕ್ಕೆ ಶೀಘ್ರದಲ್ಲಿ ಹಕ್ಕು ಪತ್ರ ವಿತರಿಸು ವುದು, ಅಸಮರ್ಪಕ ಜಿಪಿಎಸ್ ಮೇಲ್ಮನವಿ ಆಪೀಲೆಗೆ, ಮಾನ್ಯತೆ ನೀಡುವುದು, ಕರ್ನಾಟಕದಲ್ಲಿ ಮತ್ತು ಕರ್ನಾಟಕದ ವಿವಿಧ ಜಿಲ್ಲೆಗಳೊಳಗೊಂಡ ಉತ್ತರ ಕನ್ನಡ ಜಿಲ್ಲೆಯು ಸೇರಿ ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ವಂಚಿತ ರಾದ ಅರಣ್ಯವಾಸಿಗಳ ಕುಟುಂಬಕ್ಕೆ ಪುನಃ ಅರ್ಜಿ ಸಲ್ಲಿಸುವ ಅವಕಾಶ ನೀಡುವುದು,ಅರಣ್ಯವಾಸಿಗಳ ಮೇಲೆ ಕಾನೂನು ಭಾಹಿರವಾಗಿ ಒಕ್ಕಲೇಬ್ಬೀಸುವ ಮತ್ತು ದೌಜನ್ಯ ಎಸಗುವ ಕ್ರಮವನ್ನ ನಿಯಂತ್ರಿಸುವುದು.

10 ಸಾವಿರಕ್ಕೂ ಮಿಕ್ಕಿ ಅರಣ್ಯವಾಸಿಗಳು

ರಾಜ್ಯದಿಂದ ಭೂಮಿ ಹಕ್ಕಿಗೆ ಸಂಬಂಧಿಸಿ 20 ಕ್ಕೂ ಮಿಕ್ಕಿ ರಾಮು ಕೊಡುಗ, ಚಿಕ್ಕಣ್ಣ ಎಚ್.ಡಿ.ಕೋಟೆ, ಶಂಕರ ಡಂಮಾಣಿ ಗದಗ, ಪ್ರಕಾಶ ರಾಥೋಡ್ ಬಿಜಾಪುರ, ರಮಾನಂದ ನಾಯ್ಕ ಅಚವೆ ಬೀಮಶಿ ವಾಲ್ಮೀಕಿ, ಚಂದ್ರ ನಾಯ್ಕ ಬೆಳಕೆ, ಮಾಬ್ಲೆಶ್ವರ ನಾಯ್ಕ ಬೇಡ್ಕಣಿ, ವಿನಾಯಕ ಮರಾಠಿ, ನೆಹರು ನಾಯ್ಕ, ಚಂದ್ರು ಶಾನಭಾಗ, ಶಿವಾನಂದ ಜೋಗಿ, ರಾಮು ಮರಾಠಿ ಮುಂತಾದವರು ನೇತೃತ್ವದಲ್ಲಿ ರಾಜ್ಯಾದ್ಯಂತ 10 ಸಾವಿರಕ್ಕೂ ಮಿಕ್ಕಿ ಅರಣ್ಯವಾಸಿಗಳು ಭಾಗವಹಿಸಿದರು.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X